twitter
    Celebs»AP Arjun»News
    Celeb News
    • ಸಿನಿಮಾ ಎಂದ ಮೇಲೆ ವಿವಾದಗಳು ಇದ್ದೇ ಇರುತ್ತದೆ. ಸಿನಿಮಾದ ಜೊತೆ ಜೊತೆಗೆ ವಿವಾದ, ಜಗಳ, ಗಲಾಟೆ ಅಂಟಿಕೊಂಡೆ ಇರುತ್ತದೆ. ಅದೇ ರೀತಿ 'ಐರಾವತ' ಸಿನಿಮಾದ ಬಗ್ಗೆ ಕೂಡ ಒಂದು ವಿವಾದ ಇತ್ತು. ಪೊಲೀಸ್ ಅಧಿಕಾರಿಯಾಗಿ ದರ್ಶನ್ ರನ್ನು ನೋಡುವುದೇ ಒಂದು ಚಂದ. ಆ ರೀತಿ ಡಿ ಬಾಸ್ ಗತ್ತು ತೋರಿಸಿದ್ದ ಸಿನಿಮಾ 'ಐರಾವತ'. ಅದೇನೇ ಇದ್ದರೂ, ಈ
    • ದರ್ಶನ್ ಅವರ ಜೊತೆ 'Mr.ಐರಾವತ' ಮಾಡಿದ ನಂತರ ನಿರ್ದೇಶಕ ಎ.ಪಿ.ಅರ್ಜುನ್ ಅವರು ಮತ್ತೆ ಹೊಸ ಚಿತ್ರದೊಂದಿಗೆ ಗಾಂಧಿನಗರಕ್ಕೆ ಕಾಲಿಟ್ಟಿದ್ದಾರೆ. ಯಾವಾಗಲೂ ತಮ್ಮ ಸಿನಿಮಾಗಳಲ್ಲಿ ಹೊಸ ಪ್ರತಿಭೆಗಳಿಗೆ ಅವಕಾಶ ಕೊಡುವ ನಿರ್ದೇಶಕ ಎ.ಪಿ.ಅರ್ಜುನ್ ಈಗ ತಮ್ಮ ನಿರ್ದೇಶನದ ಐದನೇ ಚಿತ್ರ 'ಕಿಸ್'ಗೂ ಹೊಸ ನಾಯಕನನ್ನೇ ಆಯ್ಕೆ ಮಾಡಿಕೊಂಡಿದ್ದಾರೆ. ತಮ್ಮ ಚಿತ್ರಕ್ಕೆ ಹೊಸ ಹುಡುಗರನ್ನು..
    • 'ಅಂಬಾರಿ', 'ಅದ್ಧೂರಿ' 'Mr ಐರಾವತ' ಮುಂತಾದ ಹಿಟ್ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ ನಿರ್ದೇಶಕ ಎ.ಪಿ ಅರ್ಜುನ್ ಅವರು ಇದೀಗ ಹೊಸಬರಿಗಾಗಿ ಹೊಸ ಕಥೆಯೊಂದನ್ನು ಹೊತ್ತು ತಂದಿದ್ದಾರೆ. ಹೊಸಬರ ತಲಾಷ್ ನಲ್ಲಿದ್ದ ನಿರ್ದೇಶಕ ಎ.ಪಿ ಅರ್ಜುನ್ ಅವರು ಇದೀಗ ಚಿತ್ರಕ್ಕೆ ಟೈಟಲ್ ಫಿಕ್ಸ್ ಮಾಡಿದ್ದಾರೆ. ರೊಮ್ಯಾಂಟಿಕ್ ಕಥೆಯಾಧರಿತ ಪಕ್ಕಾ ಲವ್ ಸ್ಟೋರಿ ಸಿನಿಮಾವನ್ನು..
    • ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹಿಟ್ ಸಿನಿಮಾ 'Mr.ಐರಾವತ' ನಿರ್ದೇಶನ ಮಾಡಿದ್ದ ನಿರ್ದೇಶಕ ಎ.ಪಿ ಅರ್ಜುನ್ ಅವರು ತಮ್ಮ ಮುಂದಿನ ಪ್ರಾಜೆಕ್ಟ್ ಕಡೆ ಹೆಜ್ಜೆ ಹಾಕಿದ್ದು, ಇದೀಗ ಮತ್ತೊಮ್ಮೆ ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ. ಸ್ಟಾರ್ ನಟ ದರ್ಶನ್ ಅವರಿಗೆ ಒಬ್ಬರಿಗೆ ಬಿಟ್ಟರೆ ಮಿಕ್ಕಂತೆ ಎಲ್ಲಾ ಹೊಸಬರನ್ನು ಹಾಕಿಕೊಂಡು ಅರ್ಜುನ್ ಅವರು ಸಿನಿಮಾ ಮಾಡಿದ್ದರು. ಅಂತೆಯೇ..
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X