Don't Miss!
- Automobiles Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- News ಮಳೆ.. ಮಳೆ.. ಭರ್ಜರಿ ಮಳೆ.. ಬೇಸಿಗೆಯಲ್ಲೂ ಮಳೆ!
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Sports ಟಿ20 ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡದ ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ಸಂಜು, ರಾಹುಲ್ಗೆ ಸ್ಥಾನವಿಲ್ಲ!
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನರ್ಸ್ ಜಯಲಕ್ಷ್ಮಿ ಬಗ್ಗೆ ಬ್ರಹ್ಮಾಂಡ ಟೈಂ ಬಾಂಬ್
'ಬಿಗ್ ಬಾಸ್' ರಿಯಾಲಿಟಿ ಶೋನಿಂದ ಹೊರಬಂದ ಬಳಿಕ ಬ್ರಹ್ಮಾಂಡ ನರೇಂದ್ರ ಬಾಬು ಶರ್ಮಾ ಅವರು ಹಲವಾರು ಬಾಂಬ್ ಗಳನ್ನು ಸಿಡಿಸಿದ್ದಾರೆ. ಅವುಗಳಲ್ಲಿ ಕೆಲವು ಠುಸ್ ಆಗಿದ್ದರೆ ಇನ್ನೂ ಕೆಲವು ಟೈಂ ಬಾಂಬ್ ನಂತೆ ಫಿಕ್ಸ್ ಆಗಿವೆ. ಅವೆಲ್ಲವೂ ಯಾವಾಗ ಸಿಡಿಯುತ್ತವೋ ಗೊತ್ತಿಲ್ಲ.
'ಬಿಗ್ ಬಾಸ್' ಮನೆಯಿಂದ ಒಂದೇ ವಾರಕ್ಕೆ ಔಟ್ ಆಗಿದ್ದ ನರ್ಸ್ ಜಯಲಕ್ಷ್ಮಿ ಅವರ ಬಗ್ಗೆ ಅವರು ಹಾಕಿರುವ ಬಾಂಬ್ ಈಗ ಸ್ಫೋಟಗೊಂಡಿದೆ. ಅದೇನೆಂದರೆ ಜಯಲಕ್ಷ್ಮಿ ಅವರನ್ನು ಕೈಹಿಡಿಯುವ ಗಂಡು ನಿಜಕ್ಕೂ ಅದೃಷ್ಟಶಾಲಿ ಎಂದಿದ್ದಾರೆ.
ಅವರಿಗೆ ಆದಷ್ಟು ಬೇಗ ಮದುವೆಯಾಗಲಿ. ಶಿಘ್ರಮೇವ ಕಲ್ಯಾಣಮಸ್ತು ಎಂದಿದ್ದಾರೆ ಬ್ರಹ್ಮಾಂಡ ಗುರುಗಳು. ಈ ಶೋಗೆ ಬರುವುದಕ್ಕೂ ಮುನ್ನ ಅವರೇನು ಎಂದು ಗೊತ್ತಿರಲಿಲ್ಲ. ನಿಜಕ್ಕೂ ಅವರಿಗೆ ಒಳ್ಳೆಯ ಮನಸ್ಸಿದೆ. ಅವರ ಕೈಹಿಡಿಯುವ ಗಂಡು ಅದೃಷ್ಟಶಾಲಿ ಎಂದು ಹೇಳಿದ್ದಾರೆ ಶರ್ಮಾ.
ಬಿಗ್ ಬಾಸ್ ಮನೆಯಲ್ಲಿ ನರ್ಸ್ ಜಯಲಕ್ಷ್ಮಿ ಅವರು ಬ್ರಹ್ಮಾಂಡ ಶರ್ಮಾ ಅವರಿಗೆ ತುಂಬಾ ಆತ್ಮೀಯರಾಗಿದ್ದರು. ಆರಂಭದಿಂಲೂ ಇವರಿಬ್ಬರೂ ತುಂಬಾ ಕ್ಲೋಸ್ ಆಗಿದ್ದರು. ಶರ್ಮಾ ಅವರ ಪುಟಗೋಸಿ, ಮುಂಡಾಮೋಚ್ತು, ಮುಂಡೇವು ಎಂಬ ಮಾತುಗಳಿಗೆ ಬೆರಗಾಗಿದ್ದರು.