twitter
    For Quick Alerts
    ALLOW NOTIFICATIONS  
    For Daily Alerts

    ನನ್ನ ಆರೋಪ ಸುಳ್ಳಾದರೆ ಪದ್ಮಶ್ರೀ ಪ್ರಶಸ್ತಿ ಹಿಂತಿರುಗಿಸುತ್ತೇನೆ: ಕಂಗನಾ ಸವಾಲು

    |

    ನಟಿ ಕಂಗನಾ ರಣಾವತ್ ಭಾರಿ ಸಿಟ್ಟಾಗಿದ್ದಾರೆ. ಅದರಲ್ಲಿಯೂ ಸುಶಾಂತ್ ಸಾವಿನ ಬಗ್ಗೆ ತಾವಾಡಿದ ಮಾತುಗಳು ಸುಳ್ಳು ಎಂದು ಕೆಲವರು ಹೇಳಿರುವುದು ಅವರ ಸಿಟ್ಟಿಗೆ ಕಾರಣವಾಗಿದೆ.

    Recommended Video

    ತಾಯಿಯನ್ನು ಕಳೆದುಕೊಂಡ ಜೋಗಿ ಪ್ರೇಮ್! | Filmibeat Kannada

    ಸುಶಾಂತ್ ಸಿಂಗ್ ಅವರದ್ದು ಕೊಲೆ ಎಂದು ಕಂಗನಾ ಹೇಳಿದ್ದರು. ಸುಶಾಂತ್ ಅವರ ಸಾವಿಗೆ ಬಾಲಿವುಡ್‌ನ 'ಮೂವಿ ಮಾಫಿಯಾ' ಕಾರಣ, ಹಾಗೂ ಕೆಲವು ಮಾಧ್ಯಮಗಳು ಕಾರಣ ಎಂದು ಕಂಗನಾ ರಣಾವತ್ ಆರೋಪಿಸಿದ್ದರು.

    'ಅವರ ಕೈಗಳಲ್ಲಿ ರಕ್ತ ಅಂಟಿಕೊಂಡಿದೆ, ನಾನು ಯಾವ ಮಟ್ಟದ ಹೋರಾಟಕ್ಕೂ ಸಿದ್ಧ': ಕಂಗನಾ'ಅವರ ಕೈಗಳಲ್ಲಿ ರಕ್ತ ಅಂಟಿಕೊಂಡಿದೆ, ನಾನು ಯಾವ ಮಟ್ಟದ ಹೋರಾಟಕ್ಕೂ ಸಿದ್ಧ': ಕಂಗನಾ

    ಸುಶಾಂತ್ ಸಿಂಗ್ ಸಾವಿನ ಬಗ್ಗೆ ಸುಳ್ಳು ಸುದ್ದಿ ಹರಡಿದ್ದಾರೆ ಎಂಬ ಆರೋಪದ ಮೇಲೆ ಪೊಲೀಸರು ಕಂಗನಾ ರಣೌತ್ ಅವರಿಗೆ ಸಮನ್ಸ್ ಸಹ ನೀಡಿದ್ದು, ಕಂಗನಾ ವಿಚಾರಣೆಗೆ ಹಾಜರಾಗಬೇಕಿದೆ.

    ಪದ್ಮಶ್ರೀ ಪ್ರಶಸ್ತಿ ವಾಪಸ್ ನೀಡುತ್ತೇನೆ: ಕಂಗನಾ ಸವಾಲು

    ಪದ್ಮಶ್ರೀ ಪ್ರಶಸ್ತಿ ವಾಪಸ್ ನೀಡುತ್ತೇನೆ: ಕಂಗನಾ ಸವಾಲು

    ಸುಶಾಂತ್ ಸಿಂಗ್ ಸಾವಿನ ಬಗ್ಗೆ ನಾನು ಹೇಳಿದ ಮಾತುಗಳು ಸುಳ್ಳು ಎಂದು ನಿರೂಪಿತವಾದರೆ, ನನಗೆ ಬಂದಿರುವ ಗೌರವಾನ್ವಿತ ಪ್ರಶಸ್ತಿ 'ಪದ್ಮಶ್ರೀ'ಯನ್ನು ಸರ್ಕಾರಕ್ಕೆ ವಾಪಸ್ ನೀಡಿಬಿಡುತ್ತೇನೆ ಎಂದು ಕಂಗನಾ ನಿನ್ನೆ ನಡೆದ ಮಾಧ್ಯಮದೊಂದಿಗೆ ಸಂದರ್ಶನದಲ್ಲಿ ಹೇಳಿದ್ದಾರೆ.

    ಸುಶಾಂತ್‌ನದ್ದು ಯೋಜಿತ ಕೊಲೆ: ಕಂಗನಾ ಆರೋಪ

    ಸುಶಾಂತ್‌ನದ್ದು ಯೋಜಿತ ಕೊಲೆ: ಕಂಗನಾ ಆರೋಪ

    ಸುಶಾಂತ್ ಸಾವನ್ನಪ್ಪಿದ್ದಾಗ ಕಂಗನಾ ರಣೌತ್ ತೀವ್ರ ಬೇಸರ ವ್ಯಕ್ತಪಡಿಸಿದ್ದರು, ಬಾಲಿವುಡ್‌ನ ಗುಂಪುಗಾರಿಕೆ, ಸ್ವಜನಪಕ್ಷಪಾತವೇ ಸುಶಾಂತ್ ಸಾವಿಗೆ ಕಾರಣ ಎಂದು ಆರೋಪಿಸಿದ್ದರು. ಸುಶಾಂತ್ ಸಿಂಗ್ ಅವರದ್ದು ಆತ್ಮಹತ್ಯೆಯಲ್ಲಿ ಯೋಜಿತ ಕೊಲೆ ಎಂದಿದ್ದರು ಕಂಗನಾ.

    ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಯೋಜಿತ ಕೊಲೆ: ನಟಿ ಕಂಗನಾ ರಣಾವತ್ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಯೋಜಿತ ಕೊಲೆ: ನಟಿ ಕಂಗನಾ ರಣಾವತ್

    ಮಾಧ್ಯಮಗಳ ಮೇಲೆ ಹರಿಹಾಯ್ದಿದ್ದ ಕಂಗನಾ

    ಮಾಧ್ಯಮಗಳ ಮೇಲೆ ಹರಿಹಾಯ್ದಿದ್ದ ಕಂಗನಾ

    ಮಾಧ್ಯಮಗಳ ಮೇಲೆ ಸಹ ಅವರು ಹರಿಹಾಯ್ದಿದ್ದ ಕಂಗನಾ, ಕೆಲವು ಬಾಲಿವುಡ್ ದೊಡ್ಡ ಮಂದಿ ಕೆಲವು ಮಾಧ್ಯಮಗಳನ್ನು ಸಾಕಿಕೊಂಡಿವೆ, ಅವರಿಗಾಗದೇ ಇರುವವರ ಸಿನಿಮಾಗಳ ಬಗ್ಗೆ, ವೈಯಕ್ತಿಕ ಜೀವನದ ಬಗ್ಗೆ ಅವರು ಬರೆಸುತ್ತಾರೆ ಎಂದು ಗಂಭೀರ ಆರೋಪ ಮಾಡಿದ್ದರು.

    ಪೊಲೀಸರಿಂದ ಕಂಗನಾಗೆ ಸಮನ್ಸ್

    ಪೊಲೀಸರಿಂದ ಕಂಗನಾಗೆ ಸಮನ್ಸ್

    ಕಂಗನಾ ಅವರು ವಿಡಿಯೋದಲ್ಲಿ ಗಲ್ಲಿ ಬಾಯ್ ಸಿನಿಮಾ, ಸಂಜಯ್ ದತ್ ಅವರ ವ್ಯಸನ ಹೀಗೆ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದರು. ಅವರ ವಿಡಿಯೋ ಭಾರಿ ವೈರಲ್ ಆಗಿತ್ತು. ಈಗ ಅದಕ್ಕೆ ಸಂಬಂಧಿಸಿದಂತೆ ಕಂಗನಾ ಅವರಿಗೆ ಪೊಲೀಸ್ ಸಮನ್ಸ್ ನಿಡಲಾಗಿದ್ದು, ಪೊಲೀಸರಿಗೆ ಕಂಗನಾ ಉತ್ತರ ನೀಡಬೇಕಿದೆ.

    ಬಾಲಿವುಡ್‌ನ ಸೆಲೆಕ್ಟಿವ್ ಸೆಕ್ಯುಲರಿಸಂ ವಿರುದ್ಧ ಕಿಡಿಕಾರಿದ ಕಂಗನಾಬಾಲಿವುಡ್‌ನ ಸೆಲೆಕ್ಟಿವ್ ಸೆಕ್ಯುಲರಿಸಂ ವಿರುದ್ಧ ಕಿಡಿಕಾರಿದ ಕಂಗನಾ

    English summary
    Kangana Ranaut said if her alligations were wrong in Sushant Singh's case then she will return her Padmashree award.
    Saturday, July 18, 2020, 11:48
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X