Don't Miss!
- News karnataka Rain: ಕರ್ನಾಟಕದಲ್ಲಿ ಮುಂದಿನ ಮೂರು ದಿನ ದಾರಕಾರ ಮಳೆ: ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣನ ಅರ್ಭಟ!
- Finance ಜಗತ್ತಿಗೆ ಭಾರತವೇ ಬಾಸ್, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದ್ದು ಏನು?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯೋಧರ ಕುಟುಂಬದ ಕಣ್ಣೀರು ಒರೆಸಿದ ಅಕ್ಷಯ್ ಕುಮಾರ್
ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಭಾರತದ ಯೋಧರ ಕುಟುಂಬದ ದುಃಖದಲ್ಲಿ ನಟ ಅಕ್ಷಯ್ ಕುಮಾರ್ ಭಾಗಿಯಾಗಿದ್ದಾರೆ. ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುವ ಸಿನಿಮಾಗಳನ್ನು ಮಾಡುತ್ತಿರುವ ಈ ನಟ ಈಗ ಯೋಧರ ಕುಟುಂಬಕ್ಕೆ ಕಣ್ಣೀರು ಒರೆಸಿದ್ದಾರೆ.
ಹುತಾತ್ಮ ಯೋಧರ ಕುಟುಂಬದ ನೆರವಿಗೆ ಬಂದ ಬಚ್ಚನ್
ಉಗ್ರರ ದಾಳಿಯಲ್ಲಿ ದೇಶಕ್ಕಾಗಿ ಪ್ರಾಣ ನೀಡಿದ ಯೋಧರ ಕುಟುಂಬಕ್ಕೆ ಅಕ್ಷಯ್ ಕುಮಾರ್ ಧನ ಸಹಾಯ ಮಾಡುವ ನಿರ್ಧಾರ ಮಾಡಿದ್ದಾರೆ. ಯೋಧರ ಕುಟುಂಬಕ್ಕೆ 5 ಕೋಟಿ ಹಣ ನೀಡುವುದಾಗಿ ಅಕ್ಷಯ್ ಕುಮಾರ್ ತಿಳಿಸಿದ್ದಾರೆ.
ಘಟನೆಯ ಬಗ್ಗೆ ಟ್ವೀಟ್ ಮಾಡಿರುವ ಅವರು ಈ ಘಟನೆ ಎಂದಿಗೂ ಮರೆಯುವಂತದ್ದಲ್ಲ. ಯೋಧರ ಆತ್ಮಕ್ಕೆ ಶಾಂತಿಯನ್ನು ಆ ದೇವರು ನೀಡಲಿ. ಅವರ ಕುಟುಂಬಗಳಿಗೆ ದುಃಖವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ. ದಾಳಿಯಲ್ಲಿ ಗಾಯಗೊಂಡಿರುವ ಯೋಧರು ಬೇಗ ಗುಣಮುಖರಾಗಲಿ. ಎಂದು ಟ್ವೀಟ್ ಮಾಡಿದ್ದಾರೆ.
ಅಕ್ಷಯ್ ಕುಮಾರ್ ಜೊತೆಗೆ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಸಹ ಯೋಧರ ಕುಟುಂಬಗಳಿಗೆ ತಲಾ 5 ಲಕ್ಷವನ್ನು ನೀಡುವುದಾಗಿ ಹೇಳಿದ್ದರು.
Numb beyond belief at the dastardly terror attack on #CRPF soldiers in #Pulwama. May God give peace to their souls, and strength to their grieving families. Wishing the injured a speedy recovery. We can’t let this be forgotten.
— Akshay Kumar (@akshaykumar) February 14, 2019
ಅಂದಹಾಗೆ, ಅಕ್ಷಯ್ ಕುಮಾರ್ ಇತ್ತೀಚಿಗಷ್ಟೆ ಮಾಡುತ್ತಿರುವ ಪ್ರತಿ ಸಿನಿಮಾದಲ್ಲಿಯೂ ಸಮಾಜಕ್ಕೆ ಒಂದೇ ಸಂದೇಶ ನೀಡುತ್ತಿದ್ದಾರೆ. ಸಿನಿಮಾ ಮಾತ್ರವಲ್ಲದೆ ಅದರ ಹೊರತಾಗಿಯೂ ಅವರ ಈ ಕೆಲಸ ಪ್ರಶಂಸೆ ಪಡೆದಿದೆ.