Don't Miss!
- News Namma Metro: 2023-24ರಲ್ಲಿ ಮೆಟ್ರೋ ವಾರ್ಷಿಕ ಆದಾಯದಲ್ಲಿ ಭಾರೀ ಏರಿಕೆ: ಖರ್ಚು-ಆದಾಯದ ಮಾಹಿತಿ?
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Sports IPL 2024: ಮುಂಬೈ ಇಂಡಿಯನ್ಸ್ ವಿರುದ್ಧ ಶತಕ; ರೋಹಿತ್, ಕೊಹ್ಲಿಗೆ ಕ್ರೆಡಿಟ್ ನೀಡಿದ ಯಶಸ್ವಿ ಜೈಸ್ವಾಲ್!
- Technology Itel: ಭಾರತದಲ್ಲಿ ಐಟೆಲ್ S24 ಲಾಂಚ್! 108MP ಕ್ಯಾಮೆರಾ.. ಬೆಲೆ ಇಷ್ಟೇ
- Lifestyle ಪ್ರವಾಹಕ್ಕೆ ಕಾರಣವಾಗೋದು ಮಳೆಯಲ್ಲ ಬೇಸಿಗೆಯ ಬಿಸಿಲು..! ನಂಬಲು ಸಾಧ್ಯವಿಲ್ಲ ಅಂದ್ರೆ ಈ ವಿಡಿಯೋ ನೋಡಿ..!
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಗು ಪ್ರಾಣ ಉಳಿಸಿ ಅಂದಿದ್ದಕ್ಕೆ ಕಾಲೆಳೆದ ವ್ಯಕ್ತಿ: ಅರ್ಜುನ್ ಕಪೂರ್ ಕೊಟ್ಟ ಉತ್ತರವೇನು?
ಬಾಲಿವುಡ್ ನಟ ಅರ್ಜುನ್ ಕಪೂರ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಗುರುವಾರ ಒಂದು ಪೋಸ್ಟ್ ಹಾಕಿದ್ದರು. ಮಗು ಪ್ರಾಣವನ್ನು ಉಳಿಸಲು ನಿಮ್ಮ ಸಹಾಯ ಬೇಕಿದೆ, ನಿಮ್ಮಿಂದ ಸಾಧ್ಯವಾದಷ್ಟು ಧನ ಸಹಾಯ ಮಾಡಿ ಎಂದು ವಿನಂತಿಸಿ ದೇಣಿಗೆ ಲಿಂಕ್ ಹಂಚಿಕೊಂಡಿದ್ದರು.
ಅರ್ಜುನ್ ಕಪೂರ್ ಅವರ ಈ ಕೆಲಸಕ್ಕೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಅರ್ಜುನ್ ಕಪೂರ್ ಅವರ ಕಾಲೆಳೆಯುವ ಪ್ರಯತ್ನವೂ ಮಾಡಿದ್ದಾರೆ.
ಮಲೈಕಾ ಅರೋರಾಗೆ ಹುಟ್ಟುಹಬ್ಬದ ಸಂಭ್ರಮ: 'ಫೂಲ್' ಎಂದ ಬಾಯ್ ಫ್ರೆಂಡ್ ಅರ್ಜುನ್ ಕಪೂರ್
ಅದರಲ್ಲೊಬ್ಬರು ಅರ್ಜುನ್ ಕಪೂರ್ ಉದ್ದೇಶಿಸಿ ''ನಿಮ್ಮ ಒಂದು ದಿನ ಗಳಿಕೆಯಿಂದ ಆ ಮಗುವನ್ನು ರಕ್ಷಿಸಬಹುದು'' ಎಂದು ಪ್ರತಿಕ್ರಿಯಿಸಿದ್ದಾರೆ. ಅದಕ್ಕೆ ಉತ್ತರಿಸಿರುವ ಅರ್ಜುನ್ ಕಪೂರ್ ''ನಾನು ದಿನಕ್ಕೆ 16 ಕೋಟಿ ಸಂಪಾದಿಸುತ್ತಿದ್ದರೆ ಖಂಡಿತಾ ಈ ಪೋಸ್ಟ್ ಹಾಕುತ್ತಿರಲಿಲ್ಲ'' ಎಂದಿದ್ದಾರೆ.
''ನನ್ನ ಕಡೆಯಿಂದ ನಾನು ಮಾಡಬೇಕಾಗಿದ್ದ ಸಹಾಯ ಮಾಡಿದ್ದೇನೆ. ಸಹಾಯ ಮಾಡಿ ಮತ್ತು ಅವನಿಗೆ ಸಹಾಯ ಮಾಡಲು ಸಕಾರಾತ್ಮಕ ಸ್ಪಂದಿಸಿ'' ಎಂದು ತಿಳಿಸಿದ್ದಾರೆ.
ಮತ್ತೊಬ್ಬ ಕಾಮೆಂಟ್ ಮಾಡಿ "ನಾನು ಅದೇ ಮಾತನ್ನು ಹೇಳಿದ್ದೇನೆ, ಅವರು ತನ್ನ ಸ್ವಂತ ಲಾಭಕ್ಕಾಗಿ ಪ್ರಚಾರ ಮಾಡುತ್ತಿದ್ದಾನೆ" ಎಂದಿದ್ದಾರೆ. ಅದಕ್ಕೆ ಅರ್ಜುನ್ ಪ್ರತಿಕ್ರಿಯಿಸಿ ''ಹುಡುಗನ ಪ್ರಾಣ ಉಳಿಸಲು ನಾನು ಇದನ್ನು ಮಾಡುತ್ತಿದ್ದೇನೆ ಎಂದು ನೀವು ಅರಿತುಕೊಳ್ಳಲಿದ್ದೀರಾ'' ಎಂದಿದ್ದಾರೆ.
Recommended Video
ನಟಿ ಆಲಿಯಾ ಭಟ್ ಸಹ ತಮ್ಮ ಇನ್ಸ್ಟಾಗ್ರಾಂ ಸ್ಟೇಟಸ್ನಲ್ಲಿ ಮಗು ಫೋಟೋ ಹಂಚಿಕೊಂಡು ಸಹಾಯ ಮಾಡಿ ಎಂದು ವಿನಂತಿಸಿದ್ದಾರೆ.