Don't Miss!
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Automobiles ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- Finance ಎಮರ್ಜೆನ್ಸಿ ಲೋನ್ ಅಂದ್ರೆ ಏನು, ಇದನ್ನು ಪಡೆದುಕೊಳ್ಳುವುದು ಹೇಗೆ ? ಇಲ್ಲಿದೆ ನೋಡಿ ಸುಲಭ ಉಪಾಯ
- News Yaduveer Wadiyar: ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ಗೆ ಶಾಕ್ ಕೊಟ್ಟ ಒಕ್ಕಲಿಗರು!
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೇರಳ ಜನರ ಪರಿಹಾರಕ್ಕೆ ಸುಶಾಂತ್ ನೀಡಿದ ಹಣ ಎಷ್ಟು?
ಕೇರಳ ಜನತೆ ನೆರವಿಗೆ ಸಾಮಾನ್ಯ ಜನರ ಜೊತೆಗೆ ದೊಡ್ಡ ದೊಡ್ಡ ನಟರು ಸಹ ಕೈ ಜೋಡಿಸುತ್ತಿದ್ದಾರೆ. ಇದೀಗ ಬಾಲಿವುಡ್ ಚಿತ್ರರಂಗದ ಮತ್ತೊಬ್ಬ ನಟ ಸುಶಾಂತ್ ಸಿಂಗ್ ರಜಪೂತ್ ಕಷ್ಟದಲ್ಲಿ ಇರುವ ಜನರ ಕಣ್ಣೀರು ಒರೆಸುವ ಕೆಲಸ ಮಾಡಿದ್ದಾರೆ.
ಸುಶಾಂತ್ ಸಿಂಗ್ ರಜಪೂತ್ ಕೇರಳ ಜನರ ಸಹಾಯಕ್ಕಾಗಿ 1 ಕೋಟಿ ರೂಪಾಯಿಯನ್ನು ನೀಡಿದ್ದಾರೆ. ಈ ಹಣವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಜಮಾ ಮಾಡಿದ್ದಾರೆ. ಈ ವಿಷಯವನ್ನು ತನ್ನ ಇನ್ಟಾಗ್ರಾಮ್ ಖಾತೆಯ ಮೂಲಕ ತಿಳಿಸಿರುವ ಅವರು ಹಣ ಜಮಾ ಮಾಡಿದ ವಿವರದ ಫೋಟೋವನ್ನು ಸಹ ಹಂಚಿಕೊಂಡಿದ್ದಾರೆ.
A post shared by Sushant Singh Rajput (@sushantsinghrajput) on
ಕೊಡಗಿನ ಮಕ್ಕಳಿಗೆ ಹೃದಯಪೂರ್ವಕವಾಗಿ ನೆರವಾದ ಕನ್ನಡ ಸಿನಿತಾರೆಯರು
ವಿಶೇಷ ಅಂದರೆ, ಈ ಹಣವನ್ನು ಸುಶಾಂತ್ ತಮ್ಮ ಅಭಿಮಾನಿಗಳ ಪರವಾಗಿ ನೀಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಇತ್ತೀಚಿಗಷ್ಟೆ ಬಾಲಿವುಡ್ ನಟಿಯರಾದ ಸನ್ನಿ ಲಿಯೋನ್ ಹಾಗೂ ಪೂನಂ ಪಾಂಡೆ ಕೂಡ ಸಂತ್ರಸ್ಥರಿಗೆ ನೆರವು ನೀಡಿದ್ದರು.
ಕೇರಳ ಜನತೆಯ ನೆರವಿಗೆ ಬಂದ ನಟಿ ಪೂನಂ ಪಾಂಡೆ
'ಧೋನಿ ದಿ ಅನ್ ಟೋಲ್ಡ್ ಸ್ಟೋರಿ' ಸಿನಿಮಾ ಮೂಲಕ ದೇಶಾದ್ಯಂತ ಜನಪ್ರಿಯತೆ ಪಡೆದ ನಟ ಸುಶಾಂತ್ ಸಿಂಗ್ ರಜಪೂತ್ ಈಗ ನಾಲ್ಕು ಬೇರೆ ಬೇರೆ ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ.