twitter
    For Quick Alerts
    ALLOW NOTIFICATIONS  
    For Daily Alerts

    ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಕಂಗನಾ ರಣೌತ್

    |

    ಮುಂಬೈ ಪೊಲೀಸ್ v/s ಕಂಗನಾ ರಣೌತ್ ಶೀಥಲ ಯುದ್ಧ ಶೀಘ್ರದಲ್ಲಿ ಮುಗಿಯುವ ಯಾವ ಲಕ್ಷಣವೂ ಕಾಣುತ್ತಿಲ್ಲ.

    ಸಮಾಜದಲ್ಲಿ ಬಿರುಕು ಮೂಡಿಸುವ, ದ್ವೇಷ ಹುಟ್ಟಿಸುವ ಯತ್ನ ಆರೋಪದ ಮೇಲೆ ಕಂಗನಾ ರಣೌತ್ ಹಾಗೂ ಅವರ ಸಹೋದರಿ ರಂಗೋಲಿ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿ ವಿಚಾರಣೆಗೆ ಹಾಜರಾಗುವಂತೆ ಈಗಾಗಲೇ ಮೂರು ಬಾರಿ ಸಮನ್ಸ್ ಜಾರಿ ಮಾಡಿದ್ದಾರೆ.

    ಪೊಲೀಸರ ಸಮನ್ಸ್‌ಗೆ ಕೇರ್ ಮಾಡ್ತಿಲ್ಲ, ಶೂಟಿಂಗ್‌ಗೆ ಹಾಜರಾದ ಕಂಗನಾಪೊಲೀಸರ ಸಮನ್ಸ್‌ಗೆ ಕೇರ್ ಮಾಡ್ತಿಲ್ಲ, ಶೂಟಿಂಗ್‌ಗೆ ಹಾಜರಾದ ಕಂಗನಾ

    ಬಾಂದ್ರಾ ಮ್ಯಾಜಿಸ್ಟ್ರೇಟ್ ಕೋರ್ಟ್‌ ಸಹ ಕಂಗನಾ ಹಾಗೂ ಸಹೋದರಿ ರಂಗೋಲಿಯನ್ನು ವಿಚಾರಣೆಗೆ ಒಳಪಡಿಸುವಂತೆ ಮುಂಬೈ ಪೊಲೀಸರಿಗೆ ಆದೇಶ ಹೊರಡಿಸಿತ್ತು.

     Kangana Moved To Bombay Highcourt To Squash FIR Filled Against Her

    ಕಂಗನಾಗೆ ಮೂರನೇ ಬಾರಿ ಸಮನ್ಸ್ ನೀಡಿದ ಮುಂಬೈ ಪೊಲೀಸರು ಕಂಗನಾಗೆ ಮೂರನೇ ಬಾರಿ ಸಮನ್ಸ್ ನೀಡಿದ ಮುಂಬೈ ಪೊಲೀಸರು

    ಆದರೆ ವಿಚಾರಣೆಗೆ ಈ ವರೆಗೆ ಹಾಜರಾಗದ ಕಂಗನಾ, ಮುಂಬೈ ಪೊಲೀಸರ ವಿರುದ್ಧ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಮುಂಬೈ ಪೊಲೀಸರು ದಾಖಲಿಸುರುವ ಎಫ್‌ಐಆರ್ ಅನ್ನು ರದ್ದು ಮಾಡಬೇಕು ಎಂದು ಕಂಗನಾ ಹಾಗೂ ರಂಗೋಲಿ ಬಾಂಬೆ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. ಜೊತೆಗೆ ಬಾಂದ್ರಾ ಮ್ಯಾಜಿಸ್ಟ್ರೇಟ್ ಕೋರ್ಟ್‌ನ ಆದೇಶವನ್ನೂ ಸಹ ರದ್ದು ಮಾಡಬೇಕು ಎಂದು ಕೋರ್ಟ್‌ಗೆ ಮನವಿ ಮಾಡಿದೆ.

    ಪಟಾಕಿ ಕಿಡಿ: ಐಪಿಎಸ್ ಅಧಿಕಾರಿ ಡಿ. ರೂಪಾ ವಿರುದ್ಧ ಸಿಡಿದೆದ್ದ ನಟಿ ಕಂಗನಾಪಟಾಕಿ ಕಿಡಿ: ಐಪಿಎಸ್ ಅಧಿಕಾರಿ ಡಿ. ರೂಪಾ ವಿರುದ್ಧ ಸಿಡಿದೆದ್ದ ನಟಿ ಕಂಗನಾ

    Recommended Video

    Rajinikanth ಅಭಿಮಾನಿಗಳಿಗೆ ಆತಂಕ | Filmibeat Kannada

    ಕಂಗನಾ ರಣೌತ್ ಹಾಗೂ ಅವರ ಸಹೋದರಿ ರಂಗೋಲಿ ಅವರು ಸಮಾಜದಲ್ಲಿ ದ್ವೇಷ ಬಿತ್ತುವ ಟ್ವೀಟ್‌ಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿ ಅಲಿ ಸೈಯ್ಯದ್ ಎಂಬುವರು ಮುಂಬೈ ಪೊಲೀಸರಿಗೆ ದೂರು ನೀಡಿದ್ದರು.

    English summary
    Kangana Ranaut and Rangoli moved to Bombay high court to squash FIR filled by Mumbai police against them.
    Monday, November 23, 2020, 17:20
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X