For Quick Alerts
For Daily Alerts
Don't Miss!
- Automobiles ಮಹೀಂದ್ರಾ ಪ್ರೀಯರಿಗೆ ಭಾರೀ ಸಿಹಿಸುದ್ದಿ: ಗಲ್ಲಿಗಲ್ಲಿಯಲ್ಲಿ ಶುರುವಾಗುತ್ತಾ ಸ್ಕಾರ್ಪಿಯೋ ಹವಾ!
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- News Kolar Lok Sabha elections: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ 'ಸ್ಥಳೀಯ' V/s 'ಹೊರಗಿನವ' ಫೈಟ್!
- Finance bangalore royal challengers ತಂಡದಿಂದ ನಗರದ ಎರಡು ಕೆರೆಗಳ ಪುನರುಜ್ಜೀವನ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಲ್ಲು ಪ್ರೆಸ್ ಮೀಟ್ ನಲ್ಲಿ ಐದು ಮಂದಿಗೆ ಗಾಯ
Bollywood
oi-Rajendra Chintamani
By Rajendra
|
ಜನವರಿ 22ರಂದು ಬಿಡುಗಡೆಗೊಳ್ಳಲಿರುವ 'ವೀರ್'ದ ಪ್ರಚಾರ ಕಾರ್ಯಕ್ಕಾಗಿ ಬಾಲಿವುಡ್ ನಟ ಸಲ್ಮಾನ್ ಖಾನ್ ಶನಿವಾರ ಹೈದರಾಬಾದ್ ಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಭಾಗವಹಿಸಿದ್ದರು.
ಸಲ್ಮಾನ್ ಖಾನ್ ರನ್ನು ನೋಡಲು ಬಂದ ಅಭಿಮಾನಿಗಳ ನಡುವೆ ನೂಕು ನುಗ್ಗಲು ಸಂಭವಿಸಿತು. ನೂಕು ನುಗ್ಗಲಿನಲ್ಲಿ ಐದು ಮಂದಿ ಗಾಯಗೊಂಡಿದ್ದಾರೆ. ಸೂಕ್ತ ಭದ್ರತೆಯನ್ನ್ನು ಒದಗಿಸದೆ ಇರುವುದೇ ಘಟನೆಗೆ ಕಾರಣ ಎನ್ನಲಾಗಿದೆ.
ಈ ಹಿಂದೆ ಜೈಪುರ್ ನಲ್ಲಿ 'ವೀರ್' ಚಿತ್ರೀಕರಣದ ವೇಳೆ ಅಂಬರ್ ಕೋಟೆಯ ಒಂದು ಭಾಗ ಕುಸಿದು ಬಿದ್ದು 15 ಮಂದಿ ಗಾಯಗೊಂಡಿದ್ದರು. ಐತಿಹಾಸಿಕ ಸ್ಥಳದಲ್ಲಿ ಚಿತ್ರೀಕರಣಕ್ಕ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಖಾನ್ ವಿರುದ್ಧ ದೂರು ದಾಖಲಿಸಲಾಗಿತ್ತು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಹೈದರಾಬಾದ್ hyderabad ಸಲ್ಮಾನ್ ಖಾನ್ salman khan british rule in india ಜಾಕಿ ಶ್ರಾಫ್ jackie shroff sohail khan ವೀರ್ veer ಬ್ರಿಟೀಷ್ ಬಿಳಿಯರು ಅನಿಲ್ ಶರ್ಮ ಜರೈನ್ ಖಾನ್ anil sharma eros
Saturday, January 16, 2010, 15:54 Story first published: Saturday, January 16, 2010, 15:54 [IST]
Other articles published on Jan 16, 2010