For Quick Alerts
For Daily Alerts
Don't Miss!
- News ಚುನಾವಣೆ ಹೊತ್ತಲ್ಲೇ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ಗೆ ಕೋರ್ಟ್ ಸಮನ್ಸ್: ಯಾಕೆ?
- Sports IPL 2024: RCB vs KKR ಹೆಡ್-ಟು-ಹೆಡ್ ದಾಖಲೆ, ಪಿಚ್ ವರದಿ; ಚಿನ್ನಸ್ವಾಮಿಯಲ್ಲಿ ಗೆಲುವು ಯಾರಿಗೆ?
- Finance ವಿವಿಧ ರಾಜ್ಯಗಳ ನರೇಗಾ ಕಾರ್ಮಿಕರ ವೇತನ ದರ ಪರಿಷ್ಕರಣೆ, ವಿವರ
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಹಾಲಕ್ಷ್ಮಿ ಬಡಾವಣೆಯಲ್ಲಿ ಬೀದಿ ಜಗಳಕ್ಕಿಳಿದ ಉಪೇಂದ್ರ
News
oi-Balaraj
|
ಕನ್ನಡ, ತಮಿಳು, ತೆಲುಗು ಹೀಗೆ 125ಕ್ಕೂ ಹೆಚ್ಚು ಸಿನಿಮಾಗಳನ್ನು ಡೈರೆಕ್ಟ್ ಮಾಡಿರುವ ರಾಮ್ ನಾರಾಯಣ್ ನಿರ್ದೇಶನದ ಕಲ್ಪನಾ ಚಿತ್ರದ ಚಿತ್ರೀಕರಣದ ವೇಳೆ ಉಪೇಂದ್ರ ಅವರನ್ನು ನಿರ್ದೇಶಕರು ಬೀದಿಗಿಳಿಸಿದ್ದರು. ಈ ದೃಶ್ಯ ಚಿತ್ರದ ಇಂಟ್ರಡಕ್ಶನ್ ಸೀನ್.
ಟಾಕಿ ಪೋರ್ಷನ್ ಹೆಚ್ಚುಕಮ್ಮಿ ಮುಗಿದಿದೆ. ಹಾಡುಗಳ ಚಿತ್ರೀಕರಣ ಬಾಕಿಯಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಗಿಸಿ ಸೆನ್ಸಾರ್ ಆಗುವ ಹೊತ್ತಿಗೆ ಗಾಡ್ ಫಾದರ್ ಬಿಡುಗಡೆಯಾಗಿ ವಾರಗಳ ಮೇಲಾಗಿರುತ್ತದೆ. ಆಗ ನನ್ನ ಕಲ್ಪನಾ ಚಿತ್ರ ಬಿಡುಗಡೆಗೆ ಸಕಾಲ ಎನ್ನುತ್ತಾರೆ ನಿರ್ದೇಶಕ ರಾಮ್ ನಾರಾಯಣ್.
ಹರಿಕೃಷ್ಣ ಸಂಗೀತ ನೀಡಿರುವ ಈ ಚಿತ್ರದ ಪ್ರಮುಖ ಭೂಮಿಕೆಯಲ್ಲಿ ಲಕ್ಷ್ಮಿ ರೈ, ಉಮಾಶ್ರೀ, ಶ್ರುತಿ, ಸಾಯಿಕುಮಾರ್, ಅಚ್ಯುತ್ ರಾವ್ ಮುಂತಾದವರಿದ್ದಾರೆ.
ಕಠಾರಿವೀರ ಸುರಸುಂದರಾಂಗಿ ಬಿಡುಗಡೆಯಾಗಿ ಉತ್ತಮ ಪ್ರದಶನ ಕಾಣುತ್ತಿದೆ. ಬರುವ ತಿಂಗಳು ಗಾಡ್ ಫಾದರ್ ತೆರೆ ಮೇಲೆ ಬರಲು ತಯಾರಾಗಿದೆ. ಅದರ ಬೆನ್ನ ಹಿಂದೆಯೇ ತೆರೆಕಾಣುವ ಚಿತ್ರ ಕಲ್ಪನಾ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Real Star Upendra starrer Kalpan movie shooting is in full swing. Ram Narayan has directed this movie, Lakshmi Rai, Shruthi, Umashree in lead role. Harikrishna has composed the music.
Story first published: Tuesday, May 22, 2012, 16:26 [IST]
Other articles published on May 22, 2012