Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಾಲಿವುಡ್ನ ಬಹುತಾರಾಗಣದ ಸಿನಿಮಾದಲ್ಲಿ ತೆಲುಗು ಸೂಪರ್ ಸ್ಟಾರ್ ನಟ
ಬಾಲಿವುಡ್ ಸಿನಿಮಾ ನಟ-ನಟಿಯರು ದಕ್ಷಿಣ ಭಾರತದ ಸಿನಿಮಾದಲ್ಲಿ ಆಗಾಗ್ಗೆ ನಟಿಸುತ್ತಿರುತ್ತಾರೆ. ಬಾಲಿವುಡ್ನ ನಟಿಯರನ್ನು ಸಿನಿಮಾಕ್ಕೆ ಕರೆತರುವ ಅಭ್ಯಾಸ ದಕ್ಷಿಣ ಭಾರತದ ಸಿನಿರಂಗದಲ್ಲಿ ತುಸು ಹೆಚ್ಚು. ಆದರೆ ಬಾಲಿವುಡ್ನಲ್ಲಿ ಈ ಅಭ್ಯಾಸ ಕಡಿಮೆ.
ಆದರೆ ಬಾಲಿವುಡ್ನ ಒಂದು ಬಹುತಾರಾಗಣದ, ಬಿಗ್ ಬಜೆಟ್ ಸಿನಿಮಾದಲ್ಲಿ ತೆಲುಗಿನ ಸೂಪರ್ ಸ್ಟಾರ್ ನಟರೊಬ್ಬರು ನಟಿಸಿದ್ದಾರೆ.
ತೆಲಂಗಾಣ ಸಿಎಂಗೆ ಧನ್ಯವಾದ ಹೇಳಿದ ತೆಲುಗು ಚಿತ್ರರಂಗ: ಕಾರಣವೇನು?
ರಣ್ಬೀರ್ ಕಪೂರ್, ಆಲಿಯಾ ಭಟ್, ಅಮಿತಾಬ್ ಬಚ್ಚನ್, ಡಿಂಪಲ್ ಕಪಾಡಿಯಾ, ಮೌನಿ ರಾಯ್, ಪ್ರತೀಕ್ ಬಬ್ಬರ್ ಇನ್ನೂ ಹಲವರು ನಟಿಸಿರುವ, ಕರಣ್ ಜೋಹರ್ ನಿರ್ಮಿಸಿರುವ 'ಬ್ರಹ್ಮಾಸ್ತ್ರ' ಸಿನಿಮಾದಲ್ಲಿ ನಟ ನಾಗಾರ್ಜುನ ನಟಿಸಿದ್ದಾರೆ.
ನಾಗಾರ್ಜುನ ಅತಿಥಿ ಪಾತ್ರದಲ್ಲಿ ಅಲ್ಲದೆ, ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ ಎನ್ನಲಾಗಿದೆ. ಈ ಸಿನಿಮಾವನ್ನು ಅಯಾನ್ ಮುಖರ್ಜಿ ನಟಿಸಿದ್ದಾರೆ. ಬ್ರಹ್ಮಾಸ್ತ್ರ ಸಿನಿಮಾ ಕೆಲವೇ ದಿನಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ.
ಡಿಸ್ನಿಹಾಟ್ಸ್ಟಾರ್ ಕೊಟ್ಟ ಬಂಪರ್ ಆಫರ್ ತಿರಸ್ಕರಿಸಿದ ಕರಣ್ ಜೋಹರ್
Recommended Video
ಈ ಹಿಂದೆ ಅಮಿತಾಬ್ ಬಚ್ಚನ್, ನಾಗಾರ್ಜುನ ನಟಿಸಿದ್ದ 'ಮನಂ' ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಆ ಸಿನಿಮಾ ಸೂಪರ್ ಹಿಟ್ ಆಗಿತ್ತು.