twitter
    Celeb News
    • ಕಿಚ್ಚ ಸುದೀಪ್ ಸೌತ್ ಸಿನಿ ಇಂಡಸ್ಟ್ರಿಯ ಬ್ಯುಸಿಯಸ್ಟ್ ನಟ. ಕೇವಲ ಸ್ಯಾಂಡಲ್ ವುಡ್ ಮಾತ್ರವಲ್ಲದೆ ತೆಲುಗು ಮತ್ತು ಬಾಲಿವುಡ್ ಸಿನಿಮಾಗಳಲ್ಲು ಅಭಿನಯಿಸುತ್ತಿದ್ದಾರೆ. ಸುದೀಪ್ ಅಭಿನಯದ ಮುಂದಿನ ಸಿನಿಮಾ 'ಬಿಲ್ಲ ರಂಗ ಬಾಷ' ಸ್ಯಾಂಡಲ್ ವುಡ್ ನಲ್ಲಿ ಭಾರಿ ಸುದ್ದು ಮಾಡುತ್ತಿದೆ. ಕೇವಲ ಟೈಟಲ್ ಮೂಲಕವೇ ಅಭಿಮಾನಿಗಳ ನಿದ್ದೆ ಗೆಡಿಸಿದ್ದ 'ಬಿಲ್ಲ ರಂಗ ಬಾಷ' ಚಿತ್ರದಿಂದ..
    • ನಟ ಸುದೀಪ್ ಈಗ ಸಾಕಷ್ಟು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಸಾಲಿಗೆ ಈಗ ಮತ್ತೊಂದು ಹೊಸ ಸಿನಿಮಾ ಸೇರಿಕೊಂಡಿದೆ. ನಿರ್ದೇಶಕ ಅನೂಪ್ ಭಂಡಾರಿ ನಿರ್ದೇಶನದ ಚಿತ್ರದಲ್ಲಿ ಈಗ ಸುದೀಪ್ ಕಾಣಿಸಿಕೊಳ್ಳುತ್ತಿದ್ದಾರೆ. 'ರಂಗಿತರಂಗ' ಸಿನಿಮಾದ ನಂತರ 'ರಾಜರಥ' ಸಿನಿಮಾ ಮಾಡಿದ್ದ ನಿರ್ದೇಶಕ ಅನೂಪ್ ಭಂಡಾರಿ ಈಗ ತಮ್ಮ ಮೂರನೇ ಸಿನಿಮಾಗೆ ಸಜ್ಜಾಗಿದ್ದಾರೆ. ಎರಡು ಚಿತ್ರಗಳಲ್ಲಿ..
    • ಒಂದು ಬಸ್.. ಅದರಲ್ಲಿ ಹಲವು ಪ್ರಯಾಣಿಕರು.. ಎಲ್ಲರ ಹಿನ್ನಲೆ ಬೇರೆ ಬೇರೆ, ಆದರೆ ಹೊರಟಿರುವ ದಾರಿ ಒಂದೇ. ಪ್ರಯಾಣದಲ್ಲಿ ಪ್ರೀತಿ ಹಾಗೂ ನಗುವಿನ ಟಾನಿಕ್ ಕೊಟ್ಟು ಕೊನೆಗೆ ಶಾಂತಿಯ ಮಂತ್ರ ಜಪ ಮಾಡಿದ್ದಾರೆ ನಿರ್ದೇಶಕ ಅನೂಪ್ ಭಂಡಾರಿ.
    • ರಾಜರಥ ಸಿನಿಮಾದ ನಾಯಕ ನಿರೂಪ್ ಭಂಡಾರಿ, ಅನೂಪ್ ಭಂಡಾರಿ, ನಾಯಕಿ ಅವಂತಿಕಾ ಶೆಟ್ಟಿ ಮತ್ತು ಕಾರ್ಯಕ್ರಮದ ನಿರೂಪಕಿ Rapid ರಶ್ಮಿ ಮೇಲೆ ಹೈಗ್ರೌಂಡ್ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಿನಿಮಾ ಸಂದರ್ಶನ ಕಾರ್ಯಕ್ರಮದಲ್ಲಿ ರಾಜರಥ ನೋಡದೇ ಇರುವ ಪ್ರೇಕ್ಷಕರು ಡ್ಯಾಷ್ ಎಂದು ಕೇಳಿದ ಪ್ರಶ್ನೆ ಅನೂಪ್ ಬಂಡಾರಿ, ನಿರೂಪ್ ಬಂಡಾರಿ ಹಾಗೂ ನಾಯಕಿ ಅವಂತಿಕಾ ಶೆಟ್ಟಿ ಲೋಫರ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X