Don't Miss!
- News Water Crisis: ವರ್ಕ್ ಫ್ರಂ ಹೋಮ್ ಕೊಟ್ಟು ಬೆಂಗಳೂರಿಗೆ ಉಪಕಾರ ಮಾಡಿ
- Automobiles ಬಡ ಸೆಕ್ಯುರಿಟಿ ಗಾರ್ಡ್ ಜೀವನದ ಬಹುದೊಡ್ಡ ಕನಸು ನನಸು ಮಾಡಿದ ಹೃದಯವಂತ ಯೂಟ್ಯೂಬರ್
- Sports RCB vs PBKS: ಪಂಜಾಬ್ ಕಿಂಗ್ಸ್ ವಿರುದ್ಧ ಆರ್ಭಟಿಸುವುದೇ ಆರ್ಸಿಬಿ?; ಟಾಸ್ ವಿವರ, ಆಡುವ 11ರ ಬಳಗ
- Lifestyle ಕೂದಲು ಬಿಳಿಯಾಗುವ ಚಿಂತೆ ಇದ್ದರೆ ಮರೆತು ಬಿಡಿ..! ಈ ಜ್ಯೂಸ್ಗಳ ಕುಡಿದರೆ ಸಾಕು..!
- Finance ಬ್ಯಾನ್ ಆಗಲಿದ್ಯಾ 100 ರೂ. ಹಳೆ ನೋಟು ?! ಆರ್ಬಿಐ ಕೊಟ್ಟ ಸೂಚನೆ ಏನು?
- Technology Smartphones: ಈ ವರ್ಷ ಲಾಂಚ್ ಆದ 25 ಸಾವಿರದೊಳಗಿರುವ ಅತ್ಯುತ್ತಮ ಕ್ಯಾಮೆರಾ ಫೋನ್ಗಳಿವು! ಸಖತ್ ಫೀಚರ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಕ್ತಬೀಜಾಸುರನ ಸಂಹಾರಕ್ಕೆ ಪಾರ್ವತಿಯ 'ಭದ್ರಕಾಳಿ' ಅವತಾರ
ಸ್ಟಾರ್ ಸುವರ್ಣ ವಾಹಿನಿಯ ಅತ್ಯಂತ ಜನಪ್ರಿಯ 'ಹರ ಹರ ಮಹಾದೇವ' ಧಾರಾವಾಹಿ ಮತ್ತೊಂದು ಪ್ರಮುಖ ಘಟ್ಟ ತಲುಪಿದೆ. [ಪಾರ್ವತಿ ಅವತಾರದ ಕಥೆ ಕಣ್ತುಂಬಿಕೊಳ್ಳಿ, ಪುಣ್ಯ ಕಟ್ಟಿಕೊಳ್ಳಿ.!]
ಪಾರ್ವತಿ-ಮಹಾದೇವ ವಿವಾಹದ ನಂತರ ಹಿಮವಂತನ ಅರಮನೆಗೆ ವಿದಾಯ ಹೇಳಿ ಕೈಲಾಸಕ್ಕೆ ಬಂದ ಪಾರ್ವತಿ ಮತ್ತು ಮಹಾದೇವನ ಜನುಮಾಂತರ ನಂಟನ್ನು ಒಡೆಯಲು ತಾರಾಕಾಸುರ ಹುನ್ನಾರ ನಡೆಸುತ್ತಾನೆ.
ರಕ್ತಬೀಜಾಸುರ ಆಗಮನ
ದೇವತೆಗಳ ಮೇಲೆ ಆಕ್ರಮಣ ಮಾಡಲು ರಕ್ತಬೀಜಾಸುರನ ಆಗಮನವಾಗಿದೆ. [ಶಿವ-ಪಾರ್ವತಿ ಕಲ್ಯಾಣ: ಅದ್ಭುತ ದೃಶ್ಯಕಾವ್ಯ ನೋಡಲು ಮರೆಯದಿರಿ]
ಭದ್ರಕಾಳಿ ಅವತಾರ
ರಕ್ತಬೀಜಾಸುರನ ಸಂಹಾರಕ್ಕೆ ಪಾರ್ವತಿ ದೇವಿ 'ಭದ್ರಕಾಳಿ' ಅವತಾರ ತಾಳುತ್ತಾಳೆ. ಈ ವಾರವಿಡೀ ಭದ್ರಕಾಳಿ ಅವತಾರದ ಕಥೆಯನ್ನು ನೀವು ನೋಡಬಹುದು.
ರಕ್ತಬೀಜಾಸುರನ ಸಂಹಾರ ಸಂಚಿಕೆ
ಭದ್ರಕಾಳಿಯನ್ನು ಸಂತೈಸಲು ಮಹಾದೇವ ಮುಂದಾದಾಗ ಭದ್ರಕಾಳಿ ಮಹಾದೇವನ ಎದೆಯನ್ನು ಮೆಟ್ಟುತ್ತಾ ರಕ್ತಬೀಜಾಸುರನನ್ನು ಸಂಹರಿಸುವ ಸಂಚಿಕೆ ಕುತೂಹಲಭರಿತವಾಗಿದೆ.
ಪ್ರಸಾರ ಯಾವಾಗ?
ರಕ್ತಬೀಜಾಸುರನ ಸಂಹಾರ ಸಂಚಿಕೆ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 7.30ಕ್ಕೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತದೆ.