Don't Miss!
- Automobiles Bullet Train: ಭಾರತದಲ್ಲಿ ಮೊದಲ ಬಾರಿಗೆ ನವೀನ ರೀತಿಯ ಹಳಿ ಬಳಕೆ.. 320 ಕಿ.ಮೀ ವೇಗದಲ್ಲಿ ಓಡುತ್ತೆ ರೈಲು!
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸುಶಾಂತ್ ಸಿಂಗ್ ಸಾವಿಗೆ ನಿಮ್ಮವಂತವರೇ ಕಾರಣ': ಮೋದಿ ಚಿತ್ರದ ನಿರ್ಮಾಪಕನಿಗೆ ಬೆದರಿಕೆ
ಪಿಎಂ ನರೇಂದ್ರ ಮೋದಿ ಬಯೋಪಿಕ್ ನಿರ್ಮಿಸಿದ್ದ ಸಹ ನಿರ್ಮಾಪಕ ಅಮಿತ್ ಬಿ ವಾಧ್ವಾನಿ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ಬೆದರಿಕೆಯ ಸಂದೇಶಗಳು ಬರುತ್ತಿವೆ ಎಂದು ಮುಂಬೈ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
'Optimistix Optimistix' ಎಂಬ ಹೆಸರಿನ ಫೇಸ್ ಬುಕ್ ಖಾತೆಯಿಂದ ಮೋದಿ ಬಯೋಪಿಕ್ ಸಿನಿಮಾ ರಿ ರಿಲೀಸ್ ಮಾಡುತ್ತಿರುವ ಕುರಿತು ಬೆದರಿಕೆ ಹಾಕಿದೆ ಎಂದು ವಾಧ್ವಾನಿ ದೂರಿನಲ್ಲಿ ತಿಳಿಸಿದ್ದಾರೆ.
ಮತ್ತೆ ಥಿಯೇಟರ್ ಅಂಗಳಕ್ಕೆ ಮೋದಿ ಬಯೋಪಿಕ್ ಸಿನಿಮಾ
ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲಿ ವಾಧ್ವಾನಿ ಕೈವಾಡವಿದೆ, ಸುಶಾಂತ್ ಸಿಂಗ್ ಸಾವಿಗೆ ನಿಮ್ಮವಂತವರೇ ಕಾರಣ ಹಾಗೂ ನಿನ್ನ ಮಗಳನ್ನು ಅತ್ಯಾಚಾರ ಮಾಡುತ್ತೇವೆ ಎಂಬ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರ ಬಳಿ ಹೇಳಿದ್ದಾರೆ.
ಈ ಕುರಿತು ಮುಂಬೈ ಮಿರರ್ ಜೊತೆ ಮಾತನಾಡಿರುವ ನಿರ್ಮಾಪಕ "ನನಗೆ ಮಗಳು ಇಲ್ಲ. ಆದರೂ ಭಯಾನಕ ಸಂಗತಿಯೆಂದರೆ, ಅವರು ನನ್ನ ಮತ್ತು ನನ್ನ ಎರಡು ವರ್ಷದ ಮಗನ ಚಿತ್ರವನ್ನು ಕಾಮೆಂಟ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಅಚ್ಚರಿ ಅಂದ್ರೆ ಆ ಫೋಟೋವನ್ನು ನಾನು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿಲ್ಲ'' ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ನಿರ್ಮಾಪಕ ವಾಧ್ವಾನಿ ಅವರ ದೂರಿನ ಹಿನ್ನೆಲೆ ಆ ಖಾತೆಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
Recommended Video
ಇತ್ತೀಚಿಗಷ್ಟೆ ಮೋದಿ ಬಯೋಪಿಕ್ ಚಿತ್ರಕ್ಕೆ ಕಥೆ ಮಾಡಿರುವ ನಿರ್ಮಾಪಕ-ಬರಹಗಾರ ಸಂದೀಪ್ ಸಿಂಘ್, ಸುಶಾಂತ್ ಸಾವಿನ ವಿಚಾರದಲ್ಲಿ ತಮ್ಮ ಹೆಸರುಗಳನ್ನು ಎಳೆದು ತಂದಿರುವ ಸುದ್ದಿ ಸಂಸ್ಥೆಗಳ ವಿರುದ್ಧ 200 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.