For Quick Alerts
For Daily Alerts
Don't Miss!
- News Nandi Hills: ನಂದಿಬೆಟ್ಟದ ಕಡೆ ಹೊರಡುವ ಪ್ರವಾಸಿಗರೇ ಇಲ್ಲಿ ಗಮನಿಸಿ
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದೀಪಿಕಾ, ಸೈಫ್ ಆರಕ್ಷಣ್ ಚಿತ್ರಕ್ಕೆ ಹೈಕೋರ್ಟ್ ತಡೆಯಾಜ್ಞೆ
Bollywood
oi-Rajendra Chintamani
By Rajendra
|
ಈಗಾಗಲೆ ರಾಜಕಾರಣಿಗಳ ಹಾಗೂ ದಲಿತ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿರುವ ಬಾಲಿವುಡ್ ಚಿತ್ರ 'ಆರಕ್ಷಣ್' ಚಿತ್ರಕ್ಕೆ ಈಗ ಮತ್ತೊಂದು ವಿವಾದ ಎದುರಾಗಿದೆ. ನಟಿ ದೀಪಿಕಾ ಪಡುಕೋಣೆ ಹಾಗೂ ಸೈಫ್ ಆಲಿ ಖಾನ್ ಮುಖ್ಯಭೂಮಿಕೆಯಲ್ಲಿರುವ ಈ ಚಿತ್ರದ ಬಿಡುಗಡೆಯನ್ನು ಮದ್ರಾಸ್ ಹೈಕೋರ್ಟ್ ತಡೆಹಿಡಿದಿದೆ.
ರು.3.75 ಕೋಟಿ ಬಾಕಿ ಹಣಕ್ಕೆ ಸಂಬಂಧಿಸಿದಂತೆ ಮಧು ಗುಪ್ತ ಹಾಗೂ ಸಿಜಿ ಫೋಟೋ ಲಿಮಿಟೆಡ್ ಕೋರ್ಟ್ ಮೆಟ್ಟಿಲೇರಿದ್ದರು. ಈ ಸಂಬಂಧ ಮದ್ರಾಸ್ ಹೈಕೋರ್ಟ್ ಚಿತ್ರ ಬಿಡುಗಡೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಪ್ರಸ್ತುತ ಶಿಕ್ಷಣ ವ್ಯವಸ್ಥೆ ಹಾಗೂ ಮೀಸಲಾತಿ ಬಗೆಗಿನ ಕಥಾವಸ್ತುವನ್ನು ಈ ಚಿತ್ರ ಒಳಗೊಂಡಿದೆ.
ಈ ಚಿತ್ರದಲ್ಲಿ ಅಮಿತಾಬ್ ಬಚ್ಚನ್, ಸೈಫ್ ಆಲಿ ಖಾನ್ ಹಾಗೂ ದೀಪಿಕಾ ಪಡುಕೋಣೆ ಮುಖ್ಯಪಾತ್ರಗಳಲ್ಲಿದ್ದಾರೆ. ಚಿತ್ರದ ಬಗ್ಗೆ ವಿವಾದ ತಲೆದೋರಿದ ಕಾರಣ ಕೆಲವು ವಿಶ್ವವಿದ್ಯಾಲಗಳು 'ಆರಕ್ಷಣ್' ಚಿತ್ರತಂಡದ ಪ್ರಚಾರ ನಿಷೇಧಿಸಿದ್ದವು. ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಚಿತ್ರದ ಬಿಡುಗಡೆಯನ್ನು ಮುಂದೂಡಲಾಗಿದೆ. (ಏಜೆನ್ಸೀಸ್)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ದೀಪಿಕಾ ಪಡುಕೋಣೆ ಸೈಫ್ ಆಲಿ ಖಾನ್ ಹೈಕೋರ್ಟ್ ವಿವಾದ ಶಿಕ್ಷಣ deepika padukone saif ali khan controversy
English summary
Prakash Jha's Aarakshan is in trouble waters. After facing the rage of many politicians and Dalit organisations, the Madras High Court has stayed its release over non-payment of dues. Aarakshan featuring Amitabh Bachchan, Saif Ali Khan and Deepika Padukone has become a topic of discussion, as it is said to be based on reservation in Indian education system.
Story first published: Tuesday, August 9, 2011, 12:20 [IST]
Other articles published on Aug 9, 2011