For Quick Alerts
For Daily Alerts
Don't Miss!
- News Lok Sabha Election 2024 Phase 1 Polling LIVE: ಲೋಕಸಭಾ ಚುನಾವಣೆ 2024ರ ಮೊದಲ ಹಂತದ ಮತದಾನ!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡಿಗರ ಹೋರಾಟಕ್ಕೆ ಸಂದ ಜಯ: ಕಡೆಗೂ ತಲೆಬಾಗಿದ ಕಟ್ಟಪ್ಪ.!
News
oi-Harshitha
By ಒನ್ಇಂಡಿಯಾ ಕನ್ನಡ ವಾರ್ತೆ
|
ಕಡೆಗೂ ಕನ್ನಡಿಗರ ಹೋರಾಟಕ್ಕೆ ಜಯ ಲಭಿಸಿದಂತಾಗಿದೆ. ಕನ್ನಡಿಗರ ಮುಂದೆ ತಮಿಳು ನಟ ಸತ್ಯರಾಜ್ ತಲೆಬಾಗಿದ್ದಾರೆ. ಕನ್ನಡಿಗರ ವಿರುದ್ಧ ತಾವು ಆಡಿರುವ ಮಾತುಗಳ ಕುರಿತು ತಮಿಳು ನಟ ಸತ್ಯರಾಜ್ ವಿಷಾದ ವ್ಯಕ್ತಪಡಿಸಿದ್ದಾರೆ. [ತಪ್ಪದೆ ವಿಡಿಯೋ ನೋಡಿ: ರಾಜಮೌಳಿಗೆ 'ಕನ್ನಡ' ನೆನಪಿಸಿದ ಕನ್ನಡಿಗರು]
''9 ವರ್ಷಗಳ ಹಿಂದೆ ನಾನು ಕಾವೇರಿ ವಿವಾದದ ಕುರಿತಾಗಿ ಹೇಳಿಕೆ ನೀಡಿದ್ದೆ. ಅಂದಿನ ಹೇಳಿಕೆಯೊಂದನ್ನ ಇಟ್ಟುಕೊಂಡು ಇಂದು 'ಬಾಹುಬಲಿ-2' ಸಿನಿಮಾ ಬಿಡುಗಡೆಗೆ ಅಡ್ಡಿ ಮಾಡಬೇಡಿ. ನಾನು ಕನ್ನಡ ಮತ್ತು ಕರ್ನಾಟಕ ವಿರೋಧಿ ಅಲ್ಲ'' ಎಂದು ತಮಿಳು ನಟ ಸತ್ಯರಾಜ್ ಹೇಳಿದ್ದಾರೆ.[ಕನ್ನಡ ವಿರೋಧಿ ಕಟ್ಟಪ್ಪ ಈಗಲಾದರೂ ಬಾಯ್ಬಿಟ್ಟು ಕ್ಷಮೆ ಕೇಳಪ್ಪ.!]
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ss rajamouli tollywood controversy twitter ಎಸ್ ಎಸ್ ರಾಜಮೌಳಿ ಟಾಲಿವುಡ್ ವಿವಾದ ಟ್ವಿಟ್ಟರ್
English summary
Tamil Actor Satyaraj addresses Kannadigas over 'Baahubali-2' release issue.