Don't Miss!
- News Siddaramaiah campaign: ಬಾಗೇಪಲ್ಲಿಯಲ್ಲಿಂದು ಸಿಎಂ ಸಿದ್ದರಾಮಯ್ಯ ಪ್ರಚಾರ ಸಭೆ, ಡಿಕೆಶಿ ಭಾಗಿ
- Automobiles ಕೋಟಿ ಬೆಲೆಯ ಲ್ಯಾಂಡ್ರೋವರ್ ಖರೀದಿಸಿದ ಗಾಯಕಿ: ಹೆಣ್ಮಕ್ಳೇ ಸ್ಟ್ರಾಂಗು ಗುರು ಎಂದ ನೆಟ್ಟಿಗರು!
- Finance Real Estate: ಬೆಂಗಳೂರಿನ ಕೋರಮಂಗಲದಲ್ಲಿ ದುಬಾರಿ ಬೆಲೆಗೆ ಆಸ್ತಿ ಖರೀದಿಸಿದ ಅಜಿತ್ ಐಸಾಕ್
- Technology Infinix: ಭಾರತದಲ್ಲಿಂದು ಇನ್ಫಿನಿಕ್ಸ್ ನೋಟ್ 40 ಪ್ರೊ 5G ಮೊದಲ ಸೇಲ್: ಬೆಲೆ, ಫೀಚರ್ಸ್ ಪರಿಶೀಲಿಸಿ
- Lifestyle ಎಳ ನೀರು ಹಾಕಿ ಮಾಡುವ 2 ದೋಸೆ ರೆಸಿಪಿ: ರುಚಿ ಸೂಪರ್, ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಡೆಲ್ಲಿ ವಿರುದ್ಧದ ಹೀನಾಯ ಸೋಲಿಗೆ ಇವರೇ ಕಾರಣ; ಶುಭ್ಮನ್ ಗಿಲ್ ಗರಂ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆತ್ಮಹತ್ಯೆಗೆ ಶರಣಾದ ಬಾಲಿವುಡ್ ನೃತ್ಯ ಕಲಾವಿದ ಅಭಿಜಿತ್ ಶಿಂಧೆ
ಬಾಲಿವುಡ್ ನ ಖ್ಯಾತ ನೃತ್ಯ ಕಲಾವಿದ ಅಭಿಜಿತ್ ಶಿಂಧೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಲಿವುಡ್ ತಾರೆಯರಾದ ರಣ್ಬೀರ್ ಕಪೂರ್, ರಣ್ವೀರ್ ಸಿಂಗ್, ಅಜಯ್ ದೇವಗನ್ ಸೇರಿದಂತೆ ಹಲವರ ಜೊತೆಗೆ ಡ್ಯಾನ್ಸರ್ ಆಗಿ ಕೆಲಸ ಮಾಡಿದ್ದ ಅಭಿಜಿತ್ ಶಿಂಧೆ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿದೆ.
''ಕಳೆದ ಮೂರು ತಿಂಗಳಿನಿಂದ ಅಭಿಜಿತ್ ಶಿಂಧೆ ಪತ್ನಿ ತನ್ನ ತಾಯಿಯ ಮನೆಯಲ್ಲಿ ವಾಸ ಮಾಡುತ್ತಿದ್ದರು. ಎರಡು ವರ್ಷದ ತಮ್ಮ ಪುತ್ರಿಯನ್ನ ನೋಡಲು ಅಭಿಜಿತ್ ಗೆ ಪತ್ನಿ ಅವಕಾಶ ಕೊಡುತ್ತಿರಲಿಲ್ಲ. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು'' ಎಂದು ಪೊಲೀಸರು ತಿಳಿಸಿದ್ದಾರೆ.
ರಮ್ಯಾ ಕೃಷ್ಣ ಜೊತೆ ಅಭಿನಯಿಸುತ್ತಿದ್ದ ನಟಿ ಪ್ರಿಯಾಂಕಾ ಆತ್ಮಹತ್ಯೆ
ಬ್ಯಾಂಕ್ ಅಕೌಂಟ್ ನಲ್ಲಿ ಇರುವ ಹಣ ತನ್ನ ಮಗಳ ಹೆಸರಿಗೆ ಹೋಗಬೇಕು ಎಂದು ಬರೆದಿರುವ ನೋಟ್ ಮೃತದೇಹ ಜೊತೆಗೆ ಸಿಕ್ಕಿದೆ.
ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ತೆಲುಗು ಹಾಸ್ಯ ನಟ
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು, ಅಭಿಜಿತ್ ಶಿಂಧೆ ಮೃತ ದೇಹವನ್ನ ಪೋಸ್ಟ್ ಮಾರ್ಟಂ ಮಾಡಿದ ಬಳಿಕ ಕುಟುಂಬಸ್ಥರಿಗೆ ಪೊಲೀಸರು ಹಸ್ತಾಂತರಿಸಿದ್ದಾರೆ.