Don't Miss!
- News Dwarakish: ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ದ್ವಾರಕೀಶ್ ಪಡೆದಿದ್ದ ಮತಗಳೆಷ್ಟು?
- Sports KKR vs RR IPL 2024: ಸುನಿಲ್ ನರೈನ್ ಚೊಚ್ಚಲ ಐಪಿಎಲ್ ಶತಕ; ರಾಜಸ್ಥಾನ್ಗೆ ಬೃಹತ್ ಗುರಿ ನೀಡಿದ ಕೋಲ್ಕತ್ತಾ
- Automobiles ಪೆಟ್ರೋಲ್ ಎಂಜಿನ್ಗಳಲ್ಲಿ ಮಾತ್ರ ಬರಲಿದೆ ರೆನಾಲ್ಟ್ನ ಬ್ರಹ್ಮಾಸ್ತ್ರ ಡಸ್ಟರ್
- Lifestyle ಸೌದಿಯಲ್ಲಿ ಮಳೆ, ಪ್ರವಾಹ...ಮರುಭೂಮಿ ಮರೆಯಾಗಿ ನಳನಳಿಸುವ ಹಸಿರು...! ಇದು ಹೇಗೆ ಸಾಧ್ಯ ಗೊತ್ತಾ?
- Finance ಇಸ್ರೇಲ್-ಇರಾನ್ ಯುದ್ಧದ ಪರಿಣಾಮ ಷೇರು ಪೇಟೆಯಲ್ಲಿ ಭಾರಿ ನಷ್ಟ
- Technology YouTube: ಯೂಟ್ಯೂಬ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್! ಆಡ್ ಬ್ಲಾಕರ್ ವಿರುದ್ಧ ಸಮರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉರಿ ಖ್ಯಾತಿಯ ನಟ ನವ್ತೇಜ್ ಹಂಡಲ್ ನಿಧನ
ಬಾಲಿವುಡ್ ನಟ ನವ್ತೇಜ್ ಹಂಡಲ್ ಸೋಮವಾರ ಸಂಜೆ ನಿಧನರಾಗಿದ್ದಾರೆ. ಸಾವಿಗೆ ಖಚಿತವಾದ ಕಾರಣ ಏನು ಎಂಬುದು ಸದ್ಯಕ್ಕೆ ಬಹಿರಂಗವಾಗಿಲ್ಲ. ಆದ್ರೆ, ಟಿವಿ ಮತ್ತು ಸಿನಿ ಕಲಾವಿದರ ಸಂಘ ಈ ಸುದ್ದಿಯನ್ನ ಸ್ಪಷ್ಟಪಡಿಸಿದೆ.
ವಿಕ್ಕಿ ಕೌಶಲ್ ಅಭಿನಯದ ಉರಿ ಸರ್ಜಿಕಲ್ ಸ್ಟ್ರೈಕ್ ಚಿತ್ರದಲ್ಲಿ ನವ್ತೇಜ್ ನಟಿಸಿದ್ದರು. ಹೋಮ್ ಮಿನಿಸ್ಟರ್ (ಅಂದಿನ ಗೃಹ ಮಂತ್ರಿ ರಂಜಿತ್ ಸಿಂಗ್) ಪಾತ್ರದಲ್ಲಿ ನಟಿಸಿದ್ದ ನವ್ತೇಜ್ ಗೆ ಇದೇ ಕೊನೆಯ ಚಿತ್ರ.
#CINTAA expresses it’s deepest condolence on the demise of Shri Navtej Hundal.
— CINTAA_Official (@CintaaOfficial) April 8, 2019
May his soul Rest in Peace
The cremation is at Oshiwara Crematorium, Relief Rd, Prakash Nagar, Dnyaneshwar Nagar, Jogeshwari (W) at 11 am.@sushant_says @amitbehl1 @SuneelSinha @ayubnasirkhan pic.twitter.com/00kmfEUrML
ಖಳನಾಯಕ್, ತೇರೆ ಮೇರೆ ಸಪ್ನೆ ಅಂತಹ ಸೂಪರ್ ಹಿಟ್ ಸಿನಿಮಾದಲ್ಲಿ ನಟಿಸಿದ್ದ ನವ್ತೇಜ್, ನಟನೆ ಮಾತ್ರವಲ್ಲದೇ ನಟನೆ ತರಬೇತಿಯ ಕ್ಲಾಸ್ ಕೂಡ ನಡೆಸುತ್ತಿದ್ದರು.
ನವ್ತೇಜ್ ಹಂಡಲ್ ಪತ್ನಿ ಮತ್ತು ಇಬ್ಬರು ಮಕ್ಕಳನ್ನ ಅಗಲಿದ್ದಾರೆ. ನವ್ತೇಜ್ ಅವರ ಒಬ್ಬ ಮಗಳು ಟಿವಿ ಜಾಹೀರಾತಿನಲ್ಲಿ ನಟಿಸಿದ್ದಾರೆ. ಹಿಂದಿ ಚಿತ್ರರಂಗದ ಅನುಭವಿ ನಟನ ಅಗಲಿಕೆ ಅನೇಕ ಕಲಾವಿದರು ಕಂಬನಿ ಮಿಡಿದಿದ್ದಾರೆ.