Don't Miss!
- News Mallikarjun Kharge: ಕಲಬುರಗಿ ಲೋಕಸಭಾ ಕ್ಷೇತ್ರ; ಅಳಿಯನ ಕಾಳಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಪ್ರತಿಷ್ಠೆ
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Automobiles ಮೇಡ್ ಇನ್ ಇಂಡಿಯಾ ಈ ಕಾರಿಗೆ ಜಪಾನ್ನಲ್ಲಿ ಭಾರೀ ಬೇಡಿಕೆ: ವಿಶ್ವಗುರು ಭಾರತಕ್ಕೆ ಎಲ್ಲವೂ ಸಾಧ್ಯ!
- Lifestyle ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕಾಮಿಡಿ ಕಿಲಾಡಿಗಳು' ಫಿನಾಲೆ ನೋಡಿ ನಿಮ್ಮ ಹೊಟ್ಟೆ ಹುಣ್ಣಾದರೆ, ನಾವು ಜವಾಬ್ದಾರರಲ್ಲ.!
ಕನ್ನಡ ಕಿರುತೆರೆಯ ಇತಿಹಾಸದಲ್ಲಿಯೇ ಅತಿ ಹೆಚ್ಚು ಜನಪ್ರಿಯತೆ ಪಡೆದಿರುವ 'ಕಾಮಿಡಿ ಕಿಲಾಡಿಗಳು' ಗ್ರ್ಯಾಂಡ್ ಫಿನಾಲೆ ಇಂದು (ಭಾನುವಾರ, ಮಾರ್ಚ್ 12) ಸಂಜೆ 6 ಗಂಟೆಯಿಂದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ.
ಕಿರುತೆರೆ ವೀಕ್ಷಕರು ತುದಿಗಾಲಿನಲ್ಲಿ ನಿಂತು ಕಾಯುತ್ತಿರುವ 'ಗ್ರ್ಯಾಂಡ್ ಫಿನಾಲೆ' ಸಂಚಿಕೆ ಪ್ರಸಾರ ಆಗಲು ಕೆಲವೇ ಗಂಟೆಗಳು ಬಾಕಿ ಉಳಿದಿವೆ...['ಕಾಮಿಡಿ ಕಿಲಾಡಿಗಳು' ಗೆದ್ದ ಪ್ರತಿಭಾವಂತರಿಗೆ ಸಿಕ್ಕ ಬಹುಮಾನ ಹಣ ಎಷ್ಟು ಗೊತ್ತೇ.?]
ಬಾಗಲಕೋಟೆಯಲ್ಲಿ ನಡೆದಿತ್ತು 'ಕಾಮಿಡಿ ಕಿಲಾಡಿಗಳು' ಗ್ರ್ಯಾಂಡ್ ಫಿನಾಲೆ
ಬಾಗಲಕೋಟೆಯಲ್ಲಿ ನಡೆದ ಗ್ರ್ಯಾಂಡ್ ಫಿನಾಲೆ ವೇದಿಕೆಯಲ್ಲಿ 'ಕಾಮಿಡಿ ಕಿಲಾಡಿಗಳು' ಕಚಗುಳಿ ಇಟ್ಟಿದ್ದಾರೆ. ಎಲ್ಲರ ಅದ್ಭುತ ನಟನೆಗೆ ತೀರ್ಪುಗಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಲಕ್ಷಾಂತರ ಜನರು ಸಾಕ್ಷಿಯಾಗಿದ್ದರು.!
ಬಾಗಲಕೋಟೆಯಲ್ಲಿ ಲಕ್ಷಾಂತರ ಜನರ ಸಮ್ಮುಖದಲ್ಲಿ 'ಕಾಮಿಡಿ ಕಿಲಾಡಿಗಳು' ಗ್ರ್ಯಾಂಡ್ ಫಿನಾಲೆ ನಡೆದಿದೆ.['ಕಾಮಿಡಿ ಕಿಲಾಡಿಗಳು' ಗೆದ್ದು ಕಿಲಕಿಲ ಎಂದ ಕಿಲಾಡಿ ಯಾರು.?]
'ಡ್ರಾಮಾ ಜ್ಯೂನಿಯರ್ಸ್' ಪುಟಾಣಿಗಳು ಕೂಡ ಇದ್ದರು.!
ಕಾಮಿಡಿ ಕಿಲಾಡಿಗಳ ಕಚಗುಳಿ ಜೊತೆಗೆ 'ಡ್ರಾಮಾ ಜ್ಯೂನಿಯರ್ಸ್' ಮಕ್ಕಳೂ ಕೂಡ ಪ್ರದರ್ಶನ ನೀಡಿರುವುದು ಕಾರ್ಯಕ್ರಮದ ವಿಶೇಷ.
ಮಾಸ್ಟರ್ ಆನಂದ್ ನಿರೂಪಣೆ
ಎಂದಿನಂತೆ 'ಕಾಮಿಡಿ ಕಿಲಾಡಿಗಳು' ಗ್ರ್ಯಾಂಡ್ ಫಿನಾಲೆಗೆ ಮಾಸ್ಟರ್ ಆನಂದ್ ನಿರೂಪಣೆ ಇದ್ರೆ, ತೀರ್ಪುಗಾರರ ಸ್ಥಾನದಲ್ಲಿ ಜಗ್ಗೇಶ್, ರಕ್ಷಿತಾ ಮತ್ತು ಯೋಗರಾಜ್ ಭಟ್ ಇದ್ದಾರೆ.
ವಿನ್ನರ್ ಗಳ ಅಧಿಕೃತ ಪ್ರಕಟ
ಈಗಾಗಲೇ 'ಕಾಮಿಡಿ ಕಿಲಾಡಿಗಳು' ಶೋ ವಿನ್ನರ್ ಯಾರು ಎಂಬುದರ ಕುರಿತು ವರದಿಗಳು ಪ್ರಕಟಗೊಂಡಿದೆ. ಆದ್ರೆ, ಅಧಿಕೃತ ಘೋಷಣೆ ಇಂದು ಆಗಲಿದೆ.
ಮುಂಗಾರು-ದುನಿಯಾ.!
'ಕಾಮಿಡಿ ಕಿಲಾಡಿಗಳು' ಗ್ರ್ಯಾಂಡ್ ಫಿನಾಲೆ ವೇದಿಕೆ ಮೇಲೆ 'ಮುಂಗಾರು ಮಳೆ' ಹಾಗೂ 'ದುನಿಯಾ' ಚಿತ್ರಗಳ ಕುರಿತು ಒಂದು ಕಾಮಿಡಿ ಆಕ್ಟ್ ಮಾಡಲಾಗಿದೆ. ಅದನ್ನ ನೋಡಲು ಈ ಲಿಂಕ್ ಕ್ಲಿಕ್ ಮಾಡಿ...
ಫಿನಾಲೆಗೂ ಮುನ್ನ ಮಾಸ್ಟರ್ ಆನಂದ್ ಮಾತನಾಡಿರುವುದನ್ನು ನೋಡಿ...
'ಕಾಮಿಡಿ ಕಿಲಾಡಿಗಳು' ಗ್ರ್ಯಾಂಡ್ ಫಿನಾಲೆ ನಡೆಯುವ ಮುನ್ನ ಮಾಸ್ಟರ್ ಆನಂದ್ ಮಾತನಾಡಿರುವ ವಿಡಿಯೋ ಇಲ್ಲಿದೆ ನೋಡಿ....
ಪ್ರೊಮೋ ನೋಡಿದ್ರಾ.?
ಈಗಾಗಲೇ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ 'ಕಾಮಿಡಿ ಕಿಲಾಡಿಗಳು' ಗ್ರ್ಯಾಂಡ್ ಫಿನಾಲೆ ಪ್ರೊಮೋನ ನೀವಿನ್ನೂ ನೋಡಿಲ್ಲ ಅಂದ್ರೆ, ಈ ಲಿಂಕ್ ಕ್ಲಿಕ್ ಮಾಡಿ ನೋಡಿ...
ಗ್ರ್ಯಾಂಡ್ ಫಿನಾಲೆಯಲ್ಲಿ ಜಗ್ಗೇಶ್ ಮಾತು..
ಗ್ರ್ಯಾಂಡ್ ಫಿನಾಲೆಯಲ್ಲಿ ವೇದಿಕೆಯಲ್ಲಿ ನಟ ಜಗ್ಗೇಶ್ ಎದ್ದು ನಿಂತು, ಪ್ರತಿಭಾವಂತ ಕಿಲಾಡಿಗಳ ಭವಿಷ್ಯ ನುಡಿದಿದ್ದಾರೆ. ಅವರ ಮಾತುಗಳನ್ನ ನೋಡಲು ಈ ಲಿಂಕ್ ಕ್ಲಿಕ್ ಮಾಡಿ...
ಕಲರ್ ಫುಲ್ ಶೋ..!
'ಕಾಮಿಡಿ ಕಿಲಾಡಿಗಳು' ವೇದಿಕೆ ಮೇಲೆ 'ಜೋಡಿ ಹಕ್ಕಿ' ತಂಡ ಕೂಡ ಪರ್ಫಾಮೆನ್ಸ್ ನೀಡಿದೆ. ಅದರ ಝಲಕ್ ನೋಡಲು ಈ ಲಿಂಕ್ ಕ್ಲಿಕ್ ಮಾಡಿ...