twitter
    Celebs»Agni Sridhar»Biography

    ಅಗ್ನಿ ಶ್ರೀಧರ್ ಜೀವನಚರಿತ್ರೆ

    ಖ್ಯಾತ ಪತ್ರಕರ್ತ ಅಗ್ನಿ ಶ್ರೀಧರ್ ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕರಾಗಿ ಮತ್ತು ಚಿತ್ರಕಥಾಕಾರರಾಗಿ ಸಕ್ರಿಯರಾಗಿದ್ದಾರೆ. ಇವರು ಪತ್ರಿಕೋದ್ಯಮಕ್ಕೂ ಮುನ್ನ ಬೆಂಗಳೂರಿನ ಭೂಗತ ಜಗತ್ತಿನಲ್ಲಿ ಗುರುತಿಸಿಕೊಂಡಿದ್ದರು. ತಮ್ಮ ಭೂಗತ ಲೋಕದ ಅನುಭವಗಳನ್ನು `ದಾದಾಗಿರಿಯ ದಿನಗಳು' ಎಂಬ ಪುಸ್ತಕದಲ್ಲಿ ದಾಖಲಿಸಿದ್ದಾರೆ. `ಆ ದಿನಗಳು',`ಎದೆಗಾರಿಕೆ' ಚಿತ್ರಗಳಿಗೆ ಸಂಭಾಷಣೆ ಬರೆದಿದ್ದ ಇವರು `ತಮಸ್ಸು' ಎಂಬ ಚಿತ್ರವನ್ನು ನಿರ್ದೇಶಿಸಿದ್ದಾರೆ.
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X