twitter
    Celeb News
    • ಪುನೀತ್ ರಾಜ್ ಕುಮಾರ್ ನಿರ್ಮಾಣದ ಮೊದಲ ಸಿನಿಮಾ ಕವಲುದಾರಿ ಈ ವಾರ ರಾಜ್ಯಾದ್ಯಂತ ತೆರೆಕಂಡಿದ್ದು, ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ನಿರ್ದೇಶಕ ಹೇಮಂತ್ ರಾವ್ ನಿರ್ದೇಶನದಲ್ಲಿ ಹೊಸತನವಿದ್ದು, ಗೋಧಿಬಣ್ಣ ಸಾಧಾರಣ ಮೈಕಟ್ಟು ಸಿನಿಮಾದಂತೆ ಹೊಸದೊಂದು ಮನರಂಜನೆ ನೀಡಿದ್ದಾರೆ ಎನ್ನಲಾಗುತ್ತಿದೆ. ಈ ಚಿತ್ರವನ್ನೀಗ ನಿರ್ದೇಶನ ಸಿಂಪಲ್ ಸುನಿ..
    • ಒಂದು ಕಡೆ ಚುನಾವಣೆ ನಡೆಯುತ್ತಿದೆ. ಅದರಲ್ಲಿಯೂ ಮಂಡ್ಯ ಕ್ಷೇತ್ರದ ಚುನಾವಣಾ ಪ್ರಚಾರ ಸಿನಿಮಾಗಿಂತ ಕುತೂಹಲ ಮೂಡಿಸಿದೆ. ಇತ್ತ ಐಪಿಎಲ್ ಕೂಡ ಎಂದಿನಂತೆ ಸೌಂಡ್ ಮಾಡುತ್ತಿದೆ. ಇವುಗಳ ನಡುವೆ ಕನ್ನಡದ ನಾಲ್ಕು ಹೊಸ ಸಿನಿಮಾಗಳು ಈ ವಾರ ತೆರೆಗೆ ಬರುತ್ತಿದೆ. ಪುನೀತ್ ರಾಜ್ ಕುಮಾರ್ ನಿರ್ಮಾಣದ ಮೊದಲ ಸಿನಿಮಾ 'ಕವಲುದಾರಿ', ನಟ ರಾಕೇಶ್ ಅಡಿಗ ನಿರ್ದೇಶನದ 'ನೈಟ್ ಔಟ್',
    • ಪುನೀತ್ ರಾಜ್ ಕುಮಾರ್ ನಿರ್ಮಾಣದ 'ಕವಲುದಾರಿ' ಸಿನಿಮಾ ಬಿಡುಗಡೆಯ ಹೊಸ್ತಿಲಲ್ಲಿ ಇದೆ. ಈ ವೇಳೆ ಸಿನಿಮಾ ಟ್ರೇಲರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. 'ಕವಲುದಾರಿ'ಯ ಮೊದಲ ಟ್ರೇಲರ್ ಇಂದು ಸಂಜೆ 5 ಗಂಟೆಗೆ ರಿಲೀಸ್ ಆಗಿದೆ. ಟ್ರೇಲರ್ ಸಖತ್ ಥ್ರಿಲ್ಲಿಂಗ್ ಆಗಿದೆ. ಟ್ರೇಲರ್ ನಲ್ಲಿ ಇಷ್ಟ ಆಗುವುದು ಸ್ಪೀಡ್. ವೇಗವಾಗಿ ಬಂದು ಹೋಗುವ ದೃಶ್ಯಗಳು ಸಿನಿಮಾದ ಮೇಲೆ
    • ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಸಿಆರ್ ಪಿಎಫ್ ಯೋಧರ ಮೇಲೆ ನಡೆದ ಉಗ್ರರ ದಾಳಿಯಿಂದ 49 ಜನ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಈ ಹೃದಯಹೀನ ಘಟನೆಗೆ ವಿಶ್ವದೆಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಶತ್ರುರಾಷ್ಟ್ರ ಪಾಕಿಸ್ತಾನಕ್ಕೆ ಬುದ್ದಿಕಲಿಸಬೇಕು ಎಂಬ ಒತ್ತಾಯ ಕೇಳಿಬರ್ತಿದೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ದೇಶದೆಲ್ಲೆಡೆ ಶ್ರದ್ಧಾಂಜಲಿ..
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X