Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಪದ್ಮಾವತಿ' ವಿವಾದಕ್ಕೆ ಬಲಿಯಾಯ್ತು ಆಕಾಶ್ ಚಿತ್ರಮಂದಿರ.!
ದೇಶಾದ್ಯಂತ 'ಪದ್ಮಾವತಿ' ಚಿತ್ರದ ವಿವಾದ ದಿನದಿಂದ ದಿನಕ್ಕೆ ವಿಕೋಪಕ್ಕೇರುತ್ತಿದೆ. ಬೆಂಗಳೂರಿನಲ್ಲಿ 'ಪದ್ಮಾವತಿ' ಚಿತ್ರದ ಬಿಡುಗಡೆ ವಿರೋಧಿಸಿ ರಜಪೂತರು ಪ್ರತಿಭಟನೆ ಮಾಡುತ್ತಿದ್ದರೇ, ರಾಜಸ್ತಾನದಲ್ಲಿ 'ಪದ್ಮಾವತಿ' ಟ್ರೈಲರ್ ಪ್ರಸಾರ ಮಾಡಿದ್ದಕ್ಕೆ ಚಿತ್ರಮಂದಿರವನ್ನೇ ದ್ವಂಸ ಮಾಡಿರುವ ಘಟನೆ ನಡೆದಿದೆ.
ನಿನ್ನೆ ರಾತ್ರಿ ರಾಜಸ್ತಾನದ ಕೋಟದಲ್ಲಿನ ಆಕಾಶ್ ಚಿತ್ರಮಂದಿರದಲ್ಲಿ ಸಿನಿಮಾ ಪ್ರದರ್ಶನ ಮಧ್ಯೆ 'ಪದ್ಮಾವತಿ' ಟ್ರೈಲರ್ ಪ್ರಸಾರ ಮಾಡಲಾಗಿತ್ತು. ಇದರಿಂದ ಕೋಪಿತಗೊಂಡು ಕರಣೆ ಸೇನೆ ಕಾರ್ಯಕರ್ತರು ಥಿಯೇಟರ್ ಮೇಲೆ ದಾಳಿ ಮಾಡಿ, ಗಾಜು, ಕುರ್ಚಿಗಳನ್ನ ಹೊಡೆದು ಹಾಕಿದ್ದಾರೆ. ಥಿಯೇಟರ್ ಮೇಲೆ ಕಲ್ಲು ತೂರಾಟ ಕೂಡ ಮಾಡಿದ್ದಾರೆ.
'ಪದ್ಮಾವತಿ' ಸಿನಿಮಾ ವಿರುದ್ದ ಬೆಂಗಳೂರಿನಲ್ಲಿ ಪ್ರತಿಭಟನೆ
ಈ ವಿಚಾರ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಕರಣೆ ಸೇನೆಯ ಕಾರ್ಯಕರ್ತರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಸಂಜಯ್ ಲೀಲಾ ಬನ್ಸಾಲಿ ಈ ಚಿತ್ರವನ್ನ ನಿರ್ದೇಶನ ಮಾಡಿದ್ದು, ದೀಪಿಕಾ ಪಡುಕೋಣೆ ರಾಣಿ 'ಪದ್ಮಾವತಿ' ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶಾಹೀದ್ ಕಪೂರ್ ಮತ್ತು ರಣ್ವೀರ್ ಸಿಂಗ್ ಕೂಡ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಥಿಯೇಟರ್ ಮೇಲೆ ಕರಣಿ ಸೇನೆ ಕಾರ್ಯಕರ್ತರು ದಾಳಿ ಮಾಡಿರುವ ವಿಡಿಯೋ ಇಲ್ಲಿದೆ ನೋಡಿ
Karni Sena vandalised Aakash Mall in Kota protesting Padmavati's trailer being shown at the Cinema Hall #Rajasthan (NOTE: Strong language) pic.twitter.com/web5T0ewtC
— ANI (@ANI) November 14, 2017