Don't Miss!
- News Bengaluru-Mysuru Expressway: ಪ್ರಯಾಣಿಕರೇ ಗಮನಿಸಿ, ಏಪ್ರಿಲ್ 18 & 19ರಂದು ಈ ಮಾರ್ಗಗಳಲ್ಲಿ ಬರುವ ಮುನ್ನ ಎಚ್ಚರ..
- Technology ಅಗ್ಗದ ದರದಲ್ಲಿ 5G ಫೋನ್ ಖರೀದಿಸಬೇಕೆ?..ಈ ಆಫರ್ ಮಿಸ್ ಮಾಡ್ಕೋಬೇಡಿ!
- Automobiles Kia: ಬಹುನಿರೀಕ್ಷಿತ ಕಿಯಾ ಕ್ಲಾವಿಸ್ ಮೈಕ್ರೋ ಎಸ್ಯುವಿ ಶೀಘ್ರದಲ್ಲೇ ಬಿಡಗಡೆ
- Finance Bullet train: ಮೇಡ್ ಇನ್ ಇಂಡಿಯಾ ಬುಲೆಟ್ ಟ್ರೈನ್ಗೆ ಶೀಘ್ರ ಚಾಲನೆ, ಗಂಟೆಗೆ 250 ವೇಗ
- Lifestyle ಬೇಸಿಗೆಯಲ್ಲಿ ದಿನಾ ಎಳನೀರು ಕುಡಿದರೆ ಏನಾಗುತ್ತೆ? ಯಾವ ಸಮಯದಲ್ಲಿ ಎಳನೀರು ಕುಡಿಯಬೇಕು?
- Sports India's Squad For T20 World Cup: ಟಿ20 ವಿಶ್ವಕಪ್ಗೆ ಸಂಭಾವ್ಯ 20 ಸದಸ್ಯರ ಭಾರತ ತಂಡ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಂಗಳೂರಿನಲ್ಲಿ ಆರತಕ್ಷತೆ ಮುಗೀತು: ಮುಂಬೈಗೆ ಹೊರಟ ದೀಪಿಕಾ-ರಣ್ವೀರ್
Recommended Video
ಇಟಲಿಯ ಲೇಕ್ ಕೋಮೋದಲ್ಲಿ ನವೆಂಬರ್ 14 ಮತ್ತು 15 ರಂದು ನಟಿ ದೀಪಿಕಾ ಪಡುಕೋಣೆ ಮತ್ತು ನಟ ರಣ್ವೀರ್ ಸಿಂಗ್ ವೈವಾಹಿಕ ಬದುಕಿಗೆ ಕಾಲಿಟ್ಟರು. ಕೊಂಕಣಿ ಮತ್ತು ಸಿಂಧಿ ಸಂಪ್ರದಾಯದಂತೆ ದೀಪಿಕಾ-ರಣ್ವೀರ್ ವಿವಾಹ ಮಹೋತ್ಸವ ನಡೆಯಿತು.
ಇತ್ತೀಚೆಗಷ್ಟೇ ಇಟಲಿಯಿಂದ ವಾಪಸ್ ಆದ ಈ ದಂಪತಿಯ ಅದ್ಧೂರಿ ಆರತಕ್ಷತೆ ನಿನ್ನೆ (ನವೆಂಬರ್ 21) ಸಂಜೆ ಬೆಂಗಳೂರಿನ ಪ್ರತಿಷ್ಟಿತ 'ದಿ ಲೀಲಾ ಪ್ಯಾಲೇಸ್'ನಲ್ಲಿ ನಡೆಯಿತು.
'ಬಾಜಿರಾವ್ ಮಸ್ತಾನಿ'ಯ ಆರತಕ್ಷತೆಯಲ್ಲಿ ಕನ್ನಡ ತಾರೆಯರು ಕಾಣಲಿಲ್ಲ ಏಕೆ?
ಕ್ರಿಕೆಟರ್ ಅನಿಲ್ ಕುಂಬ್ಳೆ, ವೆಂಕಟೇಶ್ ಪ್ರಸಾದ್, ಸುಧಾ ಮೂರ್ತಿ, ಪಿವಿ ಸಿಂಧು, ನಂದನ್ ನೀಲೇಕಣಿ ಸೇರಿದಂತೆ ಹಲವು ಗಣ್ಯರು ಆಗಮಿಸಿ ದೀಪಿಕಾ-ರಣ್ವೀರ್ ದಂಪತಿಗೆ ಶುಭ ಹಾರೈಸಿದರು.
''ಪತ್ನಿಯಿಂದ ದೂರ ಮಾಡಬೇಡಿ'' ಅಂತ ಆರತಕ್ಷತೆಯಲ್ಲಿ ರಣ್ವೀರ್ ಸಿಂಗ್ ಹೇಳಿದ್ಯಾಕೆ.?
ಇಂದು ಬೆಂಗಳೂರಿಗೆ ಬೈ ಬೈ ಹೇಳಿ ಮುಂಬೈಗೆ ಫ್ಲೈಟ್ ಹತ್ತಿದ್ದಾರೆ ದೀಪ್-ವೀರ್. ನವೆಂಬರ್ 28 ಮತ್ತು ಡಿಸೆಂಬರ್ 1 ರಂದು ಮುಂಬೈನಲ್ಲಿ ದೀಪಿಕಾ-ರಣ್ವೀರ್ ರಿಸೆಪ್ಷನ್ ನಡೆಯಲಿದೆ. ಇದರಲ್ಲಿ ಬಾಲಿವುಡ್ ನ ಗಣ್ಯಾತಿಗಣ್ಯರು ಆಗಮಿಸಲಿದ್ದಾರೆ.
ಬೆಂಗಳೂರಿನ ದೀಪಿಕಾ - ರಣ್ವೀರ್ ಆರತಕ್ಷತೆಯಲ್ಲಿ ಭಾಗಿಯಾಗಿದ್ದ ಗಣ್ಯರು
ಮುಂಬೈನಲ್ಲಿ ನಡೆಯಲಿರುವ ರಿಸೆಪ್ಷನ್ ಗೆ ಸಕಲ ಸಿದ್ಧತೆ ಮಾಡಿಕೊಳ್ಳಲು ಇಂದೇ ದಂಪತಿ ಬೆಂಗಳೂರಿನಿಂದ ತೆರಳಿದ್ದಾರೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಂದು ದೀಪಿಕಾ-ರಣ್ವೀರ್ ಕೈಕೈ ಹಿಡಿದುಕೊಂಡು ಹೋಗುತ್ತಿದ್ದ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮದುವೆ ಆದಾಗಿನಿಂದಲೂ ಕಲರ್ ಕೋ-ಆರ್ಡಿನೇಷನ್ ಮೇನ್ಟೇನ್ ಮಾಡುತ್ತಿರುವ ಈ ದಂಪತಿ ಇಂದು ಏರ್ ಪೋರ್ಟ್ ನಲ್ಲಿ ಪಿಂಕ್ ಬಣ್ಣದ ಉಡುಪು ತೊಟ್ಟಿದ್ದರು.