For Quick Alerts
For Daily Alerts
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಯೋಧ್ಯೆ ತೀರ್ಪು; ಶಾರುಖ್ ಖಾನ್ ಫುಲ್ ಖುಷ್
Bollywood
oi-Rajendra Chintamani
By Rajendra
|
ರಾಮಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ವಿವಾದ ತೀರ್ಪಿಗೆ ಬಾಲಿವುಡ್ ಜಿಂದಾಬಾದ್ ಹೇಳಿದ ಬೆನ್ನಲ್ಲೇ ಕಿಂಗ್ ಖಾನ್ ಶಾರುಖ್ ಖಾನ್ ಕೂಡ ಸಹಮತ ವ್ಯಕ್ತಪಡಿಸಿದ್ದಾರೆ. ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿರುವುದಾಗಿ ಹೇಳಿರುವ ಅವರು ಜನತೆಯ ಶಾಂತಿ, ಸಂಯಮವನ್ನು ಕೊಂಡಾಡಿದ್ದಾರೆ.
"ವಿವಾದಿತ ಭೂಮಿಯನ್ನು ಸಮವಾಗಿ ಹಂಚಿರುವುದು ಎಲ್ಲ ಧರ್ಮಗಳ ನಂಬಿಕೆಗಳನ್ನು ಸಮವಾಗಿ ಸ್ವೀಕರಿಸಿದಂತಾಗಿದೆ. ಈ ಸಂದರ್ಭದಲ್ಲಿ ಜನತೆ ತೋರಿದ ಸಂಯಮ ಮೆಚ್ಚತಕ್ಕದ್ದು " ಹಾಗಂತ ಟ್ವಿಟ್ಟರ್ ಪುಟಗಳಲ್ಲಿ ಶಾರುಖ್ ಬರೆದುಕೊಂಡಿದ್ದಾರೆ.
"ಹೃದಯವನ್ನು ಮೂರು ಭಾಗಗಳಾಗಿ ವಿಂಗಡಿಸಿದರೆ. ಒಂದು ಭಾಗ ಕುಟುಂಬಕ್ಕೆ, ಒಂದು ಭಾಗ ಕೆಲಸಕ್ಕೆ ಮತ್ತೊಂದು ಭಾಗ ರಕ್ತ ಪಂಪ್ ಮಾಡಲು ಎಂದು ಅವರು ಅಯೋಧ್ಯೆ ತೀರ್ಪನ್ನು ವಿಶ್ಲೇಷಿಸಿದ್ದಾರೆ. ಒಟ್ಟಿನಲ್ಲಿ ಎಲ್ಲರಿಗೂ ಪಾಸಿಂಗ್ ಮಾರ್ಕ್ಸ್ ನೀಡಿ ದೇಶಕ್ಕಾಗಿ ಹೃದಯ ಮಿಡಿಯುವಂತೆ ಮಾಡಿದ್ದಾರೆ" ಎಂದು ಟ್ವೀಟ್ಟರ್ ನಲ್ಲಿ ಟುವ್ವಿ ಟುವ್ವಿ ಹಾಡಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಶಾರುಖ್ ಖಾನ್ ಅಯೋಧ್ಯೆ ವಿವಾದ ಅಲಹಾಬಾದ್ ಹೈಕೋರ್ಟ್ ಬಾಬ್ರಿ ಮಸೀದಿ ವಿವಾದ ಟ್ವಿಟ್ಟರ್ ayodhya verdict shahrukh khan twitter babri masjid
Monday, October 4, 2010, 13:27 Story first published: Monday, October 4, 2010, 13:27 [IST]
Other articles published on Oct 4, 2010