Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿವಾದಕ್ಕೆ ಕಾರಣವಾಯ್ತು ದೀಪಿಕಾ-ರಣ್ವೀರ್ ಮದ್ವೆ.!
Recommended Video
ಬಾಲಿವುಡ್ ನಟ ರಣ್ವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಜೋಡಿ ನವೆಂಬರ್ 14 ಮತ್ತು 15 ರಂದು ಇಟಲಿಯ ಲೇಕ್ ಕೊಮೊದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿತ್ತು.
ಕೊಂಕಣಿ ಮತ್ತು ಸಿಂಧಿ ಸಂಪ್ರದಾಯದಂತೆ ದೀಪ್-ವೀರ್ ಜೋಡಿ ಮದುವೆಯಾಗಿದ್ದು, ಈಗ ಆ ವಿವಾಹ ವಿವಾದಕ್ಕೆ ಕಾರಣವಾಗಿದೆ. ಹೌದು, ಸಿಂಧಿ ಸಂಪ್ರದಾಯದಲ್ಲಿ ನಡೆದ ಮದುವೆ ಈಗ ಸಿಖ್ಖರ ಕೆಂಗಣ್ಣಿಗೆ ಗುರಿಯಾಗಿದೆ.
ಸಿಂಧಿ ಸಂಪ್ರದಾಯದಂತೆ ಇಂದು ಮದುವೆ ಆದ ದೀಪಿಕಾ-ರಣ್ವೀರ್
ಆನಂದ್ ಕಾರಂಜ್ ಸಂಪ್ರದಾಯ ಎಂದು ಕರೆಯುವ ಇದರಲ್ಲಿ ಗುರು ಗ್ರಂಥ ಸಾಹೀಬ್ ನ್ನು ಗುರುದ್ವಾರ ಹೊರತುಪಡಿಸಿ ಬೇರೆಲ್ಲೂ ಕೊಂಡೊಯ್ದು ಆಚರಿಸುವಂತಿಲ್ಲ ಎಂದು ಸಿಖ್ಖರ ಪರಮೋಚ್ಚ ಧರ್ಮಪೀಠ ಅಕಾಲ್ ತಖ್ತ್ ಹೇಳುತ್ತದೆ. ಅಕಾಲ್ ತಖ್ತ್ ನಿಯಮಗಳನ್ನು ಉಲ್ಲಂಘಿಸಿ ದೀಪಿಕಾ ಮತ್ತು ರಣವೀರ್ ಇಟಲಿಯ ಲೇಕ್ ಕೊಮೊದಲ್ಲಿ ಮದುವೆಯಾಗಿರುವುದು ಸಿಖ್ ಧಾರ್ಮಿಕ ನಾಯಕರ ಕೋಪಕ್ಕೆ ಕಾರಣವಾಗಿದೆ.
ಚಿತ್ರಪಟ: ದೀಪಿಕಾ ಪಡುಕೋಣೆ-ರಣ್ವೀರ್ ಸಿಂಗ್ ಕೊಂಕಣಿ ವಿವಾಹ
ಹೀಗಾಗಿ, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಸಿಖ್ ಮುಖಂಡರು ಒತ್ತಾಯಿಸಿದ್ದಾರೆ. ದೀಪಿಕಾ ಪಡುಕೋಣೆ ಕೊಂಕಣಿ ಸಮುದಾಯದವರಾಗಿದ್ದು, ರಣ್ವೀರ್ ಸಿಂಗ್ ಸಿಖ್ ಸಮುದಾಯಕ್ಕೆ ಸೇರಿದ್ದಾರೆ.
ದೀಪ್ವೀರ್ ಮದುವೆ: ಪ್ಲೇನ್ ಮೂಲಕ ಗ್ರ್ಯಾಂಡ್ ಎಂಟ್ರಿಕೊಟ್ಟ ವರ ರಣ್ವೀರ್
ಇಟಲಿಯಲ್ಲಿ ಮದುವೆ ಆದ ದೀಪಿಕಾ ಪಡುಕೋಣೆ ಮತ್ತು ರಣ್ವೀರ್ ಸಿಂಗ್ ನವೆಂಬರ್ 18 ರಂದು ಭಾರತಕ್ಕೆ ಬಂದರು. ನವೆಂಬರ್ 21 ರಂದು ಬೆಂಗಳೂರಿನಲ್ಲಿ ಆರತಕ್ಷತೆ ನಡೆಯಲಿದ್ದು, ನವೆಂಬರ್ 28 ರಂದು ಮುಂಬೈನಲ್ಲಿ ಆರತಕ್ಷತೆ ನಡೆಯಲಿದೆ.