Just In
Don't Miss!
- News
ಶೌರ್ಯ ಪ್ರಶಸ್ತಿಗೆ ಚಿಕ್ಕಾಸೂ ಬೆಲೆ ನೀಡದ ಕೇರಳ ಸರಕಾರ; ವೃದ್ಧೆಯ ದಶಕಗಳ ಹೋರಾಟ
- Automobiles
ಅನಾವರಣವಾಯ್ತು 2021ರ ಕೆಟಿಎಂ 1290 ಸೂಪರ್ ಅಡ್ವೆಂಚರ್ ಎಸ್ ಬೈಕ್
- Sports
ಐಎಸ್ಎಲ್: ಕೇರಳ ಬ್ಲಾಸ್ಟರ್ಸ್ಗೆ ಜೆಮ್ಷೆಡ್ಪುರ ಎಫ್ಸಿ ಸವಾಲು: Live ಸ್ಕೋರ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 27ರ ಚಿನ್ನ, ಬೆಳ್ಳಿ ದರ
- Lifestyle
ಲಸಿಕೆ ಸಿಕ್ಕಿದರೂ 2021ರಲ್ಲಿ ಕೊರೊನಾವೈರಸ್ ಸಂಪೂರ್ಣ ನಾಶವಾಗಲ್ಲ:WHO ಎಚ್ಚರಿಕೆ
- Education
KSAT Recruitment 2021: 16 ಶೀಘ್ರಲಿಪಿಗಾರ ಮತ್ತು ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕರೀನಾಗೆ ಮಧುಚಂದ್ರ ಮಂಚದಲ್ಲಿ ರಸಹೀನ ರಾತ್ರಿ
ಕಾರಣ ಇಷ್ಟೇ. ಪ್ರೇಮಿಗಳ ದಿನದಂದು ಅವರು ತಮ್ಮ ಪತಿ ಸೈಫ್ ಆಲಿ ಖಾನ್ ಅವರೊಂದಿಗೆ ಇರಲ್ಲವಂತೆ. ಅಯ್ಯೋ ಪಾಪ. ಈ ಬಾರಿಯ ಪ್ರೇಮಿಗಳ ದಿನಕ್ಕೆ ಸೈಫ್ ನನಗಾಗಿ ಒಲವಿನ ಉಡುಗೊರೆಯೊಂದನ್ನು ಸಿದ್ಧಮಾಡಿಕೊಂಡಿದ್ದಾರೆ. ಆದರೆ ನಾನು ಮಾತ್ರ ಅವರೊಂದಿಗೆ ಆ ದಿನ ಎಂಜಾಯ್ ಮಾಡಕ್ಕೆ ಆಗುತ್ತಿಲ್ಲ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಪ್ರೇಮಿಗಳ ದಿನಾಚರಣೆಯಂದು ನಾನು ಸತ್ಯಾಗ್ರಹ ಚಿತ್ರದಲ್ಲಿ ಶೂಟಿಂಗ್ ನಲ್ಲಿರುತ್ತೇನೆ. ಹಾಗಾಗಿ ಅಂದು ಅವರೊಂದಿಗೆ ಬೆರೆಯಲು ಸಾಧ್ಯವಾಗುತ್ತಿಲ್ಲ. ರಾಜಕೀಯ ಥ್ರಿಲ್ಲರ್ ಕಥಾಹಂದರದ ಈ ಚಿತ್ರಕ್ಕೆ ಪ್ರಕಾಶ್ ಝಾ ಆಕ್ಷನ್ ಕಟ್ ಹೇಳುತ್ತಿದ್ದಾರೆ.
ಭೋಪಾಲ್ ನಲ್ಲಿ ಈ ಚಿತ್ರದ ಚಿತ್ರೀಕರಣ ನಡೆಯಲಿದೆ. ಈ ಬಾರಿಯ ಪ್ರೇಮಿಗಳ ದಿನವನ್ನು ನಾನು ಅಮಿತ್ ಜಿ, ಅಜಯ್ ದೇವಗನ್ ಹಾಗೂ ಪ್ರಕಾಶ್ ಝಾ ಜೊತೆ ಸೆಲೆಬ್ರೇಟ್ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ ಕರೀನಾ.
ಹಾಗಾಗಿ ತಮ್ಮ ಪಾಲಿಗೆ ಈ ಬಾರಿಯ ಪ್ರೇಮಿಗಳ ದಿನ ಅಷ್ಟೇನು ನಿರಾಶಾದಾಯಕವೇನಲ್ಲ ಎನ್ನುತ್ತಾರೆ ಕರೀನಾ. ಈ ಚಿತ್ರದ ಪಾತ್ರವರ್ಗದಲ್ಲಿ ಅಮಿತಾಬ್ ಬಚ್ಚನ್, ಅರ್ಜುನ್ ರಾಂಪಾಲ್, ಮನೋಜ್ ಬಾಜ್ ಪೇಯಿ ಮುಂತಾದವರು ಇದ್ದಾರೆ.