twitter
    Celeb News
    • ಖ್ಯಾತ ಬರಹಗಾರರಾದ ಪೂರ್ಣಚಂದ್ರ ತೇಜಸ್ವಿ ಅವರ 'ಕಿರಗೂರಿನ ಗಯ್ಯಾಳಿಗಳು' ಕಾದಂಬರಿಯನ್ನು ನಿರ್ದೇಶಕಿ ಸುಮನಾ ಕಿತ್ತೂರು ಅವರು ಹಾಗೆ ತೆರೆ ಮೇಲೆ ಕಲರ್ ಫುಲ್ ಆಗಿ ಹೊರತಂದಿರುವ ವಿಚಾರ ಎಲ್ಲರಿಗೂ ತಿಳಿದೇ ಇದೆ. ನಿರ್ದೇಶಕಿ ಸುಮನಾ ಕಿತ್ತೂರು ಅವರು ಆಕ್ಷನ್-ಕಟ್ ಹೇಳಿರುವ 'ಕಿರಗೂರಿನ ಗಯ್ಯಾಳಿಗಳು' ಚಿತ್ರಕ್ಕೆ ಸುಮನಾ ಅವರ ಗಾಡ್ ಫಾದರ್ ಆಗಿರುವ ಖ್ಯಾತ ಬರಹಗಾರ ಕಮ್..
    • ಆಗ್ನಿ ಶ್ರೀಧರ್ ಕ್ಯಾಂಪ್ ನಿಂದ ಹೊಸ ಸಿನಿಮಾ ಸೆಟ್ಟೇರಿದೆ. ಮೊದಲ ಬಾರಿ ನಿರ್ದೇಶಕ ದುನಿಯಾ ಸೂರಿ ಜೊತೆಯಾಗಿರುವ ಅಗ್ನಿ ಶ್ರೀಧರ್, ರಿಯಲ್ ರೌಡಿ 'ಸೈಲೆಂಟ್ ಸುನೀಲ'ನ ನಿಜ ಬದುಕಿನ ಕರಾಳ ಕಥೆಯನ್ನ ತೆರೆಮೇಲೆ ತರುತ್ತಿದ್ದಾರೆ. 'ಆ ದಿನಗಳು', 'ಎದೆಗಾರಿಕೆ' ಚಿತ್ರಗಳ ನಂತ್ರ ಮತ್ತೊಂದು ರೌಡಿಸಂ ಸಿನಿಮಾ ನಿರ್ಮಾಣ ಮಾಡುತ್ತಿರುವ ಅಗ್ನಿ ಶ್ರೀಧರ್ 'ಸೈಲೆಂಟ್ ಸುನೀಲ'ನ..
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X