Don't Miss!
- Sports
IND vs NZ 2nd T20: ಭಾರತಕ್ಕೆ ಸಾಧಾರಣ ಗುರಿ ನೀಡಿದ ನ್ಯೂಜಿಲೆಂಡ್
- News
Breaking: ಸಹಾಯಕ ಸಬ್ ಇನ್ಸ್ಪೆಕ್ಟರ್ ಗುಂಡಿನ ದಾಳಿ: ಆಸ್ಪತ್ರೆಯಲ್ಲಿ ಓಡಿಶಾ ಆರೋಗ್ಯ ಸಚಿವ ಸಾವು
- Finance
ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಮುಂದೂಡಿದ ಬ್ಯಾಂಕ್ ಯೂನಿಯನ್ಸ್: ಜ.31ಕ್ಕೆ ಮಹತ್ವದ ಸಭೆ
- Lifestyle
ಫೆಬ್ರವರಿ 2023: ಈ ಮಾಸದಲ್ಲಿರುವ ಪ್ರಮುಖ ಹಬ್ಬಗಳು ಹಾಗೂ ವ್ರತಗಳ ಪಟ್ಟಿ
- Technology
ಬಜೆಟ್ ಬೆಲೆಯಲ್ಲಿ ಈ ಸ್ಮಾರ್ಟ್ಫೋನ್ಗಳು ಬೆಸ್ಟ್ ಎನಿಸಿಲಿವೆ! ಜಬರ್ದಸ್ತ್ ಫೀಚರ್ಸ್!
- Automobiles
ಬೆಲೆ ಏರಿಕೆ ಪಡೆದುಕೊಂಡ ಪರ್ಫಾಮೆನ್ಸ್ ಕಾರು ಪ್ರಿಯರ ಮೆಚ್ಚಿನ ಹ್ಯುಂಡೈ ಐ20 ಎನ್ ಲೈನ್
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ರಿಯಾ ಚಕ್ರವರ್ತಿ ಜಾಮೀನು ಅರ್ಜಿ ವಿಚಾರಣೆಗೆ ಮಳೆರಾಯ ಅಡ್ಡಿ
ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರಿಯಾ ಚಕ್ರವರ್ತಿಯ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಬೇಕಿತ್ತು. ಮುಂಬೈನ ನಗರದಲ್ಲಿ ತೀವ್ರ ಮಳೆ ಬರುತ್ತಿರುವ ಕಾರಣ ಇಂದು ನಡೆಯಬೇಕಿದ್ದ ನ್ಯಾಯಾಲಯದ ಕಲಾಪಗಳನ್ನು ಹೈ ಕೋರ್ಟ್ ನಾಳೆಗೆ ಮುಂದೂಡಿದೆ.
ಜಾಮೀನಿನ ನಿರೀಕ್ಷೆಯಲ್ಲಿರುವ ರಿಯಾ ಚಕ್ರವರ್ತಿ ಮತ್ತು ಸಹೋದರ ಶೌವಿಕ್ ಚಕ್ರವರ್ತಿಗೆ ಇದು ನಿರಾಸೆ ತಂದಿದೆ. ಮಂಗಳವಾರ ಎನ್ಡಿಪಿಎಸ್ ಕೋರ್ಟ್ನಲ್ಲಿ ರಿಯಾ ಚಕ್ರವರ್ತಿ ಮತ್ತು ಇತರೆ ಆರೋಪಿಗಳಿಗೆ ಹದಿನಾಲ್ಕು ದಿನ ನ್ಯಾಯಾಂಗ ಬಂಧನ ವಿಸ್ತರಿಸುವಂತೆ ಆದೇಶವಾಗಿತ್ತು.
ಅಕ್ಟೋಬರ್
6ರವರೆಗೂ
ರಿಯಾ
ಚಕ್ರವರ್ತಿಗೆ
ಜೈಲು,
ಕೋರ್ಟ್
ಆದೇಶ
ಬಾಂಬೆ ಹೈ ಕೋರ್ಟ್ನಲ್ಲಿ ಇಂದು ಜಾಮೀನು ಅರ್ಜಿ ವಿಚಾರಣೆಗೆ ದಿನಾಂಕ ಸಹ ನಿಗದಿಯಾಗಿತ್ತು. ಬಹುಶಃ ಬೇಲ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದ ರಿಯಾ ಚಕ್ರವರ್ತಿ ನಿರಾಸೆಯಾಗಿದೆ.
Recommended Video
ಮತ್ತೊಂದೆಡೆ ಮುಂಬೈ ಮಹಾನಗರ ಪಾಲಿಕೆ ವಿರುದ್ಧ ಕಂಗನಾ ರಣಾವತ್ ದಾಖಲಿಸಿರುವ ಅರ್ಜಿ ಸಹ ಇಂದು ವಿಚಾರಣೆಗೆ ಬರಬೇಕಿತ್ತು. ಈ ಅರ್ಜಿಯೂ ನಾಳೆಗೆ ಮುಂದೂಡಿಕೆಯಾಗಿದೆ ಎಂದು ತಿಳಿದು ಬಂದಿದೆ.