Don't Miss!
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ದರ್ಶನ ಪ್ರಚಾರ ಮಾಡಿದ್ದು ಏಕೆ? ಇದಕ್ಕೂ ಸುಮಲತಾಗೂ ಸಂಬಂಧ ಇದೆಯಾ?
- Automobiles ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- Lifestyle ರಸ್ತೆ ಬದಿಯ ಮರಗಳಿಗೆ ಬಣ್ಣ ಏಕೆ ಬಳಿದಿರುತ್ತಾರೆ..? ಕೆವಿನ್ ಪೀಟರ್ಸನ್ಗೆ ಈ ಪ್ರಶ್ನೆ ಕಾಡಿದ್ದೇಕೆ..?
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಮೀರ್ ಖಾನ್ ಗಾಗಿ ಅಕ್ಷಯ್ ಕುಮಾರ್ ಹೀಗೆ ಮಾಡಿದ್ರಾ.?
ಬಾಲಿವುಡ್ ಖಿಲಾಡಿ ಅಕ್ಷಯ್ ಕುಮಾರ್ ಸದ್ಯ 'ಬೆಲ್ ಬಾಟಂ' ತೊಟ್ಟು ಸುದ್ದಿಯಲ್ಲಿದ್ದಾರೆ. ಇದರ ಬೆನ್ನಲ್ಲೆ ಮತ್ತೊಂದು ವಿಚಾರ ಸದ್ದು ಮಾಡುತ್ತಿದೆ. ಅಕ್ಷಯ್ ಕುಮಾರ್ ಅಭಿನಯದ 'ಬಚ್ಚನ್ ಪಾಂಡೆ' ಸಿನಿಮಾದ ರಿಲೀಸ್ ಡೇಟ್ ಮುಂದಕ್ಕೆ ಹೋಗಿದೆ. ಬಚ್ಚನ್ ಪಾಂಡೆ ರಿಲೀಸ್ ಆಗಬೇಕಿದ್ದ ದಿನವೆ, ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮೀರ್ ಖಾನ್ ಅಭಿನಯದ 'ಲಾಲ್ ಸಿಂಗ್ ಚಡ್ಡಾ' ಸಿನಿಮಾ ಕೂಡ ತೆರೆಗೆ ಬರುತ್ತಿದೆ.
ಆದರೀಗ 'ಬಚ್ಚನ್ ಪಾಂಡೆ' ರಿಲೀಸ್ ಡೇಟ್ ಮುಂದಕ್ಕೆ ಹೋಗಿದೆ. ಇದರಿಂದ ಆಮೀರ್ ಖಾನ್ 'ಲಾಲ್ ಸಿಂಗ್ ಚಡ್ಡಾ'ಗೆ ದಾರಿ ಸುಗಮವಾಗಿದೆ. 'ಬಚ್ಚನ್ ಪಾಂಡೆ' ಮತ್ತು ಆಮೀರ್ ಖಾನ್ ಅಭಿನಯದ 'ಲಾಲ್ ಸಿಂಗ್ ಚಡ್ಡಾ' ಸಿನಿಮಾ ಮುಂದಿನ ವರ್ಷ ಕ್ರಿಸ್ ಮಸ್ ಗೆ ತೆರೆಗೆ ಬರಲು ಸಿದ್ಧವಾಗಿದ್ದವು. ಇಬ್ಬರು ಸೂಪರ್ ಸ್ಟಾರ್ ಸಿನಿಮಾಗಳು ಒಂದೆ ದಿನ ತೆರೆಗೆ ಬರುತ್ತಿರುವುದರಿಂದ ಬಾಕ್ಸ್ ಆಫೀಸ್ ನಲ್ಲಿ ದೊಡ್ಡ ವಾರ್ ಸಂಭವಿಸಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿತ್ತು.
ಖಿಲಾಡಿ ಅಕ್ಷಯ್ ಕುಮಾರ್ 'ಬಚ್ಚನ್ ಪಾಂಡೆ' ಲುಕ್ ಗೆ ಅಭಿಮಾನಿಗಳು ಫಿದಾ
ಆಮೀರ್ ಖಾನ್ ಗಾಗಿ ಅಕ್ಷಯ್ ಸಿನಿಮಾ ಮುಂದಕ್ಕೆ ಹೋಗಿದೆ ಅಂತ ಅದ್ಕೋಬೇಡಿ. ಸಿನಿಮಾ ಪೋಸ್ಟ್ ಪೋನ್ ಆಗಲು ಕಾರಣ ಸಿನಿಮಾದ ಕಥೆಯಂತೆ. ಚಿತ್ರದ ಕಥೆಗೆ ಇನ್ನು ಸಮಯ ಬೇಕಾಗುವ ಕಾರಣ ಬಚ್ಚನ್ ಪಾಂಡೆ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ಆಮೀರ್ ಖಾನ್ ಎರಡು ವರ್ಷದ ನಂತರ 'ಲಾಲ್ ಸಿಂಗ್ ಚಡ್ಡಾ' ಮೂಲಕ ತೆರೆ ಮೇಲೆ ಬರುತ್ತಿದ್ದಾರೆ. ಆಮೀರ್ ಗೆ ಅಕ್ಷಯ್ ಬಿಗ್ ಫೈಟ್ ನೀಡಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೀಗ ಸಿನಿಮಾ ರಿಲೀಸ್ ಡೇಟ್ ಮುಂದಕ್ಕೆ ಹೋಗಿದೆ.
ಅಕ್ಷಯ್ ಕುಮಾರ್ ಬಳಿ ಸಾಲು ಸಾಲು ಸಿನಿಮಾಗಳಿವೆ. 'ಗುಡ್ ನ್ಯೂಸ್', 'ಸೂರ್ಯವಂಶಿ', 'ಲಕ್ಷ್ಮಿ ಬಾಂಬ್' ಮತ್ತು ಇತ್ತೀಚಿಗೆ ಅನೌನ್ಸ್ ಆಗಿರುವ 'ಬೆಲ್ ಬಾಟಂ' ಸಿನಿಮಾಗಳಲ್ಲಿ ಅಕ್ಷಯ್ ಬ್ಯುಸಿಯಾಗಿದ್ದಾರೆ. ಹೌಸ್ ಫುಲ್-4 ಸಿನಿಮಾ ನಂತರ ಅಕ್ಷಯ್ ಅಭಿನಯದ ಯಾವ ಸಿನಿಮಾ ತೆರೆಗೆ ಬರಲಿದೆ ಎನ್ನುವುದು ಕುತೂಹಲ ಮೂಡಿಸಿದೆ.
-
ರೈಲಿನಲ್ಲಿ.. ವಿದೇಶದಲ್ಲಿ.. ಆಫ್ರಿಕಾದ ಕಾಡಿನಲ್ಲಿ ಮೊದಲು ಚಿತ್ರೀಕರಣ ಮಾಡಿದ್ದೇ ದ್ವಾರಕೀಶ್; ಕುಳ್ಳನ ಪ್ರಯೋಗಗಳೇನು?
-
6 ತಿಂಗಳು ಕಾಲ್ಶೀಟ್ ಸಿಗದ ಕಿಶೋರ್ ಕುಮಾರ್ ಬಳಿ ದ್ವಾರಕೀಶ್ ಕನ್ನಡ ಹಾಡು ಹಾಡಿಸಿದ್ದೇಗೆ? ಈ ಕಥೆಯೇ ರೋಚಕ
-
ದ್ವಾರಕೀಶ್ ನಿಧನಕ್ಕೆ ಪಿಎಂ ಮೋದಿ ಸಂತಾಪ.. ಶಿವಣ್ಣ ಅಂತಿಮ ದರ್ಶನ; ಇಲ್ಲಿದೆ 'ಪ್ರಚಂಡ ಕುಳ್ಳ'ನ ಅಂತ್ಯಕ್ರಿಯೆ ಡಿಟೈಲ್ಸ್