Just In
- 34 min ago
ಪ್ರಶಾಂತ್ ನೀಲ್ 'ಸಲಾರ್' ಸಿನಿಮಾಗೆ ನಾಯಕಿ ಫಿಕ್ಸ್; ಪ್ರಭಾಸ್ ಜೊತೆ ಶ್ರುತಿ ಹಾಸನ್ ರೊಮ್ಯಾನ್ಸ್
- 35 min ago
ಆರ್ಆರ್ಆರ್, ಅಣ್ಣಾತ್ತೆ ಬಳಿಕ ಪುಷ್ಪ ಚಿತ್ರದ ಬಿಡುಗಡೆ ದಿನಾಂಕವೂ ಘೋಷಣೆ
- 2 hrs ago
ಬಾಯ್ ಫ್ರೆಂಡ್ ನನ್ನು ತಬ್ಬಿಕೊಂಡಿದ್ದಾರಾ ಕತ್ರಿನಾ ಕೈಫ್; ಇದು ಆ ಸ್ಟಾರ್ ನಟನೇ ಎನ್ನುತ್ತಿದ್ದಾರೆ ನೆಟ್ಟಿಗರು
- 3 hrs ago
ತಮನ್ನಾ ಮತ್ತು ವಿರಾಟ್ ಕೊಹ್ಲಿಗೆ ಕೇರಳ ಹೈಕೋರ್ಟ್ ನೋಟಿಸ್
Don't Miss!
- Education
Indian Postal Circle Recruitment 2021: 3679 ಗ್ರಾಮೀಣ ದಖ್ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ
- Finance
ಸಂಸತ್ ಕ್ಯಾಂಟೀನ್ ಸಸ್ತಾ ಆಹಾರಗಳು ಇನ್ನು ಮುಂದೆ ದುಬಾರಿ
- News
ಮುಂಬೈ ಅನ್ನು ಕರ್ನಾಟಕಕ್ಕೆ ಸೇರಿಸಿ: ಉದ್ಧವ್ ಠಾಕ್ರೆಗೆ ಲಕ್ಷ್ಮಣ ಸವದಿ ತಿರುಗೇಟು
- Sports
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಇಂದು ಮತ್ತೊಂದು ಚಿಕಿತ್ಸೆ
- Automobiles
ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಮೊದಲ ಬಾರಿಗೆ ಪ್ರದರ್ಶನಗೊಂಡ ಟಾಟಾ ನೆಕ್ಸಾನ್ ಇವಿ
- Lifestyle
ಕರ್ನಾಟಕ ಶೈಲಿಯ ಅವರೆಕಾಳು ಚಿತ್ರಾನ್ನ ನಿಮಗಾಗಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮುನ್ನಾಭಾಯಿ ಆಸ್ತಿ ಮುಟ್ಟುಗೋಲಿಗೆ ಆದೇಶ
"ನಾಯಕ್ ನಹೀ ಖಳ ನಾಯಕ್ ಹೂ ಮೈ" ಎಂದು ಬಾಲಿವುಡ್ ನಿರ್ಮಾಪಕ ಶಕೀಲ್ ನೂರಾನಿ ಅವರಿಗೆ ಬಾಲಿವುಡ್ನ ಮುನ್ನಾಭಾಯಿ ಸಂಜಯ್ ದತ್ ಅಪಾರ ಪ್ರಮಾಣದ ನಷ್ಟ ತಂದೊಡ್ಡಿದ್ದಾರೆ. ಈ ಸಂಬಂಧ ಸಂಜಯ್ ದತ್ ಆಸ್ತಿಯನ್ನು ಮುಟ್ಟುಗೋಲು ಹಾಕುವಂತೆ ಮುಂಬೈ ಹೈಕೋರ್ಟ್ ಆದೇಶ ನೀಡಿದೆ. ಸುದ್ದಿ ವಿವರಗಳು ಹೀಗಿವೆ...
ಸದಾ ಒಂದಲ್ಲೊಂದು ವಿವಾದಗಳಿಂದ ಸುದ್ದಿಯಾಗಿರುವ ಸಂಜಯ್, ಚಿತ್ರ ನಿರ್ಮಾಪಕರೊಬ್ಬರಿಗೆ ವಂಚಿಸಿದ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಸಿದಂತೆ ಸಂಜಯ್ ದತ್ ಅವರ ಎಲ್ಲಾ ಆಸ್ತಿಗಳನ್ನು ಮುಟ್ಟುಗೋಲು ಹಾಕುವಂತೆ ಆದೇಶ ನೀಡಿ ಕೋರ್ಟ್ ವಾರಂಟ್ ಜಾರಿ ಮಾಡಿದೆ.
2002 ರಲ್ಲಿ 'ಜಾನ್ ಕಿ ಬಾಜಿ' ಎಂಬ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದ ತಮಗೆ ಚಿತ್ರದಲ್ಲಿ ನಟಿಸುವುದಾಗಿ ಹೇಳಿ ಸಂಜಯ್ ವಂಚಿಸಿದ್ದಾರೆ. ಇದರಿಂದ ತಮಗೆ ಅಪಾರ ಪ್ರಮಾಣದ ಹಣ ನಷ್ಟವಾಗಿದೆ ಎಂದು ನಿರ್ಮಾಪಕ ಶಕೀಲ್ ನೂರಾನಿ ನ್ಯಾಯಾಲಯದ ಮೊರೆ ಹೋಗಿದ್ದರು. ಈ ಸಂಬಂಧ ಬಾಂಬೆ ಹೈಕೋರ್ಟ್ ಸಂಜಯ್ ದತ್ ಆಸ್ತಿ ಮುಟ್ಟುಗೋಲಿಗೆ ಆದೇಶ ನೀಡಿದೆ. ಆದರೆ ಸಂಜಯ್, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೊರೆ ಹೋಗುವ ಇರಾದೆ ವ್ಯಕ್ತ ಪಡಿಸಿದ್ದಾರೆ.[ಸಂಜಯ್ ದತ್]