For Quick Alerts
For Daily Alerts
Don't Miss!
- Finance Bullet train: ಮೇಡ್ ಇನ್ ಇಂಡಿಯಾ ಬುಲೆಟ್ ಟ್ರೈನ್ಗೆ ಶೀಘ್ರ ಚಾಲನೆ, ಗಂಟೆಗೆ 250 ವೇಗ
- News ವಾಕಿಂಗ್, ಜಾಗಿಂಗ್ ಮಾಡಲು ಎಂತಹ ಶೂಗಳು ಬೆಸ್ಟ್: ಈ ಅಂಶಗಳ ಬಗ್ಗೆ ಗಮನವಿರಲಿ
- Lifestyle ಬೇಸಿಗೆಯಲ್ಲಿ ದಿನಾ ಎಳನೀರು ಕುಡಿದರೆ ಏನಾಗುತ್ತೆ? ಯಾವ ಸಮಯದಲ್ಲಿ ಎಳನೀರು ಕುಡಿಯಬೇಕು?
- Sports India's Squad For T20 World Cup: ಟಿ20 ವಿಶ್ವಕಪ್ಗೆ ಸಂಭಾವ್ಯ 20 ಸದಸ್ಯರ ಭಾರತ ತಂಡ
- Technology WhatsApp: ವಾಟ್ಸಾಪ್ಗೆ ಕೆಲವೇ ದಿನಗಳಲ್ಲಿ ಸೇರಲಿವೆ ಬಹುನಿರೀಕ್ಷಿತ ಈ ಫೀಚರ್ಸ್! ಇವುಗಳಿಂದ ಏನೆಲ್ಲಾ ಲಾಭ?
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಅಮೃತವರ್ಷಿಣಿ' ಮತ್ತು 'ಅವನು ಮತ್ತೆ ಶ್ರಾವಣಿ' ಮಹಾಸಂಚಿಕೆ
Tv
oi-Harshitha
By Harshitha
|
ಜನವರಿ 16 ರಿಂದ ಕರುನಾಡ ವೀಕ್ಷಕರ ಪ್ರೀತಿಗೆ ಪಾತ್ರವಾಗಿರುವ 'ಅಮೃತವರ್ಷಿಣಿ' ಮತ್ತು 'ಅವನು ಮತ್ತೆ ಶ್ರಾವಣಿ' ಧಾರಾವಾಹಿಗಳ ಮಹಾ ಸಂಗಮವಾಗಲಿದೆ.
ಈಗಾಗಲೇ ಈ ಎರಡು ಧಾರಾವಾಹಿಗಳ ನಾಯಕಿಯರು ಕಷ್ಟದಲ್ಲಿ ಸಿಲುಕಿಗೊಂಡಿದ್ದಾರೆ. ಹೀಗಾಗಿ ಈ ಎರಡು ಕುಟುಂಬದವರು ಪುಣ್ಯಕ್ಷೇತ್ರಕ್ಕೆ ಒಟ್ಟಿಗೆ ಹೋಗುವುದು, ಅಲ್ಲಿ ಇವರುಗಳ ನಡುವೆ ಇರುವ ಆಂತರಿಕ ಸಮಸ್ಯೆಗಳನ್ನು ಹಂಚಿಕೊಂಡು ಪರಿಹಾರಕ್ಕಾಗಿ ಸಾಕಷ್ಟು ಪ್ರಯತ್ನವನ್ನು ಪಡುತ್ತಾರೆ. ಈ ಪಯಣದಲ್ಲಿ ಸಾಕಷ್ಟು ಕುತೂಹಲಕಾರಿ ಘಟನೆಗಳು, ಒಂದಿಷ್ಟು ಮುಚ್ಚಿಟ್ಟ ಸಂಗತಿಗಳನ್ನು ಚಿತ್ರಿಸಲಾಗುವುದು.[ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ 'ಜೀವನ ಚೈತ್ರ']
ಈ 'ಮಹಾಸಂಚಿಕೆ'ಗೆ ಪ್ರಣಯ ರಾಜ ಶ್ರೀನಾಥ್ ಮತ್ತು ಪದ್ಮ ವಾಸಂತಿ ಸಾಥ್ ನೀಡಿದ್ದಾರೆ. ಈ ಸೆಲೆಬ್ರಿಟಿಗಳ ಆಗಮನದಿಂದ ಈ ಎರಡೂ ಧಾರಾವಾಹಿಗಳ ಸಮಸ್ಯೆಗೆ ಹೇಗೆ ಪರಿಹಾರ ಸಿಗುತ್ತದೆ ಎಂಬುದೇ ಕುತೂಹಲಕಾರಿ.
'ಅಮೃತವರ್ಷಿಣಿ' ಮತ್ತು 'ಅವನು ಮತ್ತೆ ಶ್ರಾವಣಿ' ಮಹಾಸಂಚಿಕೆ ಇದೇ ಸೋಮವಾರದಿಂದ 'ಸ್ಟಾರ್ ಸುವರ್ಣ' ವಾಹಿನಿಯಲ್ಲಿ ಪ್ರಸಾರವಾಗಲಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Kannada Entertainment Channel Star Suvarna's popular serials 'Amruthavarshini' and 'Avanu Mattu Shravani' Mahasanchike episodes will be aired from January 16th.