ಮಗು ಪ್ರಾಣ ಉಳಿಸಿ ಅಂದಿದ್ದಕ್ಕೆ ಕಾಲೆಳೆದ ವ್ಯಕ್ತಿ: ಅರ್ಜುನ್ ಕಪೂರ್ ಕೊಟ್ಟ ಉತ್ತರವೇನು?

ಬಾಲಿವುಡ್ ನಟ ಅರ್ಜುನ್ ಕಪೂರ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಗುರುವಾರ ಒಂದು ಪೋಸ್ಟ್ ಹಾಕಿದ್ದರು. ಮಗು ಪ್ರಾಣವನ್ನು ಉಳಿಸಲು ನಿಮ್ಮ ಸಹಾಯ ಬೇಕಿದೆ, ನಿಮ್ಮಿಂದ ಸಾಧ್ಯವಾದಷ್ಟು ಧನ ಸಹಾಯ ಮಾಡಿ ಎಂದು ವಿನಂತಿಸಿ ದೇಣಿಗೆ ಲಿಂಕ್ ಹಂಚಿಕೊಂಡಿದ್ದರು.

ಅರ್ಜುನ್ ಕಪೂರ್ ಅವರ ಈ ಕೆಲಸಕ್ಕೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಅರ್ಜುನ್ ಕಪೂರ್ ಅವರ ಕಾಲೆಳೆಯುವ ಪ್ರಯತ್ನವೂ ಮಾಡಿದ್ದಾರೆ.

ಅದರಲ್ಲೊಬ್ಬರು ಅರ್ಜುನ್ ಕಪೂರ್ ಉದ್ದೇಶಿಸಿ ''ನಿಮ್ಮ ಒಂದು ದಿನ ಗಳಿಕೆಯಿಂದ ಆ ಮಗುವನ್ನು ರಕ್ಷಿಸಬಹುದು'' ಎಂದು ಪ್ರತಿಕ್ರಿಯಿಸಿದ್ದಾರೆ. ಅದಕ್ಕೆ ಉತ್ತರಿಸಿರುವ ಅರ್ಜುನ್ ಕಪೂರ್ ''ನಾನು ದಿನಕ್ಕೆ 16 ಕೋಟಿ ಸಂಪಾದಿಸುತ್ತಿದ್ದರೆ ಖಂಡಿತಾ ಈ ಪೋಸ್ಟ್ ಹಾಕುತ್ತಿರಲಿಲ್ಲ'' ಎಂದಿದ್ದಾರೆ.

Arjun Kapoor silences a troll who questioned his call for donation to help a child

''ನನ್ನ ಕಡೆಯಿಂದ ನಾನು ಮಾಡಬೇಕಾಗಿದ್ದ ಸಹಾಯ ಮಾಡಿದ್ದೇನೆ. ಸಹಾಯ ಮಾಡಿ ಮತ್ತು ಅವನಿಗೆ ಸಹಾಯ ಮಾಡಲು ಸಕಾರಾತ್ಮಕ ಸ್ಪಂದಿಸಿ'' ಎಂದು ತಿಳಿಸಿದ್ದಾರೆ.

ಮತ್ತೊಬ್ಬ ಕಾಮೆಂಟ್ ಮಾಡಿ "ನಾನು ಅದೇ ಮಾತನ್ನು ಹೇಳಿದ್ದೇನೆ, ಅವರು ತನ್ನ ಸ್ವಂತ ಲಾಭಕ್ಕಾಗಿ ಪ್ರಚಾರ ಮಾಡುತ್ತಿದ್ದಾನೆ" ಎಂದಿದ್ದಾರೆ. ಅದಕ್ಕೆ ಅರ್ಜುನ್ ಪ್ರತಿಕ್ರಿಯಿಸಿ ''ಹುಡುಗನ ಪ್ರಾಣ ಉಳಿಸಲು ನಾನು ಇದನ್ನು ಮಾಡುತ್ತಿದ್ದೇನೆ ಎಂದು ನೀವು ಅರಿತುಕೊಳ್ಳಲಿದ್ದೀರಾ'' ಎಂದಿದ್ದಾರೆ.

ನಟಿ ಆಲಿಯಾ ಭಟ್ ಸಹ ತಮ್ಮ ಇನ್ಸ್ಟಾಗ್ರಾಂ ಸ್ಟೇಟಸ್‌ನಲ್ಲಿ ಮಗು ಫೋಟೋ ಹಂಚಿಕೊಂಡು ಸಹಾಯ ಮಾಡಿ ಎಂದು ವಿನಂತಿಸಿದ್ದಾರೆ.

Recommended Video

ಮತ್ತೆ ಲಾಕ್ ಡೌನ್ ಸೂಚನೆಯನ್ನ ಕೊಡ್ತಿದ್ದೀಯಾ ರಾಮಾಯಣ ಸೀರಿಯಲ್ | Filmibeat Kannada

More from Filmibeat

English summary
Arjun Kapoor silences a troll who questioned his call for donation to help a child with life-threatening disease.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X