Don't Miss!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪೊಲೀಸ್ ಠಾಣೆ ಮೆಟ್ಟಿಲೇರಿದ ಮುದ್ದು ಮುಖದ ಶ್ರಾವ್ಯ
ನಿರ್ದೇಶಕ ಎನ್.ಓಂ ಪ್ರಕಾಶ್ ರಾವ್ ಅವರ ಪುತ್ರಿ ಶ್ರಾವ್ಯ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಹೌದು, ಅನಾಮಧೇಯ ನಂಬರ್ಗಳಿಂದ ಅವರಿಗೆ ಅಶ್ಲೀಲ ಎಸ್ಎಂಎಸ್ ಮತ್ತು ವಾಟ್ಸಪ್ ಸಂದೇಶಗಳು ಬರುತ್ತಿದ್ದು ಈ ಕುರಿತು ವಿಜಯನಗರ ಪೊಲೀಸರಿಗೆ ದೂರು ನೀಡಿದ್ದಾರೆ.
'ರೋಜ್',
'ಕಟ್ಟೆ'
ಸಿನಿಮಾಗಳಲ್ಲಿ
ನಟಿಸಿರುವ
ಶ್ರಾವ್ಯಗೆ
ಕೆಲವು
ದಿನಗಳಿಂದ
ಅಶ್ಲೀಲ
ಎಸ್ಎಂಎಸ್
ಮತ್ತು
ವಾಟ್ಸಪ್
ಸಂದೇಶಗಳು
ಬರುತ್ತಿವೆ.
ಮೇ
20ರ
ಬುಧವಾರ
ಸಂಜೆ
ಶ್ರಾವ್ಯ
ಈ
ಕುರಿತು
ಬೆಂಗಳೂರಿನ
ವಿಜಯನಗರ
ಪೊಲೀಸರಿಗೆ
ದೂರು
ನೀಡಿದ್ದು,
ಆರೋಪಿ
ವಿರುದ್ಧ
ಕಠಿಣ
ಕ್ರಮ
ಕೈಗೊಳ್ಳಬೇಕು
ಎಂದು
ಮನವಿ
ಮಾಡಿದ್ದಾರೆ.
ದೂರಿನಲ್ಲೇನಿದೆ? : 'ಕೆಲ ದಿನಗಳಿಂದ ನನ್ನ ಮೊಬೈಲ್ಗೆ ಅನಾಮಧೇಯ ವ್ಯಕ್ತಿಯಿಂದ ಅಶ್ಲೀಲ ಎಸ್ಎಂಎಸ್ ಮತ್ತು ವಾಟ್ಸಪ್ ಸಂದೇಶಗಳು ಬರುತ್ತಿವೆ. ಇದರಿಂದ ನನ್ನ ಗೌರವಕ್ಕೆ ಧಕ್ಕೆ ಬಂದಿದೆ. ಆರೋಪಿಯನ್ನು ಹುಡುಕಿ, ಕಠಿಣ ಕ್ರಮ ಕೈಗೊಳ್ಳಬೇಕು' ಎಂದು ದೂರಿನಲ್ಲಿ ಶ್ರಾವ್ಯ ಮನವಿ ಮಾಡಿದ್ದಾರೆ. [ಎರಡನೇ ಇನ್ನಿಂಗ್ಸ್ ಆರಂಭಿಸಿದ ಶ್ರಾವ್ಯಾ]
ಪ್ರಕರಣ ದಾಖಲಿಸಿಕೊಂಡಿರುವ ವಿಜಯನಗರ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚುವುದಾಗಿ ಭರವಸೆ ನೀಡಿದ್ದಾರೆ. ಅನಾಮಧೇಯ ನಂಬರ್ಗೆ ಬಂದ ಕರೆಗಳ ಮಾಹಿತಿಗಳನ್ನು ಪೊಲೀಸರು ಕಲೆಹಾಕಲು ಆರಂಭಿಸಿದ್ದಾರೆ.[ಶ್ರಾವ್ಯ ಚಿತ್ರಪಟಗಳು]
'ಲೂಸುಗಳು' ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಅಡಿಯಿಟ್ಟ ಕ್ಯೂಟ್ ಬೆಡಗಿ ಶ್ರಾವ್ಯಾ ತಮ್ಮ ಮುದ್ದಾದ ಮುಖ ಮತ್ತು ಛಲದಿಂದ ಗುರುತಿಸಿಕೊಂಡವರು. ಶ್ರಾವ್ಯ ನಿರ್ದೇಶಕ ಓಂ ಪ್ರಕಾಶ್ ರಾವ್ ಮತ್ತು ರೇಖಾ ದಾಸ್ ಪುತ್ರಿ.
'ರೋಜ್' ಚಿತ್ರದ ಬಳಿಕ ಶ್ರಾವ್ಯಾ ಬ್ಯುಸಿಯಾಗಿದ್ದು 'ಬಜಾರ್', ಸಂತೋಷ್ ನಿರ್ದೇಶನದ 'ದಾದಾ ಈಸ್ ಬ್ಯಾಕ್' 'ಹುಚ್ಚ 2', 'ದರ್ಬಾರ್' ಚಿತ್ರಗಳಲ್ಲಿ ನಟಿಸುತ್ತಿದ್ದಾರೆ.