Don't Miss!
- News Namma Metro: 2023-24ರಲ್ಲಿ ಮೆಟ್ರೋ ವಾರ್ಷಿಕ ಆದಾಯದಲ್ಲಿ ಭಾರೀ ಏರಿಕೆ: ಖರ್ಚು-ಆದಾಯದ ಮಾಹಿತಿ?
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Sports IPL 2024: ಮುಂಬೈ ಇಂಡಿಯನ್ಸ್ ವಿರುದ್ಧ ಶತಕ; ರೋಹಿತ್, ಕೊಹ್ಲಿಗೆ ಕ್ರೆಡಿಟ್ ನೀಡಿದ ಯಶಸ್ವಿ ಜೈಸ್ವಾಲ್!
- Technology Itel: ಭಾರತದಲ್ಲಿ ಐಟೆಲ್ S24 ಲಾಂಚ್! 108MP ಕ್ಯಾಮೆರಾ.. ಬೆಲೆ ಇಷ್ಟೇ
- Lifestyle ಪ್ರವಾಹಕ್ಕೆ ಕಾರಣವಾಗೋದು ಮಳೆಯಲ್ಲ ಬೇಸಿಗೆಯ ಬಿಸಿಲು..! ನಂಬಲು ಸಾಧ್ಯವಿಲ್ಲ ಅಂದ್ರೆ ಈ ವಿಡಿಯೋ ನೋಡಿ..!
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೋಲ್ಕತ್ತಾದ ದುರ್ಗ ಪೂಜೆ ಪೆಂಡಲ್ನಲ್ಲಿ ನಟ ಸೋನು ಸೂದ್ಗೆ ಗೌರವ
ಕೊರೊನಾ ವೈರಸ್ ಲಾಕ್ಡೌನ್ ವೇಳೆ ಸಾವಿರಾರು ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಮನೆಗೆ ಹೋಗಲು ಸಹಾಯ ಮಾಡಿದ ಬಾಲಿವುಡ್ ನಟ ಸೋನು ಸೂದ್ ಅವರಿಗೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗಿತ್ತು. ರಿಯಲ್ ಹೀರೋ ಎಂದು ಅನೇಕರು ಶ್ಲಾಘಿಸಿದರು.
ಇದೀಗ, ಕೋಲ್ಕತ್ತಾದ ಕೇಶ್ತಪುರ್ ಪ್ರಫುಲ್ಲಾ ಕಾನನ್ ದುರ್ಗಾ ಪೂಜಾ ಸಮಿತಿ ಸೋನು ಸೂದ್ ಅವರನ್ನು ಬಹಳ ವಿಶೇಷವಾಗಿ ಗೌರವಿಸಿದೆ.
ಸೋನು ಸೂದ್ ಗೆ 'ಭಾರತ ರತ್ನ' ಸಿಗಬೇಕು: ಪ್ರಧಾನಿ ಮೋದಿ ಬಳಿ ಅಭಿಮಾನಿಗಳ ಮನವಿ
ದಸರಾ ಹಬ್ಬದ ವಿಶೇಷವಾಗಿ ಕೋಲ್ಕತ್ತಾದ ದುರ್ಗಾ ಪೂಜಾ ಪೆಂಡಲ್ನಲ್ಲಿ ಸೋನು ಸೂದ್ ಅವರ ವಿಗ್ರಹ ನಿರ್ಮಿಸುವ ಮೂಲಕ ನಟನ ನಿಸ್ವಾರ್ಥ ಸೇವೆಗೆ ಗೌರವ ಸಮರ್ಪಣೆ ಮಾಡಿದೆ. ಜೊತೆಗೆ ಹಲವು ಹೃದಯ ವಿದ್ರಾವಕ ಕ್ಷಣಗಳನ್ನು ಸಹ ಪೆಂಡಲ್ನಲ್ಲಿ ಪ್ರದರ್ಶಿಸಲಾಗಿದೆ.
ಲಾಕ್ಡೌನ್ ವೇಳೆ ಮನೆಗೆ ತೆರಳಲು ಸಾಧ್ಯವಾಗದೇ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದ ವಲಸೆ ಕಾರ್ಮಿಕರಿಗೆ ತಮ್ಮ ಮನೆ ತಲುಪಲು ಬಸ್ಸುಗಳು, ರೈಲುಗಳು ಮತ್ತು ವಿಮಾನಗಳನ್ನು ಏರ್ಪಡಿಸಿದ್ದರು.
ಸೋನು ಸೂದ್ ಗೆ ಶಿಲ್ಪಾ ಶೆಟ್ಟಿ ಮಗ ಸಲ್ಲಿಸಿದ ಗೌರವ ಅಭಿನಂದನಾರ್ಹ
ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಸಹಕಾರಿಯಾಗಲಿ ಎಂದು ಪೂರ್ಣ ವಿದ್ಯಾರ್ಥಿವೇತನವನ್ನು ನೀಡಲು ಯೋಜನೆಯೊಂದನ್ನು ಸೋನು ಸೂದ್ ಪ್ರಾರಂಭಿಸಿದ್ದಾರೆ.