Don't Miss!
- Lifestyle ಗಂಡು ಎಂದು ಸಾಕಿದ್ದ ನೀರು ಕುದುರೆ 7 ವರ್ಷದ ಬಳಿಕ ಹೆಣ್ಣಾಗಿತ್ತು..! ಝೂನಲ್ಲಿ ಅಚ್ಚರಿ..!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಗೆ ಖುಷಿ ಸುದ್ದಿ ನೀಡಿದ ಕೋರ್ಟ್
'ಕೃಷ್ಣಮೃಗ ಬೇಟೆ ಪ್ರಕರಣ'ದಲ್ಲಿ ಆರೋಪಿಯಾಗಿದ್ದ ಸಲ್ಮಾನ್ ಖಾನ್ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದರು. ದೇಶ ಬಿಟ್ಟು ಹೋಗಬಾರದು ಎಂಬ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದ್ದ ಜೋಧ್ ಪುರ್ ನ್ಯಾಯಾಲಯ ಈಗ ಸಲ್ಲುಗೆ ಮತ್ತೊಂದು ಸಿಹಿ ಸುದ್ದಿ ನೀಡಿದೆ.
ಮೇ 25 ರಿಂದ 10 ಜುಲೈ ವರೆಗೆ ಕೆನಡಾ, ನೇಪಾಳ ಮತ್ತು ಯುಎಸ್ಎ ಸೇರಿದಂತೆ ವಿದೇಶಕ್ಕೆ ತೆರಳಲು ಅನುಮತಿ ಕೋರಿ ನಟ ಸಲ್ಮಾನ್ ಖಾನ್ ಜೋಧಪುರ್ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಸಲ್ಲು ಮನವಿಯನ್ನ ಪುರಸ್ಕರಿಸಿದ ಕೋರ್ಟ್ ವಿದೇಶಕ್ಕೆ ಹೋಗಲು ಗ್ರೀನ್ ಸಿಗ್ನಲ್ ಕೊಟ್ಟಿದೆ.
'ಕೃಷ್ಣಮೃಗ'ವನ್ನ ಸಲ್ಲು ಕೊಂದಿಲ್ಲ: ಯಾರನ್ನೋ ಕಾಪಾಡಲು ಆರೋಪಿಯಾದ್ರಂತೆ.!
1998 ರಲ್ಲಿ 'ಹಮ್ ಸಾಥ್ ಸಾಥ್ ಹೈ' ಚಿತ್ರೀಕರಣದಲ್ಲಿ ತೊಡಗಿದ್ದ ವೇಳೆ ನಟ ಸಲ್ಮಾನ್ ಖಾನ್ ಜೋಧಪುರ್ ದಲ್ಲಿ ಎರಡು ಕೃಷ್ಣಮೃಗಗಳನ್ನು ಕಾನೂನು ಬಾಹಿರವಾಗಿ ಬೇಟೆಯಾಡಿದ್ದರು ಎಂಬ ಆರೋಪದಡಿ ಸಲ್ಮಾನ್ ಗೆ 5 ವರ್ಷಗಳ ಜೈಲು ಶಿಕ್ಷೆಯಾಗಿತ್ತು. ಶಿಕ್ಷೆಯಾದ ಬಳಿಕ ಎರಡು ದಿನಗಳ ಕಾಲ ಜೋಧಪುರ್ ಜೈಲಿನಲ್ಲಿ ಕಳೆದಿದ್ದ ನಟ ಜಾಮೀನಿನ ಮೇಲೆ ಹೊರಬಂದಿದ್ದರು.
ಸಲ್ಮಾನ್ ಖಾನ್ ಜೈಲು ಸೇರಿದ್ದಕ್ಕೆ ಅತೀವ ಸಂತಸಗೊಂಡ ನಟಿ.!
ಸದ್ಯ, 'ರೇಸ್-3' ಚಿತ್ರದ ಚಿತ್ರೀಕರಣ ಮುಗಿಸಿರುವ ಸಲ್ಮಾನ್ ಖಾನ್ ಈಗ 'ಭಾರತ್' ಚಿತ್ರವನ್ನ ಆರಂಭಿಸಿದ್ದಾರೆ. ಅಲಿ ಅಬ್ಬಾಸ್ ಖಾನ್ ಆಕ್ಷನ್ ಕಟ್ ಹೇಳುತ್ತಿರುವ ಈ ಚಿತ್ರದಲ್ಲಿ ಸಲ್ಮಾನ್ ಗೆ ಪ್ರಿಯಾಂಕಾ ಚೋಪ್ರಾ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.