Don't Miss!
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- News Priyank Kharge Life Threat: ಎನ್ಕೌಂಟರ್ ಮಾಡುವುದಾಗಿ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ!
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- Sports RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೋಲ್ಕತ್ತಾದ ದುರ್ಗ ಪೂಜೆ ಪೆಂಡಲ್ನಲ್ಲಿ ನಟ ಸೋನು ಸೂದ್ಗೆ ಗೌರವ
ಕೊರೊನಾ ವೈರಸ್ ಲಾಕ್ಡೌನ್ ವೇಳೆ ಸಾವಿರಾರು ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಮನೆಗೆ ಹೋಗಲು ಸಹಾಯ ಮಾಡಿದ ಬಾಲಿವುಡ್ ನಟ ಸೋನು ಸೂದ್ ಅವರಿಗೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗಿತ್ತು. ರಿಯಲ್ ಹೀರೋ ಎಂದು ಅನೇಕರು ಶ್ಲಾಘಿಸಿದರು.
ಇದೀಗ, ಕೋಲ್ಕತ್ತಾದ ಕೇಶ್ತಪುರ್ ಪ್ರಫುಲ್ಲಾ ಕಾನನ್ ದುರ್ಗಾ ಪೂಜಾ ಸಮಿತಿ ಸೋನು ಸೂದ್ ಅವರನ್ನು ಬಹಳ ವಿಶೇಷವಾಗಿ ಗೌರವಿಸಿದೆ.
ಸೋನು ಸೂದ್ ಗೆ 'ಭಾರತ ರತ್ನ' ಸಿಗಬೇಕು: ಪ್ರಧಾನಿ ಮೋದಿ ಬಳಿ ಅಭಿಮಾನಿಗಳ ಮನವಿ
ದಸರಾ ಹಬ್ಬದ ವಿಶೇಷವಾಗಿ ಕೋಲ್ಕತ್ತಾದ ದುರ್ಗಾ ಪೂಜಾ ಪೆಂಡಲ್ನಲ್ಲಿ ಸೋನು ಸೂದ್ ಅವರ ವಿಗ್ರಹ ನಿರ್ಮಿಸುವ ಮೂಲಕ ನಟನ ನಿಸ್ವಾರ್ಥ ಸೇವೆಗೆ ಗೌರವ ಸಮರ್ಪಣೆ ಮಾಡಿದೆ. ಜೊತೆಗೆ ಹಲವು ಹೃದಯ ವಿದ್ರಾವಕ ಕ್ಷಣಗಳನ್ನು ಸಹ ಪೆಂಡಲ್ನಲ್ಲಿ ಪ್ರದರ್ಶಿಸಲಾಗಿದೆ.
ಲಾಕ್ಡೌನ್ ವೇಳೆ ಮನೆಗೆ ತೆರಳಲು ಸಾಧ್ಯವಾಗದೇ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದ ವಲಸೆ ಕಾರ್ಮಿಕರಿಗೆ ತಮ್ಮ ಮನೆ ತಲುಪಲು ಬಸ್ಸುಗಳು, ರೈಲುಗಳು ಮತ್ತು ವಿಮಾನಗಳನ್ನು ಏರ್ಪಡಿಸಿದ್ದರು.
ಸೋನು ಸೂದ್ ಗೆ ಶಿಲ್ಪಾ ಶೆಟ್ಟಿ ಮಗ ಸಲ್ಲಿಸಿದ ಗೌರವ ಅಭಿನಂದನಾರ್ಹ
ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಸಹಕಾರಿಯಾಗಲಿ ಎಂದು ಪೂರ್ಣ ವಿದ್ಯಾರ್ಥಿವೇತನವನ್ನು ನೀಡಲು ಯೋಜನೆಯೊಂದನ್ನು ಸೋನು ಸೂದ್ ಪ್ರಾರಂಭಿಸಿದ್ದಾರೆ.