For Quick Alerts
For Daily Alerts
Don't Miss!
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಸ್ಟ್ರೇಲಿಯಾ ಗೌರವ ಡಾಕ್ಟರೇಟ್ ಒಲ್ಲೆ ಎಂದ ಬಿಗ್ ಬಿ
Bollywood
oi-Staff
By Staff
|
ಇತ್ತೀಚಿಗೆ ಭಾರತೀಯರ ಮೇಲಾಗಿರುವ ಜನಾಂಗೀಯ ಹಲ್ಲೆ ಪ್ರಕರಣಗಳಿಂದ ಮನನೊಂದಿದ್ದ ಅಮಿತಾಬ್ ಕ್ವೀನ್ಸ್ ಲ್ಯಾಂಡ್ ಯೂನಿವರ್ಸಿಟಿ ಆಫ್ ಟೆಕ್ನಾಲಜಿ ಕೊಡಲು ಬಯಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸಲು ನಿರಾಕರಿಸಿದ್ದರು. ಬ್ರಿಸ್ಬೇನ್ ನಲ್ಲಿರುವ ಈ ವಿಶ್ವವಿದ್ಯಾಲಯವು, ಜಾಗತಿಕ ಮನೋರಂಜನಾ ಕ್ಷೇತ್ರಕ್ಕೆ ಅಮಿತಾಬ್ ನೀಡಿರುವ ಕಾಣಿಕೆಯನ್ನು ಗೌರವಿಸಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲು ನಿರ್ಧರಿಸಿತ್ತು.
''ಭಾರತೀಯ ಮೇಲೆ ನಡೆಯುತ್ತಿರುವ ಜನಾಂಗೀಯ ಹಲ್ಲೆಗೆ ತಾನು ಭಾವನಾತ್ಮಕವಾಗಿ ಪ್ರತಿಕ್ರಿಯಿಸಿದ್ದೆ. ಇದು ನನ್ನ ವೈಯಕ್ತಿಕ ನಿರ್ಧಾರ. ನನ್ನ ದೇಶದ ಪ್ರಜೆಗಳನ್ನು ಅಗೌರವವಾಗಿ ಕಾಣುವ ಕಡೆ ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ '' ಎಂದು ಅಮಿತಾಬ್ ಸುದ್ದಿಗಾರರಿಗೆ ಹೇಳಿದ್ದಾರೆ. ಬ್ರಿಸ್ಬೇನ್ ನಲ್ಲಿ ನಡೆಯುವ ಚಲನ ಚಿತ್ರೋತ್ಸವದಲ್ಲೂ ಪಾಲ್ಗೊಳ್ಳುವುದು ಅನುಮಾನ ಎಂದು ಅಮಿತಾಬ್ ತಿಳಿಸಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಗೌರವ ಡಾಕ್ಟರೇಟ್ ಆಸ್ಟ್ರೇಲಿಯಾ ಅಮಿತಾಬ್ ಬಚ್ಚನ್ honorary doctorate australia amitabh bachchan ಕ್ವೀನ್ಸ್ ಲ್ಯಾಂಡ್ ವಿವಿ ಬ್ರಿಸ್ಬೇನ್ ಜನಾಂಗೀಯ ಹಲ್ಲೆ queensland university of technology racial attack
Tuesday, June 2, 2009, 17:15 Story first published: Tuesday, June 2, 2009, 17:15 [IST]
Other articles published on Jun 2, 2009