twitter
    For Quick Alerts
    ALLOW NOTIFICATIONS  
    For Daily Alerts

    ಆರೋಪದಿಂದ ಮುಕ್ತನಾದ ಮುನ್ನಭಾಯಿ

    By Mahesh
    |

    Sanjay Dutt
    1993ರ ಮುಂಬೈ ಸರಣಿ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಂಜಯ್ ದತ್ ಅವರ ಮೇಲಿದ್ದ ಆರೋಪಗಳಿಂದ ಮುಕ್ತರಾಗಿದ್ದಾರೆ. ಸುಪ್ರೀಂಕೋರ್ಟ್ ನ ವಿಚಾರಣೆಯಲ್ಲಿ ಸಿಬಿಐನಿಂದ ಸಂಜಯ್ ಕುರಿತ ಯಾವುದೇ ಆರೋಪಣೆಗಳು ಕಂಡುಬರದ ಕಾರಣ, ಅಭಿಮಾನಿಗಳ ಪಾಲಿನ ಮುನ್ನಭಾಯಿ ಬಚಾವಾಗಿದ್ದಾರೆ.

    1993ರ ಸ್ಫೋಟಕ್ಕೆ ಸಂಬಂಧಿಸಿದಂತೆ ಮುಂಬೈನ ಉಗ್ರಗಾಮಿ ನಿಗ್ರಹ ಕೋರ್ಟ್ ನಲ್ಲಿ ಸುಮಾರು 50 ಜನರ ಮೇಲೆ ಆರೋಪ ಪಟ್ಟಿಯನ್ನು ಸಲ್ಲಿಸಲಾಗಿತ್ತು. ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿದ್ದ ಕಾರಣ, ಸುಮಾರು ಆರು ವರ್ಷಗಳ ಕಾಲ ಸೆರೆಮನೆವಾಸ ಶಿಕ್ಷೆ ವಿಧಿಸಲಾಗಿತ್ತು. ಸಂಜಯ್ , ನಾಯಕನಿಂದ ಖಳನಾಯಕ್ ಎಂಬ ಹಣೆಪಟ್ಟಿ ಹೊತ್ತು ತಿರುಗಬೇಕಾಗಿತ್ತು.

    Friday, March 12, 2010, 15:55
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X