Don't Miss!
- Technology Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- News BMRCL: ಚಲ್ಲಘಟ್ಟ ಮೆಟ್ರೋ ನಿಲ್ದಾಣದ ಬಳಿ ಪಾದಚಾರಿ ಸೇತುವೆ ನಿರ್ಮಾಣ-ಪ್ರಯೋಜನೆಗಳೇನು ಹಾಗೂ ವೆಚ್ಚ ಎಷ್ಟು?
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Automobiles ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- Finance ಎಮರ್ಜೆನ್ಸಿ ಲೋನ್ ಅಂದ್ರೆ ಏನು, ಇದನ್ನು ಪಡೆದುಕೊಳ್ಳುವುದು ಹೇಗೆ ? ಇಲ್ಲಿದೆ ನೋಡಿ ಸುಲಭ ಉಪಾಯ
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಿಯಲ್ ಸ್ಟಾರ್ ಉಪ್ಪಿ ಕಿರಿಕ್ ಮಾಡಿದ್ಯಾಕೆ ಗೊತ್ತಾ?
ರಿಯಲ್ ಸ್ಟಾರ್ ಉಪೇಂದ್ರ ಇತ್ತೀಚೆಗೆ 'ಟೋಪಿವಾಲ' ಡಬ್ಬಿಂಗ್ ರೈಟ್ಸ್ ವಿಷಯದಲ್ಲಿ ಕಿರಿಕ್ ಮಾಡಿಕೊಂಡರು. ಇಲ್ಲಿ ಕಥೆ ಮತ್ತು ಸಂಭಾಷಣೆ ಬರೆದಿದ್ದ ಉಪ್ಪಿಗೆ ನಿರ್ಮಾಪಕ ಕನಕಪುರ ಶ್ರೀನಿವಾಸ್ ರ ವರ್ತನೆಯಿಂದ ಬೇಸರವಾಗಿತ್ತು. ಆದರೆ ಈಗ ಉಪ್ಪಿ ಕಿರಿಕ್ ತೆಗೆದಿದ್ಯಾಕೆ ಅನ್ನೋ ವಿಷಯ ಬಹಿರಂಗವಾಗಿದೆ.
ಸಾಮಾನ್ಯವಾಗಿ ರಿಯಲ್ ಸ್ಟಾರ್ ಉಪ್ಪಿ ವಿವಾದಗಳಿಂದ ಒಂದು ಅಂತರ ಕಾಪಾಡಿಕೊಂಡೇ ಬಂದಿದ್ದಾರೆ. ಆದರೆ ಈ ವಿಷಯದಲ್ಲಿ ಮಾತ್ರ ಉಪ್ಪಿ ಗರಂ ಆಗಿದ್ರು. ಇದರ ಹಿಂದೆ ಉಪ್ಪಿಯವರ ಮನಸ್ಸಲ್ಲಿ ಇದ್ದಿದ್ದು ಇಂಡಸ್ಟ್ರಿಗೆ ಎಂಟ್ರಿಕೊಡೋ ಹೊಸ ಪ್ರತಿಭೆಗಳ ಬಗ್ಗೆ ಕಾಳಜಿ. ['ಟೋಪಿವಾಲ' ಉಪೇಂದ್ರಗೆ ಮಕ್ಮಲ್ ಟೋಪಿ]
ಈ ವಿಷಯದ ಬಗ್ಗೆ ತಲೆಕೆಡಿಸಿಕೊಂಡಿರೋ ಉಪ್ಪಿ ಇಂಡಸ್ಟ್ರಿಗೆ ಎಂಟ್ರಿಕೊಟ್ಟಾಗ ನಾನೂ ಹೊಸಬ. ಹೊಸಬರು ಪಡೋ ಕಷ್ಟಗಳು ನನಗೆ ಗೊತ್ತು. ಹಾಗಾಗಿ ಇನ್ನು ಎಂಟ್ರಿಕೊಡೋ ಹೊಸ ಪ್ರತಿಭೆಗಳಿಗೆ ಅನ್ಯಾಯ ಆಗ್ಬಾರ್ದು ಅಂತ ಈ ಕಿರಿಕ್ ಮಾಡಿದ್ರಂತೆ.
ಉಪ್ಪಿಯವರ ಈ ಕಿರಿಕ್ ನಿಂದ ಏನಾದ್ರೂ ಕ್ರಾಂತಿಯಾದರೆ ಹೊಸ ಪ್ರತಿಭೆಗಳಿಗೆ ಅನುಕೂಲ ಅಲ್ವಾ. ಏನೂ ಅಗದಿದ್ರೂ ಕೊನೆಗೆ ಉಪ್ಪಿ ಇದೇ ವಿಷಯವನ್ನು ಇಟ್ಟುಕೊಂಡು ಒಂದು ಸಿನಿಮಾ ಮಾಡಿಬಿಡ್ತಾರೇನೋ ಯಾರಿಗ್ ಗೊತ್ತು.