twitter
    Celeb News
    • ನಿರ್ದೇಶಕರ ರಿಷಬ್ ಶೆಟ್ಟಿ ಅವರ ಲಕ್ 'ಕಿರಿಕ್ ಪಾರ್ಟಿ' ನಂತರ ಬದಲಾಗಿದೆ. ಈ ಸಿನಿಮಾ ಅವರಿಗೆ ಹೊಸ ಹೊಸ ಸಾಹಸವನ್ನು ಮಾಡಲು ಶಕ್ತಿ ತುಂಬಿದೆ. ಸದ್ಯ 'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೂಡು' ಚಿತ್ರದ ತಯಾರಿಯಲ್ಲಿ ಇರುವ ಅವರು ಆ ಬಳಿಕ ಬಾಲಿವುಡ್ ಸಿನಿಮಾ ಮಾಡಲಿದ್ದಾರೆ. ಅಚ್ಚರಿ ಅಂದರೆ, ರಿಷಬ್ ಶೆಟ್ಟಿ ಬಾಲಿವುಡ್ ನಲ್ಲಿ ಸಿನಿಮಾ ಮಾಡುತ್ತಿರುವುದು
    • ಮೆಗಾ ಸ್ಟಾರ್ ಚಿರಂಜೀವಿ ರವರ 151ನೇ ಸಿನಿಮಾದಲ್ಲಿ (ಸೈರಾ ನರಸಿಂಹ ರೆಡ್ಡಿ) ಕಿಚ್ಚ ಸುದೀಪ್ ಹಾಗೂ ಅಮಿತಾಬ್ ಬಚ್ಚನ್ ರವರಿಗೂ ಬಹು ಮುಖ್ಯ ಪಾತ್ರಗಳಿವೆ. ತೆಲುಗಿನ ಸ್ವಾತಂತ್ರ್ಯ ಹೋರಾಟಗಾರ 'ಉಯ್ಯಲವಾಡ ನರಸಿಂಹ ರೆಡ್ಡಿ' ಪಾತ್ರದಲ್ಲಿ ಚಿರಂಜೀವಿ ಕಾಣಿಸಿಕೊಂಡರೆ, ಕನ್ನಡ ಹಾಗೂ ತೆಲುಗಿನಲ್ಲಿ ಮಾತನಾಡುವ ಪರಿಣಾಮಕಾರಿ ವ್ಯಕ್ತಿಯ ಪಾತ್ರದಲ್ಲಿ ಸುದೀಪ್ ಮಿಂಚಲಿದ್ದಾರೆ..
    • ಕಳೆದ ಎರಡೂವರೆ ತಿಂಗಳಿಂದ ಅನಾರೋಗ್ಯದಿಂದ ಬಳುತ್ತಿದ್ದ ತಮಿಳುನಾಡು ಮುಖ್ಯಮಂತ್ರಿ ಜೆ ಜಯಲಲಿತಾ ನಿನ್ನೆ (ಡಿಸೆಂಬರ್ 5) ರಾತ್ರಿ ಕೊನೆಯುಸಿರೆಳೆದಿದ್ದಾರೆ. ಭಾನುವಾರ (ಡಿಸೆಂಬರ್ 4) ಸಂಜೆ ಆಸ್ವತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಯಲಲಿತಾ ಅವರಿಗೆ ಹೃದಯ ಸ್ತಂಭನವಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಜಯಲಲಿತಾ ವಿಧಿವಶರಾಗಿದ್ದಾರೆ.[ಜನರ ಪ್ರಾರ್ಥನೆ..
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X