Don't Miss!
- Sports PBKS vs MI IPL 2024: ಸೂರ್ಯಕುಮಾರ್ ಶೈನಿಂಗ್; ಪಂಜಾಬ್ಗೆ ಸವಾಲಿನ ಗುರಿ ನೀಡಿದ ಮುಂಬೈ
- News ಒಳರೋಗಿಗಳು ಆಸ್ಪತ್ರೆಯಲ್ಲಿನ ಆಹಾರವನ್ನೇ ಏಕೆ ಸೇವಿಸಬೇಕು? ಇದಕ್ಕೆ ಕಾರಣವೇನು?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Lifestyle ಊಟದ ರುಚಿ ಹೆಚ್ಚಿಸುತ್ತೆ ಚೌಳಿಕಾಯಿ ಪಲ್ಯ..! ಹೀಗೆ ಮಾಡಿ
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೋಲ್ಕತ್ತಾದ ದುರ್ಗ ಪೂಜೆ ಪೆಂಡಲ್ನಲ್ಲಿ ನಟ ಸೋನು ಸೂದ್ಗೆ ಗೌರವ
ಕೊರೊನಾ ವೈರಸ್ ಲಾಕ್ಡೌನ್ ವೇಳೆ ಸಾವಿರಾರು ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಮನೆಗೆ ಹೋಗಲು ಸಹಾಯ ಮಾಡಿದ ಬಾಲಿವುಡ್ ನಟ ಸೋನು ಸೂದ್ ಅವರಿಗೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗಿತ್ತು. ರಿಯಲ್ ಹೀರೋ ಎಂದು ಅನೇಕರು ಶ್ಲಾಘಿಸಿದರು.
ಇದೀಗ, ಕೋಲ್ಕತ್ತಾದ ಕೇಶ್ತಪುರ್ ಪ್ರಫುಲ್ಲಾ ಕಾನನ್ ದುರ್ಗಾ ಪೂಜಾ ಸಮಿತಿ ಸೋನು ಸೂದ್ ಅವರನ್ನು ಬಹಳ ವಿಶೇಷವಾಗಿ ಗೌರವಿಸಿದೆ.
ಸೋನು ಸೂದ್ ಗೆ 'ಭಾರತ ರತ್ನ' ಸಿಗಬೇಕು: ಪ್ರಧಾನಿ ಮೋದಿ ಬಳಿ ಅಭಿಮಾನಿಗಳ ಮನವಿ
ದಸರಾ ಹಬ್ಬದ ವಿಶೇಷವಾಗಿ ಕೋಲ್ಕತ್ತಾದ ದುರ್ಗಾ ಪೂಜಾ ಪೆಂಡಲ್ನಲ್ಲಿ ಸೋನು ಸೂದ್ ಅವರ ವಿಗ್ರಹ ನಿರ್ಮಿಸುವ ಮೂಲಕ ನಟನ ನಿಸ್ವಾರ್ಥ ಸೇವೆಗೆ ಗೌರವ ಸಮರ್ಪಣೆ ಮಾಡಿದೆ. ಜೊತೆಗೆ ಹಲವು ಹೃದಯ ವಿದ್ರಾವಕ ಕ್ಷಣಗಳನ್ನು ಸಹ ಪೆಂಡಲ್ನಲ್ಲಿ ಪ್ರದರ್ಶಿಸಲಾಗಿದೆ.
ಲಾಕ್ಡೌನ್ ವೇಳೆ ಮನೆಗೆ ತೆರಳಲು ಸಾಧ್ಯವಾಗದೇ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದ ವಲಸೆ ಕಾರ್ಮಿಕರಿಗೆ ತಮ್ಮ ಮನೆ ತಲುಪಲು ಬಸ್ಸುಗಳು, ರೈಲುಗಳು ಮತ್ತು ವಿಮಾನಗಳನ್ನು ಏರ್ಪಡಿಸಿದ್ದರು.
ಸೋನು ಸೂದ್ ಗೆ ಶಿಲ್ಪಾ ಶೆಟ್ಟಿ ಮಗ ಸಲ್ಲಿಸಿದ ಗೌರವ ಅಭಿನಂದನಾರ್ಹ
ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಸಹಕಾರಿಯಾಗಲಿ ಎಂದು ಪೂರ್ಣ ವಿದ್ಯಾರ್ಥಿವೇತನವನ್ನು ನೀಡಲು ಯೋಜನೆಯೊಂದನ್ನು ಸೋನು ಸೂದ್ ಪ್ರಾರಂಭಿಸಿದ್ದಾರೆ.