Don't Miss!
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- News India Unemployment: ದೇಶದಲ್ಲಿ ಯುವ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಳ: ಬೆಚ್ಚಿಬೀಳಿಸುವ ವರದಿ ಬಹಿರಂಗ!
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Automobiles ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮಹಾಭಾರತ' ಸೀರಿಯಲ್ ಖ್ಯಾತಿ ರವಿ ಛೋಪ್ರಾ ಇನ್ನಿಲ್ಲ
ಹಿಂದಿ ಟೆಲಿವಿಷನ್ ಕ್ಷೇತ್ರದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಮಹಾಭಾರತ ಟೆಲಿ ಸೀರಿಯಲ್ ನಿರ್ದೇಶಕ ರವಿ ಛೋಪ್ರಾ ಅವರು ಮುಂಬೈನಲ್ಲಿ ಬುಧವಾರ ಕೊನೆಯುಸಿರೆಳೆದಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು.
ಬಿ.ಆರ್ ಛೋಪ್ರಾ ನಿರ್ಮಿಸಿದ್ದ 1988 ರಿಂದ 1990ರ ತನಕ ದೂರದರ್ಶನದಲ್ಲಿ ತೆರೆಕಂಡ ಮಹಾಭಾರತ್ ಧಾರಾವಾಹಿಯನ್ನು ರವಿ ಛೋಪ್ರಾ ಸಮರ್ಥವಾಗಿ ಭಾರತದ ಮೂಲೆ ಮೂಲೆಗೆ ತಲುಪಿಸಿದ್ದರು.
ಆಸ್ತಮಾ ತೊಂದರೆಯಿಂದ ಬಳಲುತ್ತಿದ್ದ ರವಿ ಛೋಪ್ರಾ ಅವರನ್ನು ಕಳೆದ ಕೆಲ ದಿನಗಳ ಹಿಂದೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ, ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮಧ್ಯಾಹ್ನ ನಿಧನರಾಗಿದ್ದಾರೆ.
ಹಿಂದಿ
ಚಿತ್ರರಂಗದ
ದಿಗ್ಗಜ
ಚಿತ್ರಕರ್ಮಿ
ಬಿ.ಆರ್
ಛೋಪ್ರಾ
ಅವರ
ಪುತ್ರ
ರವಿ
ಛೋಪ್ರಾ
ಅವರು
2012ರಿಂದ
ಶ್ವಾಸಕೋಶ
ಸಂಬಂಧಿ
ಸಮಸ್ಯೆಯಿಂದ
ಬಳಲುತ್ತಿದ್ದರು.
ರವಿ
ಛೋಪ್ರಾ
ನಿರ್ದೇಶಿಸಿದ
ಚಿತ್ರಗಳು:
*
ಜಮೀರ್
(1975)
*
ದಿ
ಬರ್ನಿಂಗ್
ಟ್ರೈನ್
*
ಮಜ್ದೂರ್
*
ದಹ್ಲೀಜ್
*
ಬಾಗ್ಬನ್
*
ಬಾಬುಲ್
ಆಮಿತಾಬ್ ಬಚ್ಚನ್ ಅಭಿನಯದ ಭೂತ್ ನಾಥ್ ಹಾಗೂ ಭೂತ್ ನಾಥ್ ರಿಟರ್ನ್ಸ್ ಚಿತ್ರಗಳನ್ನು ನಿರ್ಮಿಸಿದ್ದರು. ಇದಲ್ಲದೆ ವಿಷ್ಣು ಪುರಾಣ, ಮಾ ಶಕ್ತಿ ಮುಂತಾದ ಪೌರಾಣಿಕ ಸರಣಿ ಚಿತ್ರಗಳನ್ನು ನಿರ್ದೇಶಿಸಿದ್ದರು. ಸದ್ಯಕ್ಕೆ ವಾಸುದೇವ ಕೃಷ್ಣ ಸರಣಿ ನಿರ್ದೇಶನದಲ್ಲಿ ತೊಡಗಿದ್ದರು.
-
ದರ್ಶನ್ ಒಂದು ಮಾತು ಹೇಳಿದ್ದಕ್ಕೆ ಬದಲಾಯ್ತು ಅಭಿಮಾನಿ ಜೀವನ; 100 ಪ್ಲೇಟ್ ಸೇಲ್ ಆಗ್ತಿದ್ದ ಚಾಟ್ಸ್ 200ಕ್ಕೆ ಏರಿಕೆ
-
ಬರ್ತ್ಡೇ ಮೂಡ್ನಲ್ಲಿ ರಾಮ್ಚರಣ್ ತಿರುಮಲಕ್ಕೆ ಭೇಟಿ; ಇತ್ತ 'ರಂಗಸ್ಥಳಂ 2' ಜಪ ಮಾಡ್ತಿರೋ ಫ್ಯಾನ್ಸ್ !
-
"ನನಗೆ 38 ವರ್ಷ.. ಮಕ್ಕಳು ಮಾಡಿಕೊಳ್ಳುವ ಬಗ್ಗೆ ಹೇಳಲಾರೆ"; ಪ್ರೆಗ್ನೆನ್ಸಿ ಬಗ್ಗೆ ವರಲಕ್ಷ್ಮಿ ಶರತ್ ಕುಮಾರ್ ಹೇಳಿದ್ದೇನು?