Don't Miss!
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- News ಎಸ್ಸಿ, ಎಸ್ಟಿ ಮೀಸಲಾತಿ ಮುಸ್ಲಿಮರಿಗೆ ಹಂಚಿಕೆ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರ್ದೇಶಕ ಅನುರಾಗ್ ಕಶ್ಯಪ್ಗೆ ಸಮನ್ಸ್ ನೀಡಿದ ಮುಂಬೈ ಪೊಲೀಸ್
ನಟಿ ಪಾಯಲ್ ಘೋಷ್ ದೂರಿನ ಹಿನ್ನೆಲೆ ನಿರ್ದೇಶಕ ಅನುರಾಗ್ ಕಶ್ಯಪ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಮುಂಬೈ ಪೊಲೀಸರು ಸಮನ್ಸ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಗುರುವಾರ ಬೆಳಗ್ಗೆ 11 ಗಂಟೆಗೆ ವರ್ಸೋವಾ ಪೊಲೀಸ್ ಠಾಣೆಗೆ ಬಂದು ಹೇಳಿಕೆ ನೀಡುವಂತೆ ಸೂಚಿಸಲಾಗಿದೆ ಎಂದು ಎಎನ್ಐ ವರದಿ ಮಾಡಿದೆ.
ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ಅತ್ಯಾಚಾರ ದೂರು ದಾಖಲಿಸಿದ ನಟಿ ಪಾಯಲ್
ಅನುರಾಗ್ ಕಶ್ಯಪ್ ನನಗೆ ಲೈಂಗಿಕ ಕಿರುಕುಳ ನೀಡಿದ್ದರು, ಅತ್ಯಾಚಾರಕ್ಕೆ ಯತ್ನಿಸಿ ಹಿಂಸಾಚಾರ ನೀಡಿದ್ದ ಎಂದು ಆರೋಪಿಸಿ ನಟಿ ಪಾಯಲ್ ಘೋಷ್ ದೂರು ದಾಖಲಿಸಿದ್ದಾರೆ. ಪಾಯಲ್ ಅವರ ದೂರಿನ ಹಿನ್ನೆಲೆ ಎಫ್ ಐ ಆರ್ ಸಹ ದಾಖಲಾಗಿದೆ.
ಇತ್ತೀಚಿಗಷ್ಟೆ ನಟಿ ಪಾಯಲ್ ಘೋಷ್ ಮಹಾರಾಷ್ಟ್ರ ರಾಜ್ಯಾಪಾಲರನ್ನು ಭೇಟಿ ಮಾಡಿ ''ನನಗೆ ನ್ಯಾಯ ಕೊಡಿಸಿ'' ಎಂದು ಮನವಿ ಮಾಡಿದ್ದರು. ದೂರು ದಾಖಲಿಸಿ ವಾರಗಳೇ ಕಳೆದರೂ ಇದುವರೆಗೂ ಕ್ರಮ ತೆಗೆದುಕೊಂಡಿಲ್ಲ ಎಂದು ದೂರಿದ್ದರು.
Recommended Video
ಒಂದು ವೇಳೆ ಅನುರಾಗ್ ಕಶ್ಯಪ್ ಅವರನ್ನು ಬಂಧಿಸದೆ ಹೋದರೆ ನಾನು ಉಪವಾಸ ಸತ್ಯಾಗ್ರಹ ಕೂರುವುದಾಗಿ ಸಹ ಎಚ್ಚರಿಕೆ ನೀಡಿದ್ದರು. ಇನ್ನು ಕಶ್ಯಪ್ ವಿರುದ್ಧ ದೂರು ನೀಡಿರುವ ಹಿನ್ನೆಲೆ ನನಗೆ ಜೀವ ಬೆದರಿಕೆ ಇದೆ, 'ವೈ' ಶ್ರೇಣಿಯ ಭದ್ರತೆ ನೀಡಿ ಎಂದು ಸಹ ಸರ್ಕಾರಕ್ಕೆ ಮನವಿ ಮಾಡಿದ್ದರು.