For Quick Alerts
For Daily Alerts
Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಭಾಷಣೆ ಚತುರ ಕುಣಿಗಲ್ ನಾಗಭೂಷಣ್ ಕಣ್ಮರೆ
News
oi-Mahesh
By Mahesh
|
ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಾಗಭೂಷಣ್ ಅವರ ಬಲಗಾಲಿಗೆ ಮಧುಮೇಹದಿಂದ ಕತ್ತರಿ ಬಿದ್ದಿತ್ತು. ಹಲವು ಆಂಗಾಂಗ ವೈಫಲ್ಯ, ಕಿಡ್ನಿ ತೊಂದರೆಯಿಂದ ಬಳಲುತ್ತಿದ್ದ ನಾಗಭೂಷಣ್ ವೈದ್ಯಕೀಯ ಚಿಕಿತ್ಸಾ ವೆಚ್ಚ ಭರಿಸಲಾಗದೆ ಹಲವು ದಿನಗಳ ಕಾಲ ನಾಗಭೂಷಣ್ ಅವರು ಕಷ್ಟಪಟ್ಟಿದ್ದರು.
ಆಶೀರ್ವಾದ, ಬಾಳು ಸೇರಿದಂತೆ ಎರಡು ಚಿತ್ರಗಳನ್ನು ನಿರ್ದೇಶಿಸಿದ್ದ ನಾಗಭೂಷಣ್ ಅವರು 250ಕ್ಕೂ ಅಧಿಕ ಚಿತ್ರಗಳಿಗೆ ಸಂಭಾಷಣೆ ಬರೆದಿದ್ದಾರೆ. 500ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಹಾಸ್ಯ ಪಾತ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡ ನಾಗಭೂಷಣ್ ಅವರು ಜನಮೆಚ್ಚುಗೆ ಗಳಿಸಿದ್ದ ಪ್ರತಿಭೆ.
1945 ಡಿಸೆಂಬರ್ 6 ರಂದು ಜನಸಿದ್ದ ನಾಗಭೂಷಣ್ ಅವರ ಪತ್ನಿ, ಪುತ್ರ ಕೂಡಾ ಒಂದೆರಡು ಚಲನಚಿತ್ರ ಹಾಗೂ ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿದ್ದರು. ಸರಳ ಸಂಭಾಷಣೆ ಮೂಲಕ ಚಿತ್ರಗಳತ್ತ ಜನರನ್ನು ಆಕರ್ಷಿಸುತ್ತಿದ್ದರು ಇವರ ಸಾವಿನಿಂದ ಚಿತ್ರರಂಗ ಬಡವಾಗಿದೆ ಎಂದು ಹಿರಿಯ ನಟ ಶಿವರಾಮ್ ಪ್ರತಿಕ್ರಿಯಿಸಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Veteran Kannada actor Kunigal Nagabhushan Passed away in the wee hours today. Kunigala Nagabhushan acted in more than 250 films and was dialogue writer for 450 films