twitter
    For Quick Alerts
    ALLOW NOTIFICATIONS  
    For Daily Alerts

    ಪ್ರೊ.ಕೃಷ್ಣೇಗೌಡರ ಬದುಕಿನಲ್ಲಿ ಸಿಡಿಲಿನಂತೆ ಬಡಿದ ಎರಡು ದುರ್ಘಟನೆಗಳು..

    By Harshitha
    |

    ವೇದಿಕೆ ಹತ್ತಿದರೆ ಸಾಕು... ಮಾತಿನಲ್ಲಿಯೇ ಕಚಗುಳಿ ಇಡುವ ಪ್ರೊ.ಕೃಷ್ಣೇಗೌಡ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಮಾತ್ರ ಭಾವುಕರಾಗಿ, ಕಣ್ಣೀರು ಸುರಿಸಿದ್ದಾರೆ.[ಸಾಧಕರ ಸೀಟ್ ಮೇಲೆ ಪ್ರಾಣೇಶ್ ಆಯ್ತು: ಈಗ ಪ್ರೊ.ಕೃಷ್ಣೇಗೌಡರ ಸರದಿ.!]

    ವೃತ್ತಿಯಲ್ಲಿ ಉಪಾಧ್ಯಾಯ, ಪ್ರವೃತ್ತಿಯಲ್ಲಿ ಹಾಸ್ಯಗಾರರಾಗಿರುವ ಪ್ರೊ.ಕೃಷ್ಣೇಗೌಡ ಈ ವಾರ ಜೀ ಕನ್ನಡ ವಾಹಿನಿಯ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದ ಅತಿಥಿ.

    ಭಾವುಕರಾದ ಪ್ರೊ.ಕೃಷ್ಣೇಗೌಡ

    ಭಾವುಕರಾದ ಪ್ರೊ.ಕೃಷ್ಣೇಗೌಡ

    'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಪ್ರೊ.ಕೃಷ್ಣೇಗೌಡ ಭಾವುಕರಾಗಿರುವ ತುಣುಕನ್ನ ಜೀ ಕನ್ನಡ ವಾಹಿನಿ ಬಿಡುಗಡೆ ಮಾಡಿದೆ. ಅದನ್ನ ನೋಡಲು ನೀವು ಈ ಲಿಂಕ್ ಕ್ಲಿಕ್ ಮಾಡಿ...

    ಹಾಡು ಹಾಡಿದ ಕೃಷ್ಣೇಗೌಡರು

    ಹಾಡು ಹಾಡಿದ ಕೃಷ್ಣೇಗೌಡರು

    'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಒಂದು ಮುಖ್ಯವಾದ ಸಂದೇಶ ನೀಡಲು ಪ್ರೊ.ಕೃಷ್ಣೇಗೌಡ ರವರು ಹಾಡು ಹಾಡಿದ್ದಾರೆ. ಅದನ್ನ ನೋಡಲು ಈ ಲಿಂಕ್ ಕ್ಲಿಕ್ ಮಾಡಿ...

    ಹೆಮ್ಮೆಯ ಕನ್ನಡಿಗ

    ಹೆಮ್ಮೆಯ ಕನ್ನಡಿಗ

    'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಕೃಷ್ಣೇಗೌಡ ರವರು ಕನ್ನಡದ ಮೇಲಿನ ಅಭಿಮಾನವನ್ನೂ ಮರೆದಿದ್ದಾರೆ. ಅದನ್ನ ನೋಡಲು ಈ ಲಿಂಕ್ ಕ್ಲಿಕ್ ಮಾಡಿ...

    ಇಂದಿನ ಸಂಚಿಕೆ ಮಿಸ್ ಮಾಡ್ಬೇಡಿ

    ಇಂದಿನ ಸಂಚಿಕೆ ಮಿಸ್ ಮಾಡ್ಬೇಡಿ

    'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಪ್ರೊ.ಕೃಷ್ಣೇಗೌಡ ಭಾಗವಹಿಸಿರುವ ಸಂಚಿಕೆ ಇಂದು ರಾತ್ರಿ 9 ಗಂಟೆಗೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗಲಿದೆ. ಮಿಸ್ ಮಾಡದೆ ನೋಡಿರಿ...

    English summary
    Prof.Krishnegowda takes part in Zee Kannada Channel's popular show Weekend With Ramesh-3. Watch promo here...
    Saturday, May 20, 2017, 17:32
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X