Don't Miss!
- News Surya Grahan 2024: 54 ವರ್ಷಗಳ ನಂತರ ಸಂಪೂರ್ಣ ಸೂರ್ಯಗ್ರಹಣ- ದಿನಾಂಕ, ಸೂತಕ ಅವಧಿ ಯಾವಾಗ?
- Automobiles Kia EV9: 2024ರ ವಿಶ್ವ ಕಾರು ಪ್ರಶಸ್ತಿಯಲ್ಲಿ ಡಬಲ್ ಗೆಲುವು ಸಾಧಿಸಿದ ಕಿಯಾ ಇವಿ9
- Sports IPL 2024: 14 ವರ್ಷಗಳ ಹಿಂದಿನ ಬೃಹತ್ ಐಪಿಎಲ್ ದಾಖಲೆಯನ್ನು ಮುರಿದ SRH vs MI ಪಂದ್ಯ
- Finance ಲೋಕಸಭಾ ಚುನಾವಣೆ ಟಿಕೆಟ್ ನಿರಾಕರಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಸಂಸದ?
- Technology ಇಂದು ಪೊಕೊ C61 ಫೋನಿನ ಫಸ್ಟ್ ಸೇಲ್!..ಬೆಲೆ, ಆಫರ್ ಮಾಹಿತಿ ಇಲ್ಲಿದೆ
- Lifestyle ಕೈಗೆ ಹಿಡಿದ ಬಣ್ಣ ತೆಗಿಯೋದು ತುಂಬಾ ಸಿಂಪಲ್..! ಇಂಥಾ ಪ್ರತಿಭೆ ನೀವೆಲ್ಲೂ ನೋಡಿರಲ್ಲ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಾಲಿವುಡ್ನ ಬಹುತಾರಾಗಣದ ಸಿನಿಮಾದಲ್ಲಿ ತೆಲುಗು ಸೂಪರ್ ಸ್ಟಾರ್ ನಟ
ಬಾಲಿವುಡ್ ಸಿನಿಮಾ ನಟ-ನಟಿಯರು ದಕ್ಷಿಣ ಭಾರತದ ಸಿನಿಮಾದಲ್ಲಿ ಆಗಾಗ್ಗೆ ನಟಿಸುತ್ತಿರುತ್ತಾರೆ. ಬಾಲಿವುಡ್ನ ನಟಿಯರನ್ನು ಸಿನಿಮಾಕ್ಕೆ ಕರೆತರುವ ಅಭ್ಯಾಸ ದಕ್ಷಿಣ ಭಾರತದ ಸಿನಿರಂಗದಲ್ಲಿ ತುಸು ಹೆಚ್ಚು. ಆದರೆ ಬಾಲಿವುಡ್ನಲ್ಲಿ ಈ ಅಭ್ಯಾಸ ಕಡಿಮೆ.
ಆದರೆ ಬಾಲಿವುಡ್ನ ಒಂದು ಬಹುತಾರಾಗಣದ, ಬಿಗ್ ಬಜೆಟ್ ಸಿನಿಮಾದಲ್ಲಿ ತೆಲುಗಿನ ಸೂಪರ್ ಸ್ಟಾರ್ ನಟರೊಬ್ಬರು ನಟಿಸಿದ್ದಾರೆ.
ತೆಲಂಗಾಣ ಸಿಎಂಗೆ ಧನ್ಯವಾದ ಹೇಳಿದ ತೆಲುಗು ಚಿತ್ರರಂಗ: ಕಾರಣವೇನು?
ರಣ್ಬೀರ್ ಕಪೂರ್, ಆಲಿಯಾ ಭಟ್, ಅಮಿತಾಬ್ ಬಚ್ಚನ್, ಡಿಂಪಲ್ ಕಪಾಡಿಯಾ, ಮೌನಿ ರಾಯ್, ಪ್ರತೀಕ್ ಬಬ್ಬರ್ ಇನ್ನೂ ಹಲವರು ನಟಿಸಿರುವ, ಕರಣ್ ಜೋಹರ್ ನಿರ್ಮಿಸಿರುವ 'ಬ್ರಹ್ಮಾಸ್ತ್ರ' ಸಿನಿಮಾದಲ್ಲಿ ನಟ ನಾಗಾರ್ಜುನ ನಟಿಸಿದ್ದಾರೆ.
ನಾಗಾರ್ಜುನ ಅತಿಥಿ ಪಾತ್ರದಲ್ಲಿ ಅಲ್ಲದೆ, ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ ಎನ್ನಲಾಗಿದೆ. ಈ ಸಿನಿಮಾವನ್ನು ಅಯಾನ್ ಮುಖರ್ಜಿ ನಟಿಸಿದ್ದಾರೆ. ಬ್ರಹ್ಮಾಸ್ತ್ರ ಸಿನಿಮಾ ಕೆಲವೇ ದಿನಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ.
ಡಿಸ್ನಿಹಾಟ್ಸ್ಟಾರ್ ಕೊಟ್ಟ ಬಂಪರ್ ಆಫರ್ ತಿರಸ್ಕರಿಸಿದ ಕರಣ್ ಜೋಹರ್
Recommended Video
ಈ ಹಿಂದೆ ಅಮಿತಾಬ್ ಬಚ್ಚನ್, ನಾಗಾರ್ಜುನ ನಟಿಸಿದ್ದ 'ಮನಂ' ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಆ ಸಿನಿಮಾ ಸೂಪರ್ ಹಿಟ್ ಆಗಿತ್ತು.