Celeb News
-
'ಪವರ್ ***' (2014) ಚಿತ್ರದ ಬಳಿಕ ಆಕ್ಷನ್ ಚಿತ್ರಗಳಿಂದ ಸ್ವಲ್ಪ ಬ್ರೇಕ್ ತೆಗೆದುಕೊಂಡಿದ್ದ ಪುನೀತ್ ರಾಜ್ ಕುಮಾರ್ ಈ ಚಿತ್ರದ ಮೂಲಕ ಮತ್ತೆ ಹಳೆ ಟ್ರ್ಯಾಕ್ ಗೆ ಮರಳಿದ್ದಾರೆ. ಆಕ್ಷನ್ ನಿರೀಕ್ಷಿಸುತ್ತಿದ್ದ ಪುನೀತ್ ಅಭಿಮಾನಿಗಳಿಗೆ ಭರ್ಜರಿ ಆಕ್ಷನ್ ಧಮಾಕಾ ಚಿತ್ರವನ್ನೇ ಕೊಟ್ಟಿದ್ದಾರೆ ಪವನ್ ಒಡೆಯರ್. ಚಿತ್ರದಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ..
-
'ಜಗ್ಗು ದಾದಾ' ಸಿನಿಮಾ ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಿಸುತ್ತಿರುವ ಸಿನಿಮಾ ಎಂಬ ಕಾರಣಕ್ಕೆ 'ಚಕ್ರವರ್ತಿ' ಟಾಕ್ ಆಫ್ ದಿ ಟೌನ್ ಆಗಿದೆ. ಮೊನ್ನೆ ಸೋಮವಾರವಷ್ಟೇ 'ಚಕ್ರವರ್ತಿ' ಚಿತ್ರದ ಮುಹೂರ್ತ ಸಮಾರಂಭ 'ಸಾಂಸ್ಕೃತಿಕ ನಗರಿ' ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಅದ್ಧೂರಿಯಾಗಿ ನೆರವೇರಿದೆ. ಮುಹೂರ್ತ ಮುಗಿದ ನಂತರ 'ಮಂಜಿನ ನಗರಿ' ಮಡಿಕೇರಿಯಲ್ಲಿ..
-
ಬಾಕ್ಸಾಫೀಸ್ ಸುಲ್ತಾನ ದರ್ಶನ್ ಅವರ ಮುಂಬರುವ 'ಚಕ್ರವರ್ತಿ' ಸಿನಿಮಾ ಸೋಮವಾರ (ಮೇ 23) ಗ್ರ್ಯಾಂಡ್ ಆಗಿ ಮುಹೂರ್ತ ನೆರವೇರಿಸಿಕೊಂಡು ಸೆಟ್ಟೇರಿದ್ದು, ಶೂಟಿಂಗ್ ಗೆ ತಯಾರಾಗಿದೆ. ಅಂದಹಾಗೆ ಈ ಬಾರಿ ಮೈಸೂರಿನ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಚಿತ್ರಕ್ಕೆ ಮುಹೂರ್ತ ನೆರವೇರಿಸಲಾಗಿದೆ. ಸಾಮಾನ್ಯವಾಗಿ ದರ್ಶನ್ ಅವರ ಸಿನಿಮಾದ ಮುಹೂರ್ತ ಅಂದ್ರೆ ಕಂಠೀರವ..
-
ಬಾಕ್ಸಾಫೀಸ್ ಸುಲ್ತಾನ ದರ್ಶನ್ ಅವರು 'ಚಕ್ರವರ್ತಿ' ಎಂಬ ಸಿನಿಮಾದಲ್ಲಿ ಮಿಂಚುತ್ತಿದ್ದಾರೆ ಎಂಬ ವಿಷಯ ಎಲ್ಲರಿಗೂ ಗೊತ್ತೇ ಇದೆ. ಈ ಚಿತ್ರದಲ್ಲಿ ದರ್ಶನ್ ಅವರಿಗೆ ನಾಯಕಿಯಾಗಿ ದಕ್ಷಿಣ ಭಾರತದ ಖ್ಯಾತ ನಟಿ ಅಂಜಲಿ ಅವರು ಕಾಣಿಸಿಕೊಳ್ಳುತ್ತಾರೆ ಎಂಬ ವಿಚಾರವನ್ನು ನಾವು ನಿಮಗೆ ಇದೇ ಫಿಲ್ಮಿಬೀಟಲ್ಲಿ ಹೇಳಿದ್ವಿ. ಇದೀಗ ಈ ಚಿತ್ರತಂಡದಿಂದ ಹೊರಬಿದ್ದಿರುವ ಖಾಸ್ ಖಬರ್ ಏನಪ್ಪಾ..
ಸಂಬಂಧಿತ ಸುದ್ದಿ