Don't Miss!
- News karnataka Rain: ಕರ್ನಾಟಕದಲ್ಲಿ ಮುಂದಿನ ಮೂರು ದಿನ ದಾರಕಾರ ಮಳೆ: ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣನ ಅರ್ಭಟ!
- Finance ಜಗತ್ತಿಗೆ ಭಾರತವೇ ಬಾಸ್, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದ್ದು ಏನು?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೈತರ ಪ್ರತಿಭಟನೆ: ಅಜಯ್ ದೇವಗನ್ ಕಾರು ಅಡ್ಡಗಟ್ಟಿದ ವ್ಯಕ್ತಿ ಬಂಧನ
ರೈತರ ಪ್ರತಿಭಟನೆ ಕುರಿತು ತಮ್ಮ ನಿರ್ಧಾರ ತಿಳಿಸಿ ಎಂದು ಆಗ್ರಹಿಸಿ ಬಾಲಿವುಡ್ ನಟ ಅಜಯ್ ದೇವಗನ್ ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಗಟ್ಟಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಚಿತ್ರೀಕರಣ ಕಾರಣದಿಂದ ಮಂಗಳವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಮುಂಬೈನ ಫಿಲಂ ಸಿಟಿ ಕಡೆ ಹೋಗುತ್ತಿದ್ದ ಅಜಯ್ ದೇವಗನ್ ಕಾರನ್ನು ನಿಲ್ಲಿಸಿ ರೈತರ ಪ್ರತಿಭಟನೆ ಬಗ್ಗೆ ಮಾತಾಡಿ ಎಂದು ವ್ಯಕ್ತಿಯೊಬ್ಬ ಒತ್ತಡ ಹೇರಿದ ಎಂದು ತಿಳಿದು ಬಂದಿದೆ.
ಕಾಮಾಟಿಪುರದ ನಿಜ ಕತೆಗೆ ಅಜಯ್ ದೇವಗನ್ ಎಂಟ್ರಿ
ರಾಷ್ಟ್ರ ರಾಜಧಾನಿಯಲ್ಲಿ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಓರ್ವ ಪಂಜಾಬಿಯಾಗಿ ರೈತರ ಕುರಿತು ಹೇಳಿಕೆ ಕೊಟ್ಟಿಲ್ಲ. ನೀನು ಪಂಜಾಬಿ ಶತ್ರು ಎಂದು ಅಜಯ್ ದೇವಗನ್ ಅವರನ್ನು ನಿಂದಿಸಲಾಗಿದೆಯಂತೆ.
ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಅಜಯ್ ದೇವಗನ್ ಅವರನ್ನು ವ್ಯಕ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ನಂತರ ಅಜಯ್ ದೇವಗನ್ ಅವರನ್ನು ಮುಂಬೈ ಫಿಲಂ ಸಿಟಿವರೆಗೂ ಸುರಕ್ಷಿತವಾಗಿ ಕರೆದುಕೊಂಡು ಬಿಡಲಾಗಿದೆ.
ಅಜಯ್ ದೇವಗನ್ ಕಾರನ್ನು ನಿಲ್ಲಿಸಿದ ವ್ಯಕ್ತಿಯನ್ನು ರಾಜದೀಪ್ ಸಿಂಗ್ ಎಂದು ಗುರುತಿಸಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಐಪಿಸಿ ಸೆಕ್ಷನ್ 341, 504, 506 ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.
ರೈತರ ಪ್ರತಿಭಟನೆ ಕುರಿತು ಅಂತಾರಾಷ್ಟ್ರೀಯ ಸೆಲೆಬ್ರಿಟಿ ರಿಹಾನ್ನಾ ಟ್ವೀಟ್ ಮಾಡಿದ ವೇಳೆ ಅಜಯ್ ದೇವಗನ್ ಟ್ವಿಟ್ಟರ್ನಲ್ಲಿ ರಿಹಾನ್ನಾ ಟ್ವೀಟ್ ಖಂಡಿಸಿದ್ದರು. ಇದು ಸಹಜವಾಗಿ ರೈತರ ಆಕ್ರೋಶಕ್ಕೆ ಕಾರಣವಾಗಿತ್ತು.
Recommended Video