Don't Miss!
- News ಲೋಕಸಭಾ ಚುನಾವಣೆಯಲ್ಲಿ ಕೊಡಗಿನಲ್ಲಿ ಮತ್ತೆ ‘ಕೈ’ ಕಮಾಲ್?: ಒಂದಷ್ಟು ನಾಯಕರು ಮೌನವಾಗಿದ್ದೇಕೆ?
- Lifestyle ಗ್ರಹಣ ಕಾಲದಲ್ಲಿ ಆಹಾರ ಸೇವಿಸಬಾರದೇಕೆ.? ಹಿರಿಯರ ವಾದವೇನು..?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪುನೀತ್ 'ಅಂಜನೀಪುತ್ರ' ಶೂಟಿಂಗ್ ಸೆಟ್ ನಲ್ಲಿ ಕಾಣಿಸಿಕೊಂಡ ನಟ ಬಾಲಕೃಷ್ಣ
ಟಾಲಿವುಡ್ ನ ಜನಪ್ರಿಯ ನಟ ಬಾಲಕೃಷ್ಣ 'ಅಂಜನೀಪುತ್ರ' ಶೂಟಿಂಗ್ ಸೆಟ್ ನಲ್ಲಿ ಕಾಣಿಸಿಕೊಂಡಿದ್ದಾರೆ. 'ಅಂಜನೀಪುತ್ರ' ಶೂಟಿಂಗ್ ನಲ್ಲಿ ಬಿಜಿ ಇದ್ದ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು ಬಾಲಕೃಷ್ಣ ಭೇಟಿ ಮಾಡಿದ್ದಾರೆ.
ಪುನೀತ್ ರಾಜ್ ಕುಮಾರ್ ಮತ್ತು ಬಾಲಕೃಷ್ಣ ಉಭಯ ಕುಶಲೋಪರಿ ವಿಚಾರಿಸಿ, ಬಳಿಕ ಒಂದು ಫೋಟೋ ತೆಗೆಸಿಕೊಂಡಿದ್ದಾರೆ.
'ಅಂಜನೀಪುತ್ರ' ಸಿನಿಮಾದಲ್ಲೂ ಮುಂದುವರೆದಿದೆ 'ಅಪ್ಪು ಡ್ಯಾನ್ಸ್
ಇದಕ್ಕೂ ಮುಂಚೆ ನಾಗವಾರದಲ್ಲಿರುವ ಶಿವರಾಜ್ ಕುಮಾರ್ ನಿವಾಸಕ್ಕೆ ಆಗಮಿಸಿದ್ದ ಬಾಲಕೃಷ್ಣ ಅವರು ಡಾ.ರಾಜ್ ಕುಮಾರ್ ಅವರ ಪತ್ನಿ ಪಾರ್ವತಮ್ಮ ರಾಜ್ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಪಾರ್ವತಮ್ಮ ರಾಜ್ ಕುಮಾರ್ ಅವರಿಗೆ ಪುಷ್ಪ ನಮನ ಸಲ್ಲಿಸಿದ ಬಾಲಕೃಷ್ಣ, ನಂತರ ಶಿವರಾಜ್ ಕುಮಾರ್ ದಂಪತಿ ಮಾತನಾಡಿದರು.
'ಅಂಜನಿಪುತ್ರ' ಸೆಟ್ ನಲ್ಲಿ ಕಾಣಿಸಿಕೊಂಡ ಶಿವಗಾಮಿ ರಮ್ಯ ಕೃಷ್ಣ
ಜೊತೆಗೆ ರಾಘವೇಂದ್ರ ರಾಜ್ ಕುಮಾರ್ ಅವರ ನಿವಾಸಕ್ಕೂ ಸಹ ತೆರಳಿದ್ದ ಬಾಲಕೃಷ್ಣ ಅವರ ಕುಟುಂಬದವರ ಯೋಗಕ್ಷೇಮ ವಿಚಾರಿಸಿಕೊಂಡು ಬಂದಿದ್ದಾರೆ.