Don't Miss!
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- News Acid Attack: ಆಸ್ತಿ ವಿವಾದ: ಮಗನ ಮೇಲೆ 'ಆಸಿಡ್' ಎರಚಿದ ತಂದೆ
- Automobiles ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಿಂದಿ ಚಿತ್ರರಂಗದ ಹಿರಿಯ ಚಿತ್ರ ಸಾಹಿತಿ ಅಭಿಲಾಷ್ ನಿಧನ
ಹಿಂದಿ ಚಿತ್ರರಂಗದ ಹಿರಿಯ ಚಿತ್ರ ಸಾಹಿತಿ ಅಭಿಲಾಷ್ ಸೋಮವಾರ ವಿಧಿವಶರಾಗಿದ್ದಾರೆ. ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ 74 ವರ್ಷದ ಅಭಿಲಾಷ್ ಮುಂಬೈನ ಗೋರೆಗಾಂವ್ನಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ಒಂದು ವರ್ಷದಿಂದ ಅಭಿಲಾಷ್ ಅವರು ಲಿವರ್ ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯುತ್ತಿದ್ದರು ಎಂಬ ಮಾಹಿತಿ ಇದೆ.
ಎಸ್ಪಿಬಿ ನಿಧನಕ್ಕೆ ಮರುಗಿದ ಚಿತ್ರರಂಗ, ಖುಷ್ಬೂ, ನಯನತಾರ, ಕಮಲ್ ಹಾಸನ್ ಭಾವುಕ
ಪ್ರಾರ್ಥನೆ ಗೀತೆ ಎನ್ನುವಂತಿದ್ದ ''ಇತ್ನಿ ಶಕ್ತಿ ಹಮೇ ದೇನಾ ದಾತಾ, ಮನ್ ಕಿ ವಿಶ್ವಾಸ್ ಕಮ್ಝೋರ್ ಹೋ ನಾ....'' ಹಾಡನ್ನು ಬರೆದವರು ಇದೇ ಅಭಿಲಾಷ್. ಲಾಲ್ ಚೂಡಾ (1984), ಹಲ್ಚುಲ್ (1995) ಮತ್ತು ಜೀತೆ ಹೇನ್ ಶಾನ್ ಸೆ (1988) ಚಿತ್ರಗಳಿಂದ ಅಭಿಲಾಷ್ ಗುರುತಿಸಿಕೊಂಡಿದ್ದರು.
ಅಂದ್ಹಾಗೆ, ಅಭಿಲಾಷ್ ಅವರ ಮೂಲ ಹೆಸರು ಓಂ ಪ್ರಕಾಶ್. ಮೂಲತಃ ದೆಹಲಿಯವರು. ಸುಮಾರು 5 ದಶಕಗಳಿಂದ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದರು.
Recommended Video
'ಅಂಕುಶ್' ಚಿತ್ರದ ''ಇತ್ನಿ ಶಕ್ತಿ ಹಮೇ ದೇನಾ ದಾತಾ...ಸುಮಾರು 8 ಭಾಷೆಗಳಲ್ಲಿ ಭಾಷಾಂತರವಾಗಿದೆ. ಹಲವು ಶಾಲೆಗಳಲ್ಲಿ ಹಾಗೂ ಸಂಸ್ಥೆಗಳಲ್ಲಿ ಈ ಹಾಡನ್ನು ಪ್ರಾರ್ಥನಾ ಗೀತೆಯಾಗಿ ಬಳಸುತ್ತಿದ್ದಾರೆ.