Celeb News
-
ಕೆಜಿಎಫ್ ಸಿನಿಮಾ ಕನ್ನಡ ಚಿತ್ರರಂಗದ ಹೆಮ್ಮೆ ಎಂದು ಪ್ರತಿಯೊಬ್ಬರು ಒಪ್ಪಿಕೊಂಡಿದ್ದಾರೆ. ಸಾಮಾನ್ಯ ಪ್ರೇಕ್ಷಕರ ಜೊತೆ ಸ್ಯಾಂಡಲ್ ವುಡ್ ಇಂಡಸ್ಟ್ರಿಯ ನಟ-ನಟಿಯರು ಕೂಡ ಕೆಜಿಎಫ್ ಬಗ್ಗೆ ಖುಷಿ ವ್ಯಕ್ತಪಡಿಸಿದ್ದಾರೆ. ಇತ್ತೀಚಿಗಷ್ಟೆ ನಟ ಜಗ್ಗೇಶ್ ಮಾರುವೇಷದಲ್ಲಿ ಚಿತ್ರಮಂದಿರಕ್ಕೆ ಹೋಗಿ ಸಿನಿಮಾ ನೋಡಿ ಬಂದಿದ್ದರು. ಇದೀಗ, ನಟಿ ಅಮೂಲ್ಯ 25 ಟಿಕೆಟ್ ಬುಕ್ ಮಾಡಿ,..
-
ಅವಸಾನದ ಅಂಚಿನಲ್ಲಿ ಇರುವ ನಮ್ಮ ರಾಷ್ಟ್ರೀಯ ಪ್ರಾಣಿ 'ಹುಲಿ' ಸಂರಕ್ಷಣೆ ಬಗ್ಗೆ ಮನರಂಜನೆಯೊಂದಿಗೆ ಸಮಾಜಕ್ಕೆ ಅರಿವು ಮೂಡಿಸುವ ಪ್ರಯತ್ನ ಪಟ್ಟಿರುವ 'ಮಾಸ್ತಿ ಗುಡಿ' ಚಿತ್ರತಂಡದ ಶ್ರಮಕ್ಕೆ ನಮ್ಮ ಕಡೆಯಿಂದ ಒಂದು ಹ್ಯಾಟ್ಸ್ ಆಫ್. ಇಂದು ಬೆಳ್ಳಿ ಪರದೆ ಮೇಲೆ ರಾರಾಜಿಸುತ್ತಿರುವ 'ಮಾಸ್ತಿ ಗುಡಿ' ಸಿನಿಮಾದ ಈ ವಿಮರ್ಶೆ, ದಿವಂಗತರಾದ ನಟ ಅನಿಲ್ ಮತ್ತು ನಟ ಉದಯ್ ರವರಿಗೆ..
-
ಸಪ್ಟೆಂಬರ್ ತಿಂಗಳಿನಲ್ಲಿ ಅನೇಕ ಸ್ಟಾರ್ ಗಳು ಹುಟ್ಟಿದ್ದಾರೆ. ಈ ತಿಂಗಳಿನಲ್ಲಿ ಎರಡ್ಮೂರು ದಿನಕ್ಕೊಮ್ಮೆ ಒಬ್ಬೊಬ್ಬ ಸ್ಟಾರ್ ಗಳ ಹುಟ್ಟುಹಬ್ಬ ಬರುತ್ತಿದೆ. ಈ ದಿನ ಚಂದನವನದ ಚಂದದ ನಟಿ ಅಮೂಲ್ಯ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ವಿಶೇಷ ಅಂದರೆ, ಈ ಬಾರಿಯ ಅಮೂಲ್ಯ ಅವರ ಹುಟ್ಟುಹಬ್ಬದಲ್ಲಿ ನಟ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ..
-
ಇಂದು ಸಂಕಷ್ಟ ಹರ ಗಣೇಶ ಚತುರ್ಥಿ.. ನಾಡಿನ ಮನೆ ಮನೆಯಲ್ಲೂ ಗಣೇಶ ಹಬ್ಬವನ್ನ ಜೋರಾಗಿ ಆಚರಿಸಲಾಗುತ್ತಿದೆ. ನಟಿ ಅಮೂಲ್ಯ ಮನೆಯಲ್ಲೂ ಗೌರಿ-ಗಣೇಶ ಹಬ್ಬದ ಸಂಭ್ರಮ ಅದ್ಧೂರಿಯಾಗಿದೆ. ಹೇಳಿ ಕೇಳಿ ನಟಿ ಅಮೂಲ್ಯ ಹಾಗೂ ಪತಿ ಜಗದೀಶ್ ಅವರಿಗೆ ಪರಿಸರ ಕಾಳಜಿ ಹೆಚ್ಚು. ಪರಿಸರ ಪ್ರೇಮಿಗಳಾಗಿರುವ ಈ ದಂಪತಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮೇಲೆ ಸಸಿ ನೆಟ್ಟಿದ್ದು ನಿಮಗೆ
ಸಂಬಂಧಿತ ಸುದ್ದಿ